Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನಿಲಾಂಡರಿಂಗ್ ಆರೋಪ: ತಬ್ಲೀಗಿ ಜಮಾಅತ್...

ಮನಿಲಾಂಡರಿಂಗ್ ಆರೋಪ: ತಬ್ಲೀಗಿ ಜಮಾಅತ್ ವರಿಷ್ಠ ಸಾದ್ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ16 April 2020 10:50 PM IST
share
ಮನಿಲಾಂಡರಿಂಗ್ ಆರೋಪ:  ತಬ್ಲೀಗಿ ಜಮಾಅತ್ ವರಿಷ್ಠ ಸಾದ್ ವಿರುದ್ಧ ಪ್ರಕರಣ ದಾಖಲು

ಹೊಸದಿಲ್ಲಿ: ದಿಲ್ಲಿಯಲ್ಲಿ ತಬ್ಲೀಗಿ ಜಮಾಅತ್ ಸಮಾವೇಶವನ್ನು ಆಯೋಜಿಸಿದ್ದ ನಿಝಾಮುದ್ದೀನ್ ಮರ್ಕಝ್ ನ ವರಿಷ್ಠ ಮೌಲಾನಾ ಮುಹಮ್ಮದ್ ಸಾದ್ ಖಂಡಾಲ್ವಿ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ಸಕ್ರಮಗೊಳಿಸಿದ(ಮನಿ ಲಾಂಡರಿಂಗ್) ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿಲ್ಲಿ ಪೊಲೀಸರು ದಾಖಲಿಸಿದ ಪ್ರಕರಣವೊಂದನ್ನು ಆಧರಿಸಿ ಜಾರಿ ನಿರ್ದೇಶನಾಲವು ಮೌಲಾನಾ ಸಾದ್ ಹಾಗೂ ತಬ್ಲಿಗಿ ಜಮಾಅತ್ ಜೊತೆ ನಂಟು ಹೊಂದಿರುವ ಟ್ರಸ್ಟ್ ಗಳ ವಿರುದ್ಧ ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್) ಅನ್ನು ಸಲ್ಲಿಸಿದೆ.

ಈ ಮಧ್ಯೆ ತಬ್ಲಿಗಿ ಜಮಾಅತ್ ನ ವಕ್ತಾರ ಮುಜೀಬುರ್ರಹ್ಮಾನ್ ಅವರು ಹೇಳಿಕೆಯೊಂದು ನೀಡಿ, ಸಾದ್ ವಿರುದ್ಧ ಹೊಸ ಆರೋಪಗಳನ್ನು ಹೊರಿಸಲಾಗಿರುವ ಬಗ್ಗೆ ಈ ತನಕ ತಮಗೆ ಯಾವುದೇ ದೃಢೀಕೃತ ವರದಿಗಳು ಬಾರದೆ ಇರುವುದರಿಂದ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸಾದ್ ಖಂಡಾಲ್ವಿ ವಿರುದ್ದ ದಿಲ್ಲಿ ಪೊಲೀಸರು ‘ಕೊಲೆಯೆಂದು ಪರಿಗಣಿಸಲಾಗದ ದಂಡನೀಯವಾದ ನರಹತ್ಯೆ’ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ತಬ್ಲಿಗಿ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೋನ ಸೋಂಕು ಹರಡಿದ ಪ್ರಕರಣಗಳಿಗೆ ಸಂಬಂಧಿಸಿ ಮೌಲಾನ ಮುಹಮ್ಮದ್ ಸಾದ್ ವಿರುದ್ಧ ಭಾರತೀಯ ದಂಡಸಂಹಿತೆಯ 304ನೇ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಸಾದ್ ಹಾಗೂ ಇತರ ಆರು ಮಂದಿಯ ವಿರುದ್ಧ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಯಲು ಎಲ್ಲಾ ರೀತಿಯ ಧಾರ್ಮಿಕ ಹಾಗೂ ಬೃಹತ್ ಸಮಾವೇಶಗಳನ್ನು ನಿಷೇಧಿಸುವ ಸರಕಾರದ ಆದೇಶಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಕೂಡಾ ಮಾರ್ಚ್ 31ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X