Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ನಿರ್ವಹಣೆಯಲ್ಲಿ ಮಣಿಪುರ ಸಿಎಂ...

ಲಾಕ್‌ಡೌನ್ ನಿರ್ವಹಣೆಯಲ್ಲಿ ಮಣಿಪುರ ಸಿಎಂ ವಿಫಲ ಆರೋಪ: ಖಾತೆಗಳನ್ನು ತೊರೆದ ಡಿಸಿಎಂ

ಬಿಜೆಪಿ ಆಡಳಿತದ ಸರಕಾರಕ್ಕೆ ಬಂಡಾಯದ ಬಿಸಿ

ವಾರ್ತಾಭಾರತಿವಾರ್ತಾಭಾರತಿ10 April 2020 9:33 PM IST
share
ಲಾಕ್‌ಡೌನ್ ನಿರ್ವಹಣೆಯಲ್ಲಿ ಮಣಿಪುರ ಸಿಎಂ ವಿಫಲ ಆರೋಪ: ಖಾತೆಗಳನ್ನು ತೊರೆದ ಡಿಸಿಎಂ

ಇಂಫಾಲ, ಎ.10: ಲಾಕ್‌ಡೌನ್ ಸಂದರ್ಭದಲ್ಲೇ ಬಿಜೆಪಿ ನೇತೃತ್ವದ ಮಣಿಪು ಮೈತ್ರಿಸರಕಾರದಲ್ಲಿ ಬಂಡಾಯದ ಬಿರುಗಾಳಿಯೆದ್ದಿದೆ. ಲಾಕ್‌ಡೌನ್ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್ ವಿಫಲರಾಗಿದ್ದಾರೆಂದು ಟೀಕಿಸಿದ್ದ ಮಣಿಪುರದ ಉಪಮುಖ್ಯಮಂತ್ರಿ ವೈ.ಜಯ್‌ ಕುಮಾರ್ ಸಿಂಗ್ ಗುರುವಾರ ತನ್ನ ಬಳಿಯಿದ್ದ ಎಲ್ಲಾ ಖಾತೆಗಳನ್ನು ತೊರೆದಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ರಾಜ್ಯದ ಜನತೆಗೆ ಆಹಾರ ಭದ್ರತೆಯನ್ನು ಖಾತರಿಪಡಿಸುವ ಮುಖ್ಯಮಂತ್ರಿಯ ಭರವಸೆಯು ಅರ್ಥಹೀನ ಹಾಗೂ ವಿವೇಕರಹಿತವಾದುದೆಂದು ಜಯ್‌ ಕುಮಾರ್‌ ಸಿಂಗ್ ಟೀಕಿಸಿದ್ದರು.

ಮುಖ್ಯಮಂತ್ರಿ ಎನ್.ಬಿರೇನ್‌ಸಿಂಗ್ ಅವರ ನಾಯಕತ್ವದಲ್ಲಿ ತೃಪ್ತಿಯಿಲ್ಲದೆ ಇದ್ದಲ್ಲಿ ಸಂಪುಟಕ್ಕೆ ರಾಜೀನಾಮೆ ನೀಡಬಹುದೆಂದು ರಾಜ್ಯ ಸರಕಾರದ ವಕ್ತಾರ ಹಾಗೂ ಶಾಸಕ ಎಸ್.ರಾಜೆನ್ ಅವರು ಆಡಳಿತಾರೂಢ ಮೈತ್ರಿಕೂಟದ ಅಂಗಪಕ್ಷವಾದ ನ್ಯಾಶನಲ್ ಪೀಪಲ್ಸ್ ಪಾರ್ಟಿಯ ನಾಲ್ವರು ಸಚಿವರಿಗೆ ಸವಾಲೆಸೆದ ಬೆನ್ನಲ್ಲೇ ಜಯ್‌ಕುಮಾರ್‌ಸಿಂಗ್ ತನ್ನ ಸಚಿವ ಖಾತೆಗಳನ್ನು ತೊರೆದಿದ್ದಾರೆ.

ರಾಷ್ಟ್ರೀಯ ಆಹಾರಭದ್ರತಾ ಕಾಯ್ದೆಯಡಿ ತನ್ನ ಸ್ವಕ್ಷೇತ್ರ ಉರಿಪೊಕ್‌ಗೆ ಅಕ್ಕಿ ವಿತರಣೆಯಲ್ಲಿ ಕೊರತೆಯುಂಟಾಗಿರುವ ಬಗ್ಗೆ ಜಯ್‌ಕುಮಾರ್ ಅವರು ತೀವ್ರ ಅಸಮಾಧಾನಗೊಂಡಿದ್ದರೆನ್ನಲಾಗಿದೆ.

ಸಿಎಂ ಅವರ ಕಾರ್ಯನಿರ್ವಹಣೆಯನ್ನು ಟೀಕಿಸಿದ್ದಕ್ಕಾಗಿ ಜಯ್‌ಕುಮಾರ್ ವಿರುದ್ಧ ತೀವ್ರವಾಗ್ದಾಳಿ ನಡೆಸಿದ್ದ ರಾಜೆನ್ ಅವರು, ಉಪಮುಖ್ಯಮಂತ್ರಿಯ ವರ ಹೇಳಿಕೆ ಬೇಜವಾಬ್ದಾರಿಯದ್ದು ಹಾಗೂ ಅವರು ತನ್ನ ಮಿತಿಯನ್ನು ದಾಟಿದ್ದಾರೆಂದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿರೇನ್‌ ಸಿಂಗ್ ನೇತೃತ್ವದ ಮೈತ್ರಿ ಸರಕಾರದಲ್ಲಿ ಎನ್‌ಪಿಪಿಯು ಪ್ರಮುಖ ಜೊತೆಗಾರ ಪಕ್ಷಗಳಲ್ಲೊಂದಾಗಿದೆ. ಬಿಜೆಪಿ ಹಾಗೂ ಅದರ ಜೊತೆಗಾರ ಪಕ್ಷಗಳ ಅನೇಕ ಶಾಸಕರು ಸಂಪುಟ ಪುನಾರಚನೆಗಾಗಿ ಒತ್ತಡ ಹೇರುತ್ತಿದ್ದಾರೆ. ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಕಾಂಗ್ರೆಸ್ ಶಾಸಕರೊಬ್ಬರನನ್ನು ಸುಪ್ರೀಂಕೋರ್ಟ್‌ನ ಆದೇಶದನುಸಾರ ಸ್ಪೀಕರ್ ವೈ.ಖೇಮ್‌ಚಂದ್ ಅನರ್ಹಗೊಳಿಸಿದ್ದರಿಂದ 60 ಸದಸ್ಯರ ಮಣಿಪುರ ವಿಧಾನಸಭೆಯ ಬಲ 59ಕ್ಕೆ ಇಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X