Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ-ಆರ್ಥಿಕತೆ ಕುರಿತ ವೈರಲ್ ಪೋಸ್ಟ್...

ಕೊರೋನ-ಆರ್ಥಿಕತೆ ಕುರಿತ ವೈರಲ್ ಪೋಸ್ಟ್ ಬಗ್ಗೆ ರತನ್ ಟಾಟಾ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ11 April 2020 9:02 PM IST
share
ಕೊರೋನ-ಆರ್ಥಿಕತೆ ಕುರಿತ ವೈರಲ್ ಪೋಸ್ಟ್ ಬಗ್ಗೆ ರತನ್ ಟಾಟಾ ಪ್ರತಿಕ್ರಿಯೆ

ಹೊಸದಿಲ್ಲಿ, ಎ.11: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗಿರುವ, ಭಾರೀ ಆರ್ಥಿಕ ಹಿಂಜರಿತಕ್ಕೂ ಕೊರೋನ ವೈರಸ್‌ಗೂ ತಳುಕು ಹಾಕಿರುವ ತನ್ನ ಹೆಸರಿನಲ್ಲಿಯ ಪೋಸ್ಟ್ ನಕಲಿ ಎಂದು ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಸ್ಪಷ್ಟಪಡಿಸಿದ್ದಾರೆ.

‘ಈ ಪೋಸ್ಟ್‌ನ್ನು ನಾನು ಹೇಳಿಲ್ಲ, ಬರೆದೂ ಇಲ್ಲ. ವಾಟ್ಸ್‌ಆ್ಯಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಪೋಸ್ಟ್‌ನ್ನು ದೃಢಪಡಿಸಿಕೊಳ್ಳುವಂತೆ ನಾನು ಆಗ್ರಹಿಸುತ್ತಿದ್ದೇನೆ. ನನಗೇನಾದರೂ ಹೇಳಬೇಕಿದ್ದರೆ ಅದನ್ನು ನಾನು ನನ್ನ ಅಧಿಕೃತ ಚಾನೆಲ್‌ಗಳಲ್ಲಿ ಹೇಳುತ್ತೇನೆ ’ಎಂದು ಟಾಟಾ ಶನಿವಾರ ಮಧ್ಯಾಹ್ನ ಟ್ವೀಟಿಸಿದ್ದಾರೆ.

‘ನಕಲಿ ಸುದ್ದಿಗಳು ನಮಗೆಲ್ಲರಿಗೂ ಹಾನಿಕಾರಕವಾಗಿವೆ ಮತ್ತು ಅವುಗಳನ್ನು ಯಾವಾಗಲೂ ದೃಢಪಡಿಸಿಕೊಳ್ಳಬೇಕು ’ಎಂದು ಇನ್‌ಸ್ಟಾಗ್ರಾಮ್‌ನಲ್ಲಿಯ ಸ್ಟೇಟಸ್ ಮೆಸೇಜ್‌ನಲ್ಲಿ ಅವರು ಹೇಳಿದ್ದಾರೆ.

‘ಈ ಘಳಿಗೆಯಲ್ಲಿ ಅತ್ಯಂತ ಪ್ರೇರಣಾದಾಯಕ ’ಎಂಬ ಶೀರ್ಷಿಕೆಯಡಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ‘ಕೊರೋನ ವೈರಸ್‌ನಿಂದ ಭಾರೀ ಆರ್ಥಿಕ ಕುಸಿತವುಂಟಾಗಲಿದೆ ಎಂದು ತಜ್ಞರು ಭವಿಷ್ಯ ಹೇಳುತ್ತಿದ್ದಾರೆ. ಈ ತಜ್ಞರ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ. ಆದರೆ ಮಾನವೀಯ ಪ್ರೇರಣೆ ಮತ್ತು ನಿರ್ಣಾಯಕ ಪ್ರಯತ್ನಗಳ ಮೌಲ್ಯದ ಬಗ್ಗೆ ಅವರಿಗೆ ಏನೇನೂ ಗೊತ್ತಿಲ್ಲ ಎನ್ನುವುದು ನನಗೆ ಖಂಡಿತವಾಗಿಯೂ ತಿಳಿದಿದೆ” ಎಂದು ಟಾಟಾರನ್ನು ಉಲ್ಲೇಖಿಸಿ ಹೇಳಿದೆ.

ಪೋಸ್ಟ್‌ನಲ್ಲಿ ದ್ವಿತೀಯ ಮಹಾಯುದ್ಧದ ಬಳಿಕ ಜಪಾನಿನ ಮರುಹುಟ್ಟು,ಕೇಂದ್ರದಲ್ಲಿ ಇಸ್ರೇಲ್ ಜೊತೆಗಿನ ಅಂತರರಾಷ್ಟ್ರೀಯ ರಾಜಕೀಯ ಮತ್ತು 1983ರ ವಿಶ್ವಕಪ್ ಕ್ರಿಕೆಟ ಪಂದ್ಯಾವಳಿಯಲ್ಲಿ ಭಾರತದ ಗೆಲುವು ಇತ್ಯಾದಿಗಳ ಉದಾಹರಣೆಗಳನ್ನು ನೀಡಲಾಗಿದೆ. ಭಾರತೀಯ ಆರ್ಥಿಕತೆಯು ಅತ್ಯಂತ ದೊಡ್ಡ ರೀತಿಯಲ್ಲಿ ಪುಟಿದೇಳಲಿದೆ ಎಂಬ ಸಂದೇಶದೊಂದಿಗೆ ಹಲವಾರು ವ್ಯಾಕರಣ ತಪ್ಪುಗಳಿಂದ ಕೂಡಿದ ಈ ಪೋಸ್ಟ್ ಅಂತ್ಯಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X