Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದಿಂದ ಶೇ. 1.6ಕ್ಕೆ ಕುಸಿಯಲಿರುವ...

ಕೊರೋನದಿಂದ ಶೇ. 1.6ಕ್ಕೆ ಕುಸಿಯಲಿರುವ ಭಾರತದ ಆರ್ಥಿಕ ಪ್ರಗತಿ ?

30 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ

ವಾರ್ತಾಭಾರತಿವಾರ್ತಾಭಾರತಿ15 April 2020 9:19 AM IST
share
ಕೊರೋನದಿಂದ ಶೇ. 1.6ಕ್ಕೆ ಕುಸಿಯಲಿರುವ ಭಾರತದ ಆರ್ಥಿಕ ಪ್ರಗತಿ ?

ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಅಭಿವೃದ್ಧಿ ದರ ಶೇಕಡ 1.9ಕ್ಕೆ ಕುಸಿಯಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಅಂದಾಜಿಸಿದೆ. ವಿನಾಶಕಾರಿ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಜಾಗತಿಕ ಪ್ರಗತಿದರವೂ ಶೇಕಡ 3ಕ್ಕೆ ಇಳಿಯಲಿದೆ ಎಂದು ಐಎಎಂಎಫ್ ಹೇಳಿದೆ.

ಭಾರತದ ಆರ್ಥಿಕ ಪ್ರಗತಿಯ ನಿರೀಕ್ಷಿತ ದರ ಆರ್ಥಿಕ ತಜ್ಞರು ಹಾಗೂ ಹೂಡಿಕೆ ಬ್ಯಾಂಕ್‍ಗಳ ಅಂದಾಜಿಗೆ ನಿಕಟವಾಗಿದೆ. ಭಾರತದ ಆರ್ಥಿಕ ಪ್ರಗತಿ 30 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಅಂದರೆ ಶೇಕಡ 1.6ಕ್ಕೆ ಕುಸಿಯಲಿದೆ ಎಂದು ಗೋಲ್ಡ್‍ಮನ್ ಸ್ಯಾಚ್ಸ್ ಅಂದಾಜಿಸಿದೆ. ವಿಶ್ವಬ್ಯಾಂಕ್ ಅಂದಾಜಿನ ಪ್ರಕಾರ ಭಾರತದ ಪ್ರಗತಿ, ಸಾಂಕ್ರಾಮಿಕ ಎಷ್ಟು ದೀರ್ಘ ಅವಧಿಯವರೆಗೆ ಇರುತ್ತದೆ ಎನ್ನುವುದನ್ನು ಆಧರಿಸಿ ಶೇಕಡ 1.5ರಿಂದ 2.8ರ ಆಸುಪಾಸಿನಲ್ಲಿ ಇರಲಿದೆ.

ಇಷ್ಟಾಗಿಯೂ ಐಎಂಎಫ್ ಅಂದಾಜಿನ ಪ್ರಕಾರ ಭಾರತ ವೇಗವಾಗಿ ಪ್ರಗತಿ ಹೊಂದುವ ಪ್ರಮುಖ ಆರ್ಥಿಕತೆಗಳ ಪೈಕಿ ಒಂದಾಗಲಿದ್ದು, 1991ರ ಬಳಿಕ ಬ್ಯಾಲೆನ್ಸ್ ಆಫ್ ಪೇಮೆಂಟ್ಸ್ ಸಂಕಷ್ಟದ ಬಳಿಕ ಇದು ಭಾರತದ ಅತ್ಯಂತ ನಿಧಾನ ಪ್ರಗತಿಯಾಗಲಿದೆ. ಮಂಗಳವಾರ ಇತ್ತೀಚಿನ ಮೌಲ್ಯಮಾಪನ ವರದಿಯನ್ನು ಬಿಡುಗಡೆ ಮಾಡಿದ್ದು, ಚೀನಾ 2020-21ರಲ್ಲಿ ಶೇಕಡ 1.2ರ ದರದಲ್ಲಿ ಪ್ರಗತಿ ಸಾಧಿಸಲಿದೆ. ಮುಂದಿನ ವರ್ಷ ಅಭಿವೃದ್ಧಿ ವೇಗ 9.2%ಕ್ಕೇರಲಿದೆ. ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಬಂದಲ್ಲಿ ಭಾರತದ ಪ್ರಗತಿ ಮುಂದಿನ ಹಣಕಾಸು ವರ್ಷದಲ್ಲಿ 7.4% ಆಗಬಹುದು ಎಂದು ಅಂದಾಜಿಸಲಾಗಿದೆ.

ಬರ್ ಕ್ಲೇ ಅರ್ಥಶಾಸ್ತ್ರಜ್ಞರ ಪ್ರಕಾರ ಭಾರತದ ಪ್ರಗತಿ ಇನ್ನೂ ನಿರಾಶಾದಾಯಕವಾಗಲಿದ್ದು, 2020ನೇ ವರ್ಷದಲ್ಲಿ ಶೂನ್ಯ ಪ್ರಗತಿ ದಾಖಲಾಗಲಿದೆ ಹಾಗೂ 2020-21ನೇ ಹಣಕಾಸು ವರ್ಷದಲ್ಲಿ 0.8% ಇರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X