Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕೊರೋನ ವೈರಸ್: ತಬ್ಲೀಗಿ...

"ಕೊರೋನ ವೈರಸ್: ತಬ್ಲೀಗಿ ಕಾರ್ಯಕ್ರಮವನ್ನು ದೂಷಿಸುವುದಕ್ಕೆ ಯಾವುದೇ ಹುರುಳಿಲ್ಲ"

ಐಎಸ್ಆರ್ ಸಿ ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ11 April 2020 6:34 PM IST
share
ಕೊರೋನ ವೈರಸ್: ತಬ್ಲೀಗಿ ಕಾರ್ಯಕ್ರಮವನ್ನು ದೂಷಿಸುವುದಕ್ಕೆ ಯಾವುದೇ ಹುರುಳಿಲ್ಲ

ಹೊಸದಿಲ್ಲಿ: ದೇಶದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ತಬ್ಲೀಗಿ ಜಮಾತ್ ಕಾರ್ಯಕ್ರಮವನ್ನು ದೂಷಿಸುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಇಂಡಿಯನ್ ಸೈಂಟಿಸ್ಟ್ ರೆಸ್ಪೋನ್ಸ್ ಟು ಕೋವಿಡ್ 19 (ಐಎಸ್ ಆರ್ ಸಿ) ಹೇಳಿದೆ.

ಕೆಲವು ಮಾಧ್ಯಮಗಳು ಮತ್ತು ರಾಜಕೀಯ ನಾಯಕರು ತಬ್ಲೀಗಿ ಕಾರ್ಯಕ್ರಮವೇ ಈ ಮಹಾಮಾರಿ ಹರಡಲು ಕಾರಣ ಎಂದು ಹೇಳಿಕೆ ನೀಡುತ್ತಿರುವ ಬಗ್ಗೆ ಐಎಸ್ ಆರ್ ಸಿ ಆತಂಕ ವ್ಯಕ್ತಪಡಿಸಿದೆ. 

ಸರಕಾರದಿಂದ ಅನುಮತಿ ಪಡೆದು ದಿಲ್ಲಿಯಲ್ಲಿ ನಡೆದಿದ್ದ ತಬ್ಲೀಗಿ ಜಮಾಅತ್ ಕಾರ್ಯಕ್ರಮದಲ್ಲಿ 2,300ಕ್ಕೂ ಅಧಿಕ ದೇಶ ವಿದೇಶಗಳ ಜನರು ಭಾಗವಹಿಸಿದ್ದರು. ಭಾರತದಲ್ಲಿ ಕೊರೋನ ಪ್ರಕರಣಗಳಲ್ಲಿ 3ನೆ ಒಂದು ಭಾಗ ತಬ್ಲೀಗಿ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿರಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿತ್ತು. ಆನಂತರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಕೋಮುದ್ವೇಷವನ್ನು ಹರಡಲಾಗಿತ್ತು. 'ಕೊರೋನ ಜಿಹಾದ್' ಎನ್ನುವ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿತ್ತು. 

"ಈ ವಿಪತ್ತನ್ನು ಕೋಮುವಾದೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಖಂಡಿಸುತ್ತೇವೆ" ಎಂದು ಐಎಸ್ ಆರ್ ಸಿ ಹೇಳಿದ್ದು, ಕೊರೋನ ವಿಪತ್ತಿಗೆ ಯಾವುದೇ ವರ್ಗ, ಧರ್ಮಗಳನ್ನು ದೂರಬಾರದು ಎಂಬ ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆಯನ್ನು ಉಲ್ಲೇಖಿಸಿದೆ. ಕಾರ್ಯಕ್ರಮವನ್ನು ರದ್ದುಗೊಳಿಸದೆ ತಬ್ಲೀಗಿ ಜಮಾಅತ್ ತಪ್ಪು ಮಾಡಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ತಮ್ಮ ಆಡಳಿತಾತ್ಮಕ ಸಮಸ್ಯೆಗಳನ್ನು ಒಪ್ಪಿಕೊಳ್ಳಬೇಕು ಎಂದಿದೆ.

ಕೊರೋನ ಬಿಕ್ಕಟ್ಟಿನ ನಡುವೆ ಹಲವು ದೇಶಗಳಲ್ಲಿ , ಭಾರತದಲ್ಲೂ ಕೆಲವು ಕಾರ್ಯಕ್ರಮಗಳು ನಡೆದಿವೆ. ಪಂಜಾಬ್ ನಲ್ಲಿ ಒಬ್ಬ ರೋಗಿಯಿಂದ 20 ಗ್ರಾಮಗಳ 40 ಸಾವಿರ ಜನರು ಕ್ವಾರಂಟೈನ್ ನಲ್ಲಿದ್ದಾರೆ. ಇಂತಹ ಕಾರ್ಯಕ್ರಮಗಳಿಂದ ಸೋಂಕಿಗೊಳಗಾದವರು ಸಂತ್ರಸ್ತರೇ ಹೊರತು, ಅವರನ್ನು ದೂರಲು ಸಾಧ್ಯವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X