Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೊರೋನ ಹೆಸರಲ್ಲಿ ದ್ವೇಷದ ಟ್ವೀಟ್ ಮಾಡಿದ...

ಕೊರೋನ ಹೆಸರಲ್ಲಿ ದ್ವೇಷದ ಟ್ವೀಟ್ ಮಾಡಿದ ಭಾರತೀಯನಿಗೆ ಶಾರ್ಜಾ ರಾಜಕುಮಾರಿಯಿಂದ ಎಚ್ಚರಿಕೆ

ಉದ್ಯಮಿಯ ಕಂಪೆನಿ ವೆಬ್ ಸೈಟ್, ಫೇಸ್ ಬುಕ್, ಟ್ವಿಟರ್ ಖಾತೆ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ17 April 2020 4:39 PM IST
share
ಕೊರೋನ ಹೆಸರಲ್ಲಿ ದ್ವೇಷದ ಟ್ವೀಟ್ ಮಾಡಿದ ಭಾರತೀಯನಿಗೆ ಶಾರ್ಜಾ ರಾಜಕುಮಾರಿಯಿಂದ ಎಚ್ಚರಿಕೆ

ದುಬೈ: ದುಬೈಯಲ್ಲಿ ದೊಡ್ಡ ಉದ್ಯಮ ನಡೆಸುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬ ಇಸ್ಲಾಂ ವಿರುದ್ಧ ದ್ವೇಷ ಕಾರುವ  ಟ್ವೀಟ್ ಮಾಡಿದ್ದು, ಈ ಬಗ್ಗೆ ಶಾರ್ಜಾ ರಾಜಕುಮಾರಿ ಶೈಖಾ ಹೆಂದ್ ಅಲ್ ಖಾಸಿಮಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ನಂತರ ಈ ಉದ್ಯಮಿ ಕಂಪೆನಿಯ ವೆಬ್‍ಸೈಟ್, ಲಿಂಕ್ಡ್ ಇನ್ ಪ್ರೊಫೈಲ್, ಫೇಸ್ ಬುಕ್ ಹಾಗೂ ಟ್ವಿಟರ್ ಖಾತೆಗಳನ್ನು ತೆಗೆದು ಹಾಕಿದ್ದಾನೆ.

ಸೌರಭ್ ಉಪಾಧ್ಯಾಯ ಎಂಬ ಈ ವ್ಯಕ್ತಿ  ರಾಕ್‍ವೆಲ್ ಈವೆಂಟ್ಸ್ ಆ್ಯಂಡ್ ಸೇಲ್ಸ್ ಎಂಬ ಕಂಪೆನಿಯ ಸಿಇಒ ಆಗಿದ್ದು  ಇತ್ತೀಚೆಗೆ ಆತ ಮಾಡಿದ ಕೆಲವು ಟ್ವೀಟ್‍ಗಳು ಹೀಗಿದ್ದವು

“ಶಾಂತಿಯುತ ಜನರು ಹಾಗೂ  ಉಗುಳುವವರ ಬಗ್ಗೆ ಏನನ್ನಬೇಕು ?, 2020ಗಾಗಿ ಹೊಸ ರೀತಿಯ ಜಿಹಾದ್.  ಅವರೆಲ್ಲ ಇನ್ನೂ 1400 ವರ್ಷಗಳಷ್ಟು ಹಿಂದೆಯೇ ಇದ್ದಾರೆ ಹಾಗೂ ಪ್ರಗತಿ ಹೊಂದುವುದು ಮತ್ತು  ಆಡಿದ ಮಾತುಗಳನ್ನು ಬದಲಾಯಿಸುವುದರಲ್ಲಿ ನಂಬಿಕೆಯಿರದವರು ಎಂದು ಅಂದುಕೊಂಡಿದ್ದೆ'', ``ತೀವ್ರಗಾಮಿ ತಬ್ಲೀಗಿ ಉಗ್ರರು ಹಾಗೂ ಇತರ ತೀವ್ರಗಾಮಿ  ಸೈತಾನರ ಪುತ್ರರೇ” ಎಂದು ಈ ಉದ್ಯಮಿ ಟ್ವೀಟ್ ಮಾಡಿದ್ದ.

ಖ್ಯಾತ ಲೇಖಕಿಯೂ ಆಗಿರುವ ರಾಜಕುಮಾರಿ ಹೆಂದ್ ಈ ದ್ವೇಷಪೂರಿತ ಟ್ವೀಟ್ ‍ಗಳನ್ನು ಗಮಿನಿಸಿ “ಯುಎಇಯಲ್ಲಿ ಬಹಿರಂಗವಾಗಿ ಜನಾಂಗೀಯ ನಿಂದನೆ ಹಾಗೂ ತಾರತಮ್ಯಕಾರಿ ನಿಲುವು ಹೊಂದಿದವರಿಗೆ ದಂಡ ವಿಧಿಸಲಾಗುವುದು ಹಾಗೂ ದೇಶ ಬಿಡುವಂತೆ ಮಾಡಲಾಗುವುದು. ಒಂದು ಉದಾಹರಣೆ'' ಎಂದು ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಬರುತ್ತಲೇ ಉಪಾಧ್ಯಾಯನ ಫೇಸ್ ಬುಕ್, ಟ್ವಿಟರ್ ಖಾತೆಗಳು ಹಾಗೂ ಕಂಪೆನಿ ವೆಬ್ ಸೈಟ್ ನಾಪತ್ತೆಯಾಗಿವೆ. ಕಂಪೆನಿಯ ವೆಬ್ ಸೈಟ್ ಅನ್ನು ಸರಕಾರದ ಆದೇಶದಂತೆ ತೆಗೆದು ಹಾಕಲಾಗಿದೆಯೇ ಅಥವಾ ಸ್ವತಃ ಉಪಾಧ್ಯಾಯ ಈ ಕ್ರಮ ಕೈಗೊಂಡಿದ್ದಾನೆಯೇ ಎಂಬುದು ತಿಳಿದಿಲ್ಲ.

Anyone that is openly racist and discriminatory in the UAE will be fined and made to leave. An example; pic.twitter.com/nJW7XS5xGx

— Princess Hend Al Qassimi (@LadyVelvet_HFQ) April 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X