Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಪರೀತ ಗಾಯದ ಸಮಸ್ಯೆಯಲ್ಲೂ 2015ರ...

ವಿಪರೀತ ಗಾಯದ ಸಮಸ್ಯೆಯಲ್ಲೂ 2015ರ ವಿಶ್ವಕಪ್ ಸೆಮಿ ಫೆನಲ್‌ನಲ್ಲಿ ಆಡಿದ್ದೆ: ಶಮಿ

ವಾರ್ತಾಭಾರತಿವಾರ್ತಾಭಾರತಿ17 April 2020 11:30 AM IST
share

ಹೊಸದಿಲ್ಲಿ, ಎ.16: ಆಸ್ಟ್ರೇಲಿಯ ವಿರುದ್ಧ 2015ರ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ವೇಳೆ ವೇಗದ ಬೌಲರ್ ಮುಹಮ್ಮದ್ ಶಮಿ ಗಂಭೀರ ಮೊಣಕಾಲು ನೋವಿನಿಂದ ಬಳಲುತ್ತಿದ್ದರು.ಆದರೆ ಪ್ರಮುಖ ಪಂದ್ಯದಲ್ಲಿ ನಿಮ್ಮ ಬದಲಿಗೆ ಬೇರೊಬ್ಬರನ್ನು ಆಡಿಸಲು ಸಾಧ್ಯವಿಲ್ಲ ಎಂದು ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರತಿಪಾದಿಸಿದ್ದರು. ಹೀಗಾಗಿ ಶಮಿ ಅವರು ನೋವುನಿವಾರಕ ಗುಳಿಗೆ ಸೇವಿಸಿ ಸೆಮಿ ಫೈನಲ್‌ನಲ್ಲಿ ಆಡಿದ್ದರು.

ಸಿಡ್ನಿಯಲ್ಲಿ ನಡೆದಿದ್ದ ಸೆಮಿ ಫೈನಲ್‌ನಲ್ಲಿ ಶಮಿ ಮೊಣಕಾಲು ನೋವಿನೊಂದಿಗೆ ಆಡಿದ್ದರು. ವೃತ್ತಿಜೀವನಕ್ಕೆ ಬೆದರಿಕೆಯಾಗಿ ಪರಿಣಮಿಸಿದ್ದ ಈ ಗಾಯದ ನಿವಾರಣೆಗಾಗಿ ಶಮಿ 2015ರ ಮಾರ್ಚ್ 26ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2016ರ ಜುಲೈನಲ್ಲಿ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸಾಗಿದ್ದರು.

‘‘ವಿಶ್ವಕಪ್ ಸೆಮಿ ಫೈನಲ್‌ಗೆ ಮೊದಲು ನನ್ನಿಂದ ಆಡಲು ಸಾಧ್ಯವಿಲ್ಲ ಎಂದು ನನ್ನ ಸಹ ಆಟಗಾರರಲ್ಲಿ ಹೇಳಿದ್ದೆ. ಪಂದ್ಯದ ದಿನದಂದು ತುಂಬಾ ನೋವಿತ್ತು. ಈ ಬಗ್ಗೆ ನಾನು ಮ್ಯಾನೇಜ್‌ಮೆಂಟ್ ಬಳಿಯೂ ಚರ್ಚಿಸಿದ್ದೆ. ಮಾಹಿ ಭಾಯ್(ಧೋನಿ)ಹಾಗೂ ಟೀಮ್ ಮ್ಯಾನೇಜ್‌ಮೆಂಟ್ ನನಗೆ ಸಾಕಷ್ಟು ಆತ್ಮವಿಶ್ವಾಸ ತುಂಬಿದರು. ಇದು ಸೆಮಿ ಫೈನಲ್. ನಾವು ಹೊಸ ಬೌಲರ್‌ನೊಂದಿಗೆ ಆಡಲು ಸಾಧ್ಯವಿಲ್ಲ ಎಂದು ಧೋನಿ ಹಾಗೂ ಮ್ಯಾನೇಜ್‌ಮೆಂಟ್ ನನಗೆ ಮನವರಿಕೆ ಮಾಡಿದ್ದರು’’ಎಂದು ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್‌ರೊಂದಿಗೆ ನಡೆಸಿದ್ದ ಇನ್‌ಸ್ಟಾಗ್ರಾಮ್ ಚಾಟ್‌ನಲ್ಲಿ ಶಮಿ ಹೇಳಿದ್ದಾರೆ.

ಆಸ್ಟ್ರೇಲಿಯದಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯುದ್ದಕ್ಕೂ ಶಮಿ ಗಾಯದ ಸಮಸ್ಯೆಯೊಂದಿಗೆ ಆಡಿದ್ದರು. ನೋವುನಿವಾರಕ ಇಂಜೆಕ್ಷನ್ ತೆಗೆದುಕೊಂಡ ಬಳಿಕ ಮೊಣಕಾಲಿಗೆ ದೊಡ್ಡ ಬ್ಯಾಂಡೇಜ್ ಕಟ್ಟಿಕೊಂಡೇ ನೆಟ್ ಪ್ರಾಕ್ಟೀಸ್ ನಡೆಸಿದ್ದರು. ‘‘2015ರ ವಿಶ್ವಕಪ್‌ನ ವೇಳೆ ನನಗೆ ಗಾಯದ ಸಮಸ್ಯೆ ವಿಪರೀತವಾಗಿತ್ತು. ಪಂದ್ಯಗಳ ಬಳಿಕ ನನಗೆ ನಡೆದಾಡಲೂ ಆಗುತ್ತಿರಲಿಲ್ಲ. ಗಾಯದೊಂದಿಗೇ ಟೂರ್ನಿಯುದ್ದಕ್ಕೂ ಆಡಿದ್ದೆ. ಫಿಸಿಯೋ ನಿತಿನ್ ಪಟೇಲ್ ಅವರ ಆತ್ಮವಿಶ್ವಾಸದ ಮಾತುಗಳಿಂದಾಗಿಯೇ ನಾನು 2015ರ ವಿಶ್ವಕಪ್ ಆಡಿದ್ದೆ. ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಮೊಣಕಾಲಿಗೆ ತೀವ್ರತರದ ಗಾಯವಾಗಿತ್ತು. ವೈದ್ಯರು ನನಗೆ ಪ್ರತಿದಿನ ಚಿಕಿತ್ಸೆ ನೀಡುತ್ತಿದ್ದರು. 3 ನೋವುನಿವಾರಕ ಮಾತ್ರೆ ನುಂಗುತ್ತಿದ್ದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X