Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೊರೋನ ಪರೀಕ್ಷೆಗೆ ಮತ್ತೆ 53...

ಉಡುಪಿ: ಕೊರೋನ ಪರೀಕ್ಷೆಗೆ ಮತ್ತೆ 53 ಮಂದಿಯ ಸ್ಯಾಂಪಲ್

ವಾರ್ತಾಭಾರತಿವಾರ್ತಾಭಾರತಿ13 April 2020 7:54 PM IST
share

ಉಡುಪಿ, ಎ.13: ಶಂಕಿತ ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕಿನ ಪರೀಕ್ಷೆಗಾಗಿ ಇಂದು ಒಟ್ಟು 53 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇವುಗಳಲ್ಲಿ 51 ಮಂದಿ ಶಂಕಿತ ಕೋವಿಡ್ ಶಂಕಿತರ ಸಂಪರ್ಕವನ್ನು ಹೊಂದಿದ್ದರೆ, ಉಳಿದಿಬ್ಬರು ಉಸಿರಾಟದ ತೊಂದರೆಗಾಗಿ ಆಸ್ಪತ್ರೆಗೆ ದಾಖಲಾದವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ನಿನ್ನೆಯವರೆಗೆ ಬಾಕಿ ಉಳಿದಿದ್ದ 44 ಮಂದಿಯಲ್ಲಿ 41 ಮಂದಿಯ ಸ್ಯಾಂಪಲ್ ವರದಿ ಇಂದು ಬಂದಿದ್ದು, ಎಲ್ಲವೂ ನೆಗೆಟಿವ್ ಫಲಿತಾಂಶವನ್ನು ನೀಡಿವೆ. ಬಾಕಿ ಉಳಿದ ಮೂರು ಸ್ಯಾಂಪಲ್‌ಗಳೊಂದಿಗೆ ಇಂದು ಕಳುಹಿಸಿದ 53 ಸೇರಿ ಒಟ್ಟು 56 ಸ್ಯಾಂಪಲ್‌ಗಳ ವರದಿ ಇನ್ನು ಬರಬೇಕಿದೆ ಎಂದು ಡಾ.ಸೂಡ ತಿಳಿಸಿದರು.

ಸೋಮವಾರ ಒಟ್ಟು ಎಂಟು ಮಂದಿ ಹೊಸದಾಗಿ ಐಸೋಲೇಷನ್ ವಾರ್ಡಿಗೆ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ ಐದು ಮಂದಿ ಮಹಿಳೆಯರು ಉಸಿರಾಟದ ತೊಂದರೆಗಾಗಿ ಹಾಗೂ ಉಳಿದ ಮೂವರು ಪುರುಷರು ಶಂಕಿತ ಕೋವಿಡ್ ಸೋಂಕಿನ ಪರೀಕ್ಷೆಗೆ ಬಂದಿದ್ದಾರೆ. ಈ ಮೂಲಕ ಒಟ್ಟು 29 ಮಂದಿ ಐಸೋಲೇಷನ್ ವಾರ್ಡಿನಲ್ಲಿ ನಿಗಾದಲ್ಲಿದ್ದಾರೆ. ಇಂದು ಹತ್ತು ಈ ವಾರ್ಡಿನಿಂದ ಬಿಡುಗಡೆಗೊಂಡಿದ್ದು, ಈವರೆಗೆ 186 ಮಂದಿ ಬಿಡುಗಡೆಗೊಂಡಂತಾಗಿದೆ ಎಂದೂ ಡಿಎಚ್ಒ ತಿಳಿಸಿದರು.

ಜಿಲ್ಲೆಯಿಂದ ಇದುವರೆಗೆ ಒಟ್ಟು 429 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವುಗಳಲ್ಲಿ ಇಂದಿನವರೆಗೆ 373 ಮಂದಿಯ ವರದಿ ಬಂದಿವೆ. ಇವುಗಳಲ್ಲಿ 370 ನೆಗೆಟಿವ್ ಆಗಿದ್ದರೆ, ಮೂವರದ್ದು ವಾತ್ರ ಪಾಸಿಟಿವ್ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಉಸಿರಾಟದ ತೊಂದರೆ, ಪ್ರಯಾಣದಿಂದ ಬಂದವರು ಹಾಗೂ ಕೋವಿಡ್ ಶಂಕಿತರ ಸಂಪರ್ಕಕ್ಕೆ ಬಂದವರು ಸೇರಿ ಸೋಮವಾರ 16 ಮಂದಿ ಹೊಸದಾಗಿ ತಪಾಸಣೆಗಾಗಿ ನೋಂದಣಿಗೊಂಡಿದ್ದಾರೆ. ಈ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 2129 ಮಂದಿ ತಪಾಸಣೆಗಾಗಿ ನೋಂದಣಿ ಮಾಡಿಕೊಂಡಂತಾಗಿದೆ. ಇವರಲ್ಲಿ 1117 (ಇಂದು 141) ಮಂದಿ 28 ದಿನಗಳ ನಿಗಾ ಪೂರೈಸಿದ್ದರೆ, 1951 (12) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 112 ಮಂದಿ ಇನ್ನೂ ಹೋಮ್ ಕ್ವಾರಂಟೈನ್ ಹಾಗೂ 37 ಮಂದಿ ಆಸ್ಪತ್ರೆ ಕ್ವಾರಂಟೈನ್ ‌ನಲ್ಲಿದ್ದಾರೆ. ಇಂದು 29ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ ಎಂದು ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದರು.

ಈಗ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಲ್ಲಿರುವ ಉಡುಪಿ ಆಸುಪಾಸಿನ ಇಬ್ಬರು ಸೋಂಕಿತ ಯುವಕರಲ್ಲಿ ಒಬ್ಬರ ಮೊದಲ ಸ್ಯಾಂಪಲ್‌ನ ವರದಿ ಇಂದು ಸಹ ಬಂದಿಲ್ಲ. ಇದರಲ್ಲಿ ಒಬ್ಬರ ಫಲಿತಾಂಶ ರವಿವಾರ ನೆಗೆಟಿವ್ ಆಗಿ ಬಂದಿದ್ದು, ಅವರ ಎರಡನೇ ಸ್ಯಾಂಪಲ್‌ನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮತ್ತೊಬ್ಬರ ಮೊದಲ ಸ್ಯಾಂಪಲ್‌ನ ವರದಿಗಾಗಿ ಕಾಯಲಾಗುತಿದ್ದು, ಅದು ಬಂದ ಬಳಿಕ ಎರಡನೇ ಸ್ಯಾಂಪಲ್‌ನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಕೋವಿಡ್-19 ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X