Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ‘ಐಸೋಲೇಶನ್ ಕೋವಿಡ್ -19...

ಮಂಗಳೂರಿನ ‘ಐಸೋಲೇಶನ್ ಕೋವಿಡ್ -19 ರೈಲ್ವೆ ಕೋಚ್’ ಸಂಸದರಿಂದ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ12 April 2020 9:27 PM IST
share
ಮಂಗಳೂರಿನ ‘ಐಸೋಲೇಶನ್ ಕೋವಿಡ್ -19 ರೈಲ್ವೆ ಕೋಚ್’ ಸಂಸದರಿಂದ ವೀಕ್ಷಣೆ

ಮಂಗಳೂರು, ಎ.12: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಐಸೊಲೇಶನ್ ಕೋವಿಡ್-19 ರೈಲ್ವೆ ಕೋಚ್ ಅನ್ನು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವಿವಾರ ವೀಕ್ಷಿಸಿದರಲ್ಲದೆ ಐಸೊಲೇಶನ್ ಕೋಚನ್ನು ವ್ಯವಸ್ಥಿವಾಗಿ ನಿರ್ಮಿಸಿ ಕೊಟ್ಟ ರೈಲ್ವೆ ಅಧಿಕಾರಿಗಳನ್ನು ಶ್ಲಾಘಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೊರೋನ ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವವೇ ಗುರುತಿಸುವಂತಹ ಕಾರ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ್ದಾರೆ. ರೈಲ್ವೆ ಇಲಾಖೆಯಿಂದಲೂ ರಾಷ್ಟ್ರದಾದ್ಯಂತ ಐದು ಸಾವಿರ ರೈಲ್ವೆ ಕೋಚುಗಳ ಐಸೊಲೇಶನ್ ವಾರ್ಡುಗಳನ್ನು ಮುಂಜಾಗ್ರತಾ ಕ್ರಮವಾಗಿ ನಿರ್ಮಿಸಲಾಗಿದೆ. ಪಾಲ್ಘಾಟ್ ವಿಭಾಗದಿಂದ ಮಂಗಳೂರಿನಲ್ಲಿ 32 ಬೋಗಿಗಳಿರುವ ರೈಲನ್ನು ಎಲ್ಲಾ ವೈದ್ಯಕೀಯ ಸವಲತ್ತುಗಳೊಂದಿಗೆ ಮಾರ್ಪಡಿಸಲಾಗಿದ್ದು, ಇದರಲ್ಲಿ 20 ಬೋಗಿಗಳು ಮಂಗಳೂರಿಗೆ ಮತ್ತು 12 ಬೋಗಿಗಳು ಪಾಲ್ಘಾಟ್‌ಗೆ ಕಾದಿರಿಸಲಾಗಿದೆ ಎಂದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಪಾಲ್ಘಾಟ್ ವಿಭಾಗದ ಸಿಡಿಒ ರಾಕೇಶ್ ಕುಮಾರ್ ಮೀನಾ, ವಲಯಾಧಿಕಾರಿ ಶ್ರೀಧರನ್, ಎಸ್‌ಎಎಂಆರ್ ಪ್ರವೀಣ್, ಡೆಪ್ಯುಟಿ ಸ್ಟೇಷನ್ ಮಾಸ್ಟರ್ ಕಿಶನ್ ಕುಮಾರ್, ಡಿಆರ್‌ಎಂ ಪಿಎಸ್ ಶಮಿ ಉಪಸ್ಥಿತಿತರಿದ್ದರು.

ಪ್ರತಿಯೊಂದು ಬೋಗಿಗಲ್ಲಿ 16 ಐಸೊಲೇಶನ್ ಬೆಡ್‌ಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ಪ್ರತಿ ಬೋಗಿಗಳಲ್ಲಿ ಆಕ್ಸಿಜನ್ ಸಿಲಿಂಡರ್, ಇಲೆಕ್ಟ್ರಿಕಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಮತ್ತು ಪಾರಾ ಮೆಡಿಕಲ್ ಸೌಲಭ್ಯಗಳನ್ನು ಅಳವಡಿಸಲಾಗಿದೆ. ಬಾತ್‌ರೂಮ್, ಶೌಚಾಲಯ, ಬಕೆಟ್‌ಗಳು,  ಔಷಧ ಮೊದಲಾದ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಅಳವಡಿಸುವ ಪ್ರತ್ಯೇಕ ವ್ಯವಸ್ಥೆಗಳು, ಸೋಡಿಯಮ್ ಹೈಪೋಕ್ಲೋರೈಡ್, ಸೋಂಕು ನಿವಾರಣಾ ದ್ರಾವಣವನ್ನು ಸಿಂಪಡಿಸುವ ವ್ಯವಸ್ಥೆ ಸಹಿತ ವೈದ್ಯರು ಮತ್ತು ದಾದಿಯರಿಗೆ ಪ್ರತ್ಯೇಕವಾಗಿ ಒಂದು ಬೋಗಿಯನ್ನು ಅಳವಡಿಸಲಾಗಿದೆ.

ದೂರವಾಣಿ ಸಂಪರ್ಕ, ಲಾಪ್‌ಟಾಪ್‌ಗಳನ್ನು ಅಳವಡಿಸುವ ವ್ಯವಸ್ಥೆಯಿದೆ. 12 ಐಸೊಲೇಶನ್ ಬೋಗಿಗಳಿರುವ ರೈಲನ್ನು ಕೇರಳದ ಷೊರ್ನುರು ರೈಲ್ವೆ ನಿಲ್ದಾಣದಲ್ಲಿ ತುರ್ತು ಸೇವೆಗಾಗಿ ನಿಲ್ಲಿಸಲಾಗಿದ್ದು, ಮಂಗಳೂರಿನ 20 ಬೋಗಿಗಳ 320 ಐಸೊಲೇಶಮ್ ಬೆಡ್‌ಗಳಿರುವ ಕೋವಿಡ್-19 ಐಸೊಲೇಶನ್ ಕೋಚನ್ನು ಪ್ರಸ್ತುತ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ರೈಲು ಸಂಚಾರ ಪ್ರಾರಂಭದ ದಿನಗಳಲ್ಲಿ ಕಂಕನಾಡಿ ರೈಲ್ವೆ ಸ್ಟೇಷನ್ ಪಕ್ಕದಲ್ಲಿ ಪ್ರತ್ಯೇಕವಾಗಿ ಕಾಯ್ದಿರಿಸಿದ ಸ್ಥಳದಲ್ಲಿ ನಿಲ್ಲಿಸಲಾಗುವುದು. ಅಗತ್ಯ ಬಿದ್ದಲ್ಲಿ ತುರ್ತು ಸೇವೆಗೆ ಬಳಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X