Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೇರುಬೀಜ ಸಂಸ್ಕರಣಾ ಘಟಕಗಳ ಆರಂಭಕ್ಕೆ...

ಗೇರುಬೀಜ ಸಂಸ್ಕರಣಾ ಘಟಕಗಳ ಆರಂಭಕ್ಕೆ ಷರತ್ತುಬದ್ದ ಅನುಮತಿ

ವಾರ್ತಾಭಾರತಿವಾರ್ತಾಭಾರತಿ15 April 2020 5:58 PM IST
share

ಉಡುಪಿ, ಎ.15: ಕೊರೋನಾ ವೈರಸ್‌ನ ನಿಯಂತ್ರಣಕ್ಕಾಗಿ ವಿಧಿಸಲಾಗಿರುವ ಲಾಕ್‌ಡೌನ್‌ನ್ನು ಕೇಂದ್ರ ಸರಕಾರ ಮೇ 3ರವರೆಗೆ ವಿಸ್ತರಿಸಿದ್ದರೂ, ಕೆಲವೊಂದು ಅಗತ್ಯವಾದ ಆಹಾರ ಸಂಸ್ಕರಣೆ ಘಟಕಗಳಿಗೆ ಕಾರ್ಯಾಚರಣೆ ನಡೆಸಲು ರಕಾರ ಅನುಮತಿ ನೀಡುತ್ತಿದೆ.

ಈಗ ಮಾರುಕಟ್ಟೆಗೆ ಆಗಮಿಸುತ್ತಿರುವ ಸ್ಥಳೀಯ ಗೇರುಬೀಜ ಕೃಷಿಕರಿಗೆ ಉತ್ತಮ ಧಾರಣೆ ಒದಗಿಸಿಕೊಟ್ಟು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗೇರುಬೀಜ ಸಂಸ್ಕರಣಾ ಘಟಕಗಳನ್ನು ಕೆಲವೊಂದು ಷರತ್ತು ವಿಧಿಸಿ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ.

ಸಂಸ್ಕರಣಾ ಘಟಕದ ಒಟ್ಟು ಕಾರ್ಮಿಕರ ಶೇ.25ರಷ್ಟು ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡು. ಸಂಸ್ಕರಣೆಯನ್ನು ಆರಂಭಿಸಬಹುದು. ಘಟಕ ಆರಂಬಿಸುವ ಮುನ್ನ ಕಾರ್ಮಿಕರ ಆರೋಗ್ಯ ಪರೀಕ್ಷೆಯನ್ನು ಸ್ಥಳೀಯ ಸರಕಾರಿ ಆರೋಗ್ಯ ಕೇಂದ್ರದಿಂದ ನಡೆಸಬೇಕು. ಆರೋಗ್ಯವಂತ ಕಾರ್ಮಿಕರನ್ನು ಮಾತ್ರ ಕೆಲಸಕ್ಕೆ ನಿಯೋಜಿಸಬೇಕು. ಸಂಸ್ಕರಣಾ ಘಟಕದಲ್ಲಿ ಕಾರ್ಯನಿರ್ವಸುವ ಸಿಬ್ಬಂದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಸ್ಯಾನಿಟೈಜರ್, ಮಾಸ್ಕ್ ಹಾಗೂ ಗ್ಲೌಸ್ ಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಸ್ಥಳೀಯ ರ್ಕಾುಕರನ್ನೇ ಹೆಚ್ಚಾಗಿ ಕೆಲಸಕ್ಕೆ ನಿಯೋಜಿಸಬೇಕು. ಕಾರ್ಮಿಕರನ್ನು ಕರೆತರಲು ಮತ್ತು ವಾಪಸು ಬಿಡಲು ಯಾವುದೇ ಸಾರ್ವಜನಿಕ ವಾಹನ ಬಳಸುವಂತಿಲ್ಲ. ಕಾರ್ಖಾನೆ ಹಾಗೂ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಗೇರುಬೀಜಗಳನ್ನು ಸ್ಥಳೀಯ ರೈತರಿಂದ ಉತ್ತಮ ಧಾರಣೆ ನೀಡಿ ಖರೀದಿಸಬೇಕು.

ಅಲ್ಲದೇ ಸಕ್ಷಮ ಪ್ರಾಧಿಕಾರದಿಂದ ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಗಳಿಗೆ ಬದ್ದವಾಗಿರಬೇಕು ಎಂಬ ಷರತ್ತುಗಳೊಂದಿಗೆ ಗೇರುಬೀಜ ಸಂಸ್ಕರಣಾ ಘಟಕಗಳು ಕಾರ್ಯಾಚರಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X