Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಧ್ಯಮಗಳ ಧ್ವನಿ ಉಡುಗಿಸುವ ಪ್ರಯತ್ನ:...

ಮಾಧ್ಯಮಗಳ ಧ್ವನಿ ಉಡುಗಿಸುವ ಪ್ರಯತ್ನ: Thewire.in ವಿರುದ್ಧ ಎಫ್‌ಐಆರ್‌ಗೆ 200ಕ್ಕೂ ಅಧಿಕ ಪತ್ರಕರ್ತರ ಖಂಡನೆ

ವಾರ್ತಾಭಾರತಿವಾರ್ತಾಭಾರತಿ12 April 2020 9:37 PM IST
share
ಮಾಧ್ಯಮಗಳ ಧ್ವನಿ ಉಡುಗಿಸುವ ಪ್ರಯತ್ನ: Thewire.in ವಿರುದ್ಧ ಎಫ್‌ಐಆರ್‌ಗೆ 200ಕ್ಕೂ ಅಧಿಕ ಪತ್ರಕರ್ತರ ಖಂಡನೆ

ಹೊಸದಿಲ್ಲಿ, ಎ.12: ಸುದ್ದಿ ಜಾಲತಾಣ ‘Thewire.in’ನ ಸ್ಥಾಪಕ ಸಂಪಾದಕ ಸಿದ್ಧಾರ್ಥ ವರದರಾಜನ್ ಅವರ ವಿರುದ್ಧ ಉತ್ತರ ಪ್ರದೇಶ ಸರಕಾರವು ಎಫ್‌ಐಆರ್ ದಾಖಲಿಸಿರುವುದನ್ನು 200ಕ್ಕೂ ಅಧಿಕ ಪತ್ರಕರ್ತರು ಖಂಡಿಸಿದ್ದಾರೆ. ಎ.10ರಂದು ‘Thewire.in’ಗೆ ನೋಟಿಸನ್ನು ಜಾರಿಗೊಳಿಸಿದ್ದ ಉತ್ತರ ಪ್ರದೇಶ ಪೊಲೀಸರು ದೇಶವ್ಯಾಪಿ 21 ದಿನಗಳ ಲಾಕ್‌ಡೌನ್ ಜಾರಿಯಲ್ಲಿದ್ದರೂ ಎ.14ರಂದು ಅಯೋಧ್ಯೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ವರದರಾಜನ್‌ಗೆ ಸಮನ್ಸ್ ನೀಡಿದ್ದರು.

ಉ.ಪ್ರದೇಶ ಸರಕಾರ ಮತ್ತು ಅದರ ಪೊಲೀಸರು ಈ ವಿಷಯವನ್ನು ಬೆಂಬತ್ತಿರುವ ರೀತಿಯು ಪ್ರತೀಕಾರ ಭಾವನೆಯ ಏಕೈಕ ಉದ್ದೇಶದ ಅಜೆಂಡಾವನ್ನು ಸೂಚಿಸುತ್ತಿದೆ. ಸರಕಾರವು ತನ್ನ ಅಧಿಕಾರಗಳ ಬಳಕೆಯ ಕುರಿತು ಸಂಯಮವನ್ನು ವಹಿಸುವ ಹೆಚ್ಚುವರಿ ಹೊಣೆಗಾರಿಕೆಯನ್ನು ಹೊಂದಿದ್ದರೆ ನಾಗರಿಕರು ತಮ್ಮ ಹಲವಾರು ಸಾಮಾನ್ಯ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸಲೂ ನಿರ್ಬಂಧಿಸಲ್ಪಟ್ಟಿದ್ದಾರೆ ಎಂದು 200ಕ್ಕೂ ಅಧಿಕ ಪತ್ರಕರ್ತರು ಸಹಿ ಹಾಕಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘Thewire.in’ನಲ್ಲಿ ಪ್ರಕಟಗೊಂಡಿದ್ದ ಲೇಖನವೊಂದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಧಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳಿವೆ ಎಂದು ಆರೋಪಿಸಿ ಪೊಲೀಸರು ಅದರ ಮತ್ತು ಸಂಪಾದಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಎಫ್‌ಐಆರ್ ಮಾಧ್ಯಮಗಳ ಧ್ವನಿಯನ್ನಡಗಿಸುವ ಪ್ರಯತ್ನವಾಗಿದೆ. ಲೇಖನದಲ್ಲಿ ಆಚಾರ್ಯ ಪರಮಹಂಸರು ಹೇಳಿದ್ದ ಒಂದು ವಾಕ್ಯವನ್ನು ಆದಿತ್ಯನಾಥರು ಹೇಳಿದ್ದೆಂದು ತಪ್ಪಾಗಿ ಬಿಂಬಿಸಲಾಗಿತ್ತು. ಬಳಿಕ ‘Thewire.in’ ಇದನ್ನು ಹಿಂದೆಗೆದುಕೊಂಡು ತಿದ್ದುಪಡಿಯನ್ನೂ ಪ್ರಕಟಿಸಿತ್ತು. ವಿಷಯವನ್ನು ಅಲ್ಲಿಗೇ ಅಂತ್ಯಗೊಳಿಸುವ ಬದಲು ಫೈಝಾಬಾದ್ ಜಿಲ್ಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬೆಟ್ಟು ಮಾಡಿರುವ ಹೇಳಿಕೆಯು,ಜನರು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರೇ ಸುದ್ದಿಗಳನ್ನು ಮಾಡಲು ಸಾಧ್ಯವಿಲ್ಲ,ಹೀಗಾಗಿ ಪತ್ರಿಕಾ ಸ್ವಾತಂತ್ರವು ಇಮ್ಮಡಿ ಮಹತ್ವನ್ನು ಹೊಂದಿದೆ ಮತ್ತು ಅವರು ತಮ್ಮ ಕಳವಳಗಳನ್ನು ವ್ಯಕ್ತಪಡಿಸಲು ಸ್ವತಂತ್ರ ಪ್ರತಿಕೋದ್ಯಮವು ಅವರ ಪಾಲಿಗೆ ಮುಖ್ಯವಾದ ಮಾಧ್ಯಮವಾಗಿದೆ. ಮಾಧ್ಯಮ ವ್ಯಕ್ತಿಗಳಿಗೆ ಇಂತಹ ರಾಜಕೀಯ ಪ್ರೇರಿತ ಕಿರುಕುಳಗಳು ನಿಲ್ಲಬೇಕು ಎಂದು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X