Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಜಿಲ್ಲೆಯಲ್ಲಿ ಮತ್ತೆ 10 ಮಂದಿಗೆ...

ಮೈಸೂರು ಜಿಲ್ಲೆಯಲ್ಲಿ ಮತ್ತೆ 10 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ ಒಟ್ಟು 58

ಇದುವರೆಗೆ 12 ಮಂದಿ ಗುಣಮುಖ

ವಾರ್ತಾಭಾರತಿವಾರ್ತಾಭಾರತಿ15 April 2020 11:28 PM IST
share
ಮೈಸೂರು ಜಿಲ್ಲೆಯಲ್ಲಿ ಮತ್ತೆ 10 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ ಒಟ್ಟು 58

ಮೈಸೂರು,ಎ.15: ಕೊರೋನಾ ಭೀತಿಗೆ ಕಂಗೆಟ್ಟಿರುವ ಮೈಸೂರು ಜಿಲ್ಲೆಯಲ್ಲಿ ಮತ್ತೆ 10 ಮಂದಿಗೆ ಕೊರೋನ ದೃಡಪಟ್ಟಿದ್ದು, ಒಟ್ಟು 58 ಮಂದಿಯಲ್ಲಿ 12 ಜನ ಆಸ್ಪತ್ರೆಯಿಂದ ಬಿಡುಗಡೆಗೊಂಡು ಇದೀಗ 46 ಮಂದಿ ಕೊರೋನ ಸೋಂಕಿತರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ನಂಜನಗೂಡಿನ ಜ್ಯಬಿಲಿಯಂಟ್ ಕಂಪನಿಯ ನೌಕರರಲ್ಲಿ ಕಂಡು ಬಂದ ಕೊರೋನಾ ಸೋಂಕು ಆತಂಕವನ್ನುಂಟು ಮಾಡಿದೆಯಾದರು ಕ್ವಾರಂಟೈನ್‍ನಲ್ಲಿ ಇಡಲಾಗಿದ್ದ ಸುಮಾರು 300ಕ್ಕೂ ಹೆಚ್ಚು ಮಂದಿಯ ಅವಧಿ ಪೂರ್ಣಗೊಂಡು ಅವರ ರಕ್ತ ಮತ್ತು ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಹಂತ ಹಂತವಾಗಿ ಮಾಡುತ್ತಿರುವುದರಿಂದ ಕೆಲವರಿಗೆ ಪಾಸಿಟಿವ್ ಬಂದರೆ ಮತ್ತೆ ಕೆಲವರಿಗೆ ನೆಗಿಟಿವ್ ಬರುತ್ತಿದೆ. ಹಾಗಾಗಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಹೋಂ ಕ್ವಾರಂಟೈನ್‍ನಲ್ಲಿರುವ ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿಯ ಅವಧಿಯೂ ಪೂರ್ಣಗೊಂಡಿದ್ದು, ಅವರ ಪರೀಕ್ಷೆಯನ್ನು ಮಾಡಲಾಗುತ್ತಿದೆಯಾದರೂ ಇನ್ನೂ ವರದಿ ಬಂದಿಲ್ಲ, ಅವರಲ್ಲಿ ಮತ್ತಷ್ಟು ಮಂದಿಗೆ ಕೊರೋನ ಪಾಸಿಟಿವ್ ಬಂದರೂ ಆಶ್ಚರ್ಯಪಡುವಂತಿಲ್ಲ.
ಎ.14 ರ ಮಂಗಳವಾರದ ವರೆಗೆ 48 ಮಂದಿ ಇದ್ದ ಕೊರೋನ ಸೋಂಕಿತರ ಸಂಖ್ಯೆ ಬುಧವಾರ ಹತ್ತು ಮಂದಿ ಸೇರಿ ಒಟ್ಟು 58ಕ್ಕೆ ಏರಿದೆ. ಇಂದೇ 12 ಮಂದಿ ಕೊರೋನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರಿಂದ 46ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ 3,635 ಮಂದಿ ಶಂಕಿತ ವ್ಯಕ್ತಿಗಳಿದ್ದು, 2,025 ಮಂದಿ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ, 1,564 ಮಂದಿ ಹೋಂ ಕ್ವಾರಂಟೈನ್‍ಗಳಿದ್ದು 46 ಮಂದಿ ಕೊರೋನ ಪಾಸಿಟಿವ್ ವ್ಯಕ್ತಿಗಳಿದ್ದಾರೆ. 1,330 ಮಂದಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, 1252 ಮಂದಿಗೆ ನೆಗೆಟಿವ್ ಬಂದಿದೆ. ಒಟ್ಟು 58 ಮಂದಿಗೆ ಕೊರೋನ ಪಾಸಿಟಿವ್ ದೃಡಪಟ್ಟಿದೆ. ಕೊರೋನ ದೃಢಪಟ್ಟಿರುವ ಎಲ್ಲರಿಗೂ ನೂತನ ಕೋವಿಡ್-19 ಜಿಲ್ಲಾಸ್ಪತ್ರೆಯ ಐಸೊಲೇಷನ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X