Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1.5 ಕೋಟಿ ಪಿಪಿಇ ಕಿಟ್‌ಗಳ ಪೂರೈಕೆಗೆ...

1.5 ಕೋಟಿ ಪಿಪಿಇ ಕಿಟ್‌ಗಳ ಪೂರೈಕೆಗೆ ಚೀನಾಕ್ಕೆ ಗುತ್ತಿಗೆ ನೀಡಿದ ಭಾರತ

ವಾರ್ತಾಭಾರತಿವಾರ್ತಾಭಾರತಿ15 April 2020 10:15 PM IST
share
1.5 ಕೋಟಿ ಪಿಪಿಇ ಕಿಟ್‌ಗಳ ಪೂರೈಕೆಗೆ ಚೀನಾಕ್ಕೆ ಗುತ್ತಿಗೆ ನೀಡಿದ ಭಾರತ

ಹೊಸದಿಲ್ಲಿ, ಎ.15: ಕೊರೋನ ವೈರಸ್ ಮಹಾಮಾರಿಯ ವಿರುದ್ಧ ತನ್ನ ಸಮರವನ್ನು ಚುರುಕುಗೊಳಿಸಿರುವ ಭಾರತವು, ಸುಮಾರು 1.5 ಕೋಟಿ ವೈಯಕ್ತಿಕ ಸಂರಕ್ಷಣ ಸಲಕರಣೆ (ಪಿಪಿಇ)ಗಳ ಕಿಟ್‌ಗಳನ್ನು ಪೂರೈಕೆ ಮಾಡಲು ಚೀನಿ ಕಂಪೆನಿಗಳಿಗೆ ಗುತ್ತಿಗೆ ನೀಡಿದೆಯೆಂದು ಚೀನಾದಲ್ಲಿನ ಭಾರತೀಯ ರಾಯಭಾರಿ ವಿಕ್ರಮ್ ಮಿರ್ಸಿ ಮಂಗಳವಾರ ತಿಳಿಸಿದ್ದಾರೆ. ಗೌನ್‌ಗಳು, ಕೈಗವಸುಗಳು, ಮಾಸ್ಕ್‌ಗಳು ಹಾಗೂ ಗಾಗಲ್‌ಗಳು ಭಾರತವು ಚೀನದಿಂದ ಆಮದು ಮಾಡಿಕೊಳ್ಳಲಿರುವ ಪಿಪಿಇಗಳಾಗಿವೆ.

15 ಲಕ್ಷ ಕೋವಿಡ್-19 ಕ್ಷಿಪ್ರ ತಪಾಸಣಾ ಕಿಟ್‌ಗಳನ್ನು ಖರೀದಿಸುವ ನಿಟ್ಟಿನಲ್ಲಿಯೂ ಭಾರತವು ಚೀನಾದ ಜೊತೆ ಸಂಪರ್ಕದಲ್ಲಿದೆಯೆಂದು ಅವರು ಹೇಳಿದ್ದಾರೆ. ಈ ಪೈಕಿ ಕೆಲವು ಸಾಮಾಗ್ರಿಗಳು ಈಗಾಗಲೇ ಭಾರತವನ್ನು ತಲುಪಿದೆಯೆಂದು ಅವರು ಹೇಳಿದ್ದಾರೆ.

ವೈದ್ಯಕೀಯ ಸಲಕರಣೆಗಳ ರಫ್ತನ್ನು ತ್ವರಿತಗೊಳಿಸುವಂತೆ ಭಾರತವು ಚೀನಾಕ್ಕೆ ಮನವಿ ಮಾಡಿದೆಯೆಂದು ಮಿರ್ಸಿ ಬೀಜಿಂಗ್‌ನಲ್ಲಿ ನಡೆಸಿದ ವಿಡಿಯೋ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜೆನೆರಿಕ್ ಔಷಧಿಗಳ ಉತ್ಪಾದನೆಗಾಗಿ ಬೇಕಾದ ಫಾರ್ಮಾಸ್ಯೂಟಿಕಲ್ ವಸ್ತುಗಳ ಪೂರೈಕೆಯನ್ನು ತೆರೆದಿಡುವಂತೆಯೂ ಭಾರತವು ಬೀಜಿಂಗ್‌ಗೆ ಮನವಿ ಮಾಡಿದೆಯೆಂದು ಮಿಸ್ರಿ ತಿಳಿಸಿದ್ದಾರೆ.

ಭಾರತದ ವೈದ್ಯಕೀಯ ಸಂಶೋಧನಾ ಮಂಡಳಿಯು ಎಪ್ರಿಲ್ 13ರಂದು ಕ್ಷಿಪ್ರ ಕೊರೋನ ರೋಗ ತಪಾಸಣಾ ಕಿಟ್‌ಗಳ ಪೂರೈಕೆಗೆ ಆರ್ಡರ್ ಮಾಡಿತ್ತು. ಆದರೆ ಕಾರಣಾಂತರಗಳಿಂದ ಅದರ ರವಾನೆ ವಿಳಂಬಗೊಂಡಿತ್ತು. ಈಗ ಈ ಕಿಟ್‌ಗಳು ಎಪ್ರಿಲ್ 15ಕ್ಕೆ ಭಾರತವನ್ನು ತಲುಪುವ ಸಾಧ್ಯತೆ ಎಂದು ವೈದ್ಯಕೀಯ ಮಂಡಳಿಯು ತನ್ನ ದೈನಂದಿನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದಲ್ಲಿ ಕೊರೋನ ವೈರಸ್‌ಹಾವಳಿಯು ಉತ್ತುಂಗದಲ್ಲಿದ್ದಾಗ ಭಾರತವು ಆ ದೇಶಕ್ಕೆ ವೈದ್ಯಕೀಯ ನೆರವನ್ನು ನೀಡಿತ್ತು ಎಂದು ಮಿಸ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X