Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರಿಂದ 35,000 ಕೆಜಿ ತರಕಾರಿ ಖರೀದಿಸಿ...

ರೈತರಿಂದ 35,000 ಕೆಜಿ ತರಕಾರಿ ಖರೀದಿಸಿ ಕ್ಷೇತ್ರದ ಜನರಿಗೆ ಉಚಿತವಾಗಿ ಹಂಚಿದ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ17 April 2020 8:12 PM IST
share
ರೈತರಿಂದ 35,000 ಕೆಜಿ ತರಕಾರಿ ಖರೀದಿಸಿ ಕ್ಷೇತ್ರದ ಜನರಿಗೆ ಉಚಿತವಾಗಿ ಹಂಚಿದ ಕೃಷ್ಣಬೈರೇಗೌಡ

ಬೆಂಗಳೂರು, ಎ.17: ಕೊರೋನ ವೈರಸ್ ಲಾಕ್‍ಡೌನ್‍ನಿಂದಾಗಿ ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸದೆ ಹಾಗೂ ಸೂಕ್ತ ಬೆಲೆ ಇಲ್ಲದ ಕಾರಣದಿಂದಾಗಿ ಕಂಗಾಲಾಗಿದ್ದ ರೈತರಿಂದ ಬರೋಬ್ಬರಿ 35 ಸಾವಿರ ಕೆಜಿ ತರಕಾರಿ ಖರೀದಿಸಿ ತಮ್ಮ ಕ್ಷೇತ್ರದ ಜನರಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಉಚಿತವಾಗಿ  ಹಂಚಿಕೆ ಮಾಡಿದ್ದಾರೆ.

ಶುಕ್ರವಾರ ನಗರದ ಕೆಂಪಾಪುರ, ಭಾರತಿನಗರ, ಹುಣಸೆಮಾರನಹಳ್ಳಿ ಸೇರಿದಂತೆ ಹಲವು ಕಡೆ ಉಚಿತವಾಗಿ ತರಕಾರಿ ಚೀಲಗಳನ್ನು ಸ್ವತಃ ಕೃಷ್ಣ ಬೈರೇಗೌಡ ಹಂಚಿಕೆ ಮಾಡಿದರು.

ಬೆಂಗಳೂರು ಹೊರವಲಯದ ರೈತರು ಕೆಂಪು ಮೂಲಂಗಿ, ಬದನೆಕಾಯಿ, ಟೊಮ್ಯಾಟೋ ಸೇರಿದಂತೆ ಇನ್ನಿತರೆ ತರಕಾರಿಗಳನ್ನು ಬೆಳೆದಿದ್ದು, ಮಾರುಕಟ್ಟೆಗೆ ಸಾಗಿಸಲು ಹಿಂದೇಟು ಹಾಕಿರುವುದಲ್ಲದೆ, ಬೆಲೆ ಇಲ್ಲದ ಕಾರಣ ಸುಮ್ಮನಾಗಿದ್ದರು. ಇದನ್ನು ಗಮನಿಸಿದ ಕೃಷ್ಣ ಬೈರೇಗೌಡ ಅವರು ರೈತರ ಹೊಲಕ್ಕೆ ಭೇಟಿ ನೀಡಿ ತರಕಾರಿ ಖರೀದಿಸಿದ್ದಾರೆ. ತಮ್ಮದೇ ವಾಹನಗಳಲ್ಲಿ ಸಾಗಣೆ ಮಾಡಿದ್ದಾರೆ. ತದನಂತರ ಕ್ಷೇತ್ರದಲ್ಲಿನ ಕಾರ್ಮಿಕರಿಗೆ, ಬಡವರ ಮನೆ ಬಾಗಿಲಿಗೆ ಉಚಿತವಾಗಿ ಹಂಚಿದ್ದಾರೆ.

ಜೊತೆಗೆ, ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳನ್ನು ಕ್ಷೇತ್ರದ ಸಾವಿರಾರು ಬಡ ಕುಟುಂಬಗಳಿಗೆ ಹಂಚಿಕೆ ಮಾಡಿದ್ದಾರೆ.

ಲಾಕ್‍ಡೌನ್ ಪರಿಣಾಮ ಕಾರ್ಮಿಕರು, ದಿನಕೂಲಿಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಕಳೆದ ವಾರದಿಂದ ರೈತರಿಗೆ ತರಕಾರಿ ಖರೀದಿಸಿ, ಸಮಸ್ಯೆಯಲ್ಲಿರುವ ಜನರಿಗೆ ಹಂಚಿಕೆ ಮಾಡಲಾಗುತ್ತಿದೆ.

-ಕೃಷ್ಣ ಬೈರೇಗೌಡ, ಮಾಜಿ ಸಚಿವ

The 35000 Kgs of vegetables purchased from the farmers are being distributed in Kempapura, Bharathi Nagar, Hunsmaranahalli along with the ration kits in my constituency #Byatarayanapura #IndiaFightsCorona pic.twitter.com/eYXYMKhSYk

— Krishna Byre Gowda (@krishnabgowda) April 17, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X