Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಎಇಗೆ ಹೈಡಾಕ್ಸಿಕ್ಲೋರೊಕ್ವೈನ್ ತ್ವರಿತ...

ಯುಎಇಗೆ ಹೈಡಾಕ್ಸಿಕ್ಲೋರೊಕ್ವೈನ್ ತ್ವರಿತ ಪೂರೈಕೆಗೆ ಭಾರತದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ16 April 2020 8:32 PM IST
share
ಯುಎಇಗೆ ಹೈಡಾಕ್ಸಿಕ್ಲೋರೊಕ್ವೈನ್ ತ್ವರಿತ ಪೂರೈಕೆಗೆ ಭಾರತದ ಸಿದ್ಧತೆ

ಹೊಸದಿಲ್ಲಿ,ಎ.16: ಕೊರೋನ ವೈರಸ್ ವಿರುದ್ಧ ಹೋರಾಟದಲ್ಲಿ ಪರಿಣಾಮಕಾರಿ ಔಷಧಿ ಎಂದು ಪರಿಗಣಿಸಲಾಗಿರುವ ಹ್ರೈಡ್ರಾಕ್ಸಿಕ್ಲೋರೊಕ್ವೈನ್‌ಗಾಗಿ ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದ ಮನವಿಗೆ ಸ್ಪಂದಿಸಿರುವ ಭಾರತವು ಪೂರೈಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುತ್ತಿದೆ.

‘ಮಲೇರಿಯಾ ನಿರೋಧಕ ಔಷಧಿಯಾಗಿರುವ ಹ್ರೈಡ್ರಾಕ್ಸಿಕ್ಲೋರೊಕ್ವೈನ್‌ಗೆ ಹಲವಾರು ದೇಶಗಳಿಂದ ಭಾರೀ ಬೇಡಿಕೆಯಿದ್ದು,ಭಾರತವು ಅವುಗಳನ್ನು ಪ್ರತ್ಯೇಕವಾಗಿ ಪರಿಶೀಲಿಸುತ್ತಿದೆ. ಔಷಧಿಯು ನಿರ್ಬಂಧಿತ ಪಟ್ಟಿಯಲ್ಲಿರುವುದ ರಿಂದ ಉಭಯ ರಾಷ್ಟ್ರಗಳ ನಡುವಿನ ಸ್ನೇಹಪರ ಸಂಬಂಧವನ್ನು ಪರಿಗಣಿಸಿ ನಾವು ಯುಎಇಗೆ ವಿನಾಯಿತಿ ನೀಡುತ್ತಿದ್ದೇವೆ ’ ಎಂದು ಸಂಯುಕ್ತ ಅರಬ್ ಗಣರಾಜ್ಯಕ್ಕೆ ಭಾರತೀಯ ರಾಯಭಾರಿ ಪವನ್ ಕುಮಾರ್ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಯುಎಇಯಲ್ಲಿಯ ಕೆಲವು ಕಂಪನಿಗಳು ಈ ಔಷಧಿಯನ್ನು ಆಮದು ಮಾಡಿಕೊಳ್ಳುವಂತೆ ತಮ್ಮ ಸರಕಾರವನ್ನು ಕೋರಿಕೊಂಡಿದ್ದವು.

ಹ್ರೈಡ್ರಾಕ್ಸಿಕ್ಲೋರೊಕ್ವೈನ್‌ನ್ನು ಎಝಿಥ್ರೊಮೈಸಿನ್ ಜೊತೆ ನೀಡಿದಾಗ ಕೊರೋನ ವೈರಸ್ ರೋಗಿಗಳಲ್ಲಿ ಸೋಂಕು ಬೇಗನೆ ನಿವಾರಣೆಯಾಗುತ್ತದೆ ಎಂದು ಸಂಶೋಧನೆಗಳು ಬೆಳಕಿಗೆ ತಂದ ಬಳಿಕ ಭಾರತವು ತಯಾರಿಸುವ ಈ ಔಷಧಿಗೆ ಜಾಗತಿಕ ಬೇಡಿಕೆ ಹೆಚ್ಚಿದೆ.

ಯುಎಇಯಲ್ಲಿ ಬುಧವಾರ 432 ಹೊಸ ಕೊರೋನ ವೈರಸ್ ಪ್ರಕರಣಗಳು ವರದಿಯಾಗಿದ್ದು,ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 5,365ಕ್ಕೇರಿದೆ. ಈವರೆಗೆ ವಿವಿಧ ದೇಶಗಳ ಐವರು ವಲಸಿಗರು ಸೇರಿದಂತೆ 33 ಜನರು ಸಾವನ್ನಪ್ಪಿದ್ದಾರೆ.

ಮಾನವೀಯ ಹೆಜ್ಜೆಯೊಂದರಲ್ಲಿ ಭಾರತವು ಬುಧವಾರ ಕೊರೋನ ವೈರಸ್ ಪಿಡುಗನ್ನು ಎದುರಿಸಲು ನೆರವಾಗುವ ನಿಟ್ಟಿನಲ್ಲಿ ಮಾರಿಷಿಯಸ್ ಮತ್ತು ಸೇಷೆಲ್ಸ್‌ಗಳಿಗೆ ಹ್ರೈಡ್ರಾಕ್ಸಿಕ್ಲೋರೊಕ್ವೈನ್ ಮಾತ್ರೆಗಳು ಸೇರಿದಂತೆ ಜೀವರಕ್ಷಕ ಔಷಧಿಗಳನ್ನು ಉಡುಗೊರೆಯಾಗಿ ನೀಡಿದೆ.

 ಬುಧವಾರ ಸಂಜೆ ಏರ್‌ಇಂಡಿಯಾದ ವಿಶೇಷ ಕಾರ್ಗೊ ವಿಮಾನದ ಮೂಲಕ ಆಗಮಿಸಿದ ಐದು ಲಕ್ಷ ಹ್ರೈಡ್ರಾಕ್ಸಿಕ್ಲೋರೊಕ್ವೈನ್ ಮಾತ್ರೆಗಳನ್ನು ಮಾರಿಷಿಯಸ್‌ನ ಉಪಪ್ರಧಾನಿ ಲೀಲಾದೇವಿ ಲಚೂಮನ್ ದೂಕುನ್ ಅವರು ಸ್ವೀಕರಿಸಿದರು ಎಂದು ಪೋರ್ಟ್ ಲೂಯಿಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X