Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಾಂದ್ರಾ ಕಾರ್ಮಿಕರ ಪ್ರತಿಭಟನೆ...

ಬಾಂದ್ರಾ ಕಾರ್ಮಿಕರ ಪ್ರತಿಭಟನೆ ಪ್ರಕರಣದಲ್ಲಿ ಬಂಧಿತ ವಿನಯ್ ತಂದೆ ಹೆಸರು ಮೆಹಮೂದ್ ಎನ್ನುವುದು ಸುಳ್ಳು

ಫ್ಯಾಕ್ಟ್ ಚೆಕ್

ವಾರ್ತಾಭಾರತಿವಾರ್ತಾಭಾರತಿ18 April 2020 4:40 PM IST
share
ಬಾಂದ್ರಾ ಕಾರ್ಮಿಕರ ಪ್ರತಿಭಟನೆ ಪ್ರಕರಣದಲ್ಲಿ ಬಂಧಿತ ವಿನಯ್ ತಂದೆ ಹೆಸರು ಮೆಹಮೂದ್ ಎನ್ನುವುದು ಸುಳ್ಳು

ಮುಂಬೈ: ಮುಂಬೈಯ ಬಾಂದ್ರಾ ನಿಲ್ದಾಣದ ಸಮೀಪ ನೂರಾರು ವಲಸಿಗ ಕಾರ್ಮಿಕರು ಜಮಾಯಿಸಿ ಪ್ರತಿಭಟಿಸಲು ಪ್ರೇರೇಪಣೆ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿರುವ ವಿನಯ್ ದುಬೆ ಎಂಬ ವ್ಯಕ್ತಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗುತ್ತಿದ್ದು, ಆತನ ತಂದೆಯ ಹೆಸರು ಮೆಹಮೂದ್ ಎಂದು ಆರೋಪಿಸಲಾಗುತ್ತಿದೆ. ಆದರೆ ಇದು ಸುಳ್ಳು ಎಂದು timesofindia.indiatimes.comನ ಫ್ಯಾಕ್ಟ್ ಚೆಕ್ ಸಾಬೀತುಪಡಿಸಿದೆ.

ವಿನಯ್ ದುಬೆ ಉತ್ತರ ಭಾರತೀಯ ಮಹಾಪಂಚಾಯತ್ ಎಂಬ ಸಂಘಟನೆಯ ಮುಖ್ಯಸ್ಥ. ಈತನ ತಂದೆಯ ಹೆಸರು ಜಟಾಶಂಕರ್ ದುಬೆ ಹೊರತು ಮೆಹಮೂದ್ ಅಲ್ಲ.

ಟ್ವಿಟರ್ ನಲ್ಲಿ ವಿನಯ್ ದುಬೆ ಹೆಸರು ಟೈಪ್ ಮಾಡಿ ಸರ್ಚ್ ಮಾಡಿದಾಗ ಆತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ಟ್ವೀಟ್ ಉಲ್ಲೇಖಿಸಿ ಮಾಡಿದ ಟ್ವೀಟ್ ಒಂದು ಕಂಡು ಬಂತು.

ದೇಶಮುಖ್ ಅವರ ಹಿಂದಿ ಟ್ವೀಟ್ ಹೀಗಿತ್ತು – “ಮುಂಬೈ ರಿಕ್ಷಾ ಚಾಲಕ ಜಟಾಶಂಕರ್ ದುಬೆ ಮುಖ್ಯಮಂತ್ರಿಗಳ ಕೊರೋನ ವೈರಸ್ ನಿಧಿಗಾಗಿ ರೂ 25,000 ದೇಣಿಗೆ ನೀಡಿದ್ದಾರೆ.'' ಇದನ್ನು ಉಲ್ಲೇಖಿಸಿ ವಿನಯ್ ದುಬೆ ಮಾಡಿದ ಟ್ವೀಟ್ ಹೀಗಿತ್ತು - ``ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ. ಕೊರೋನ ಹೋರಾಟಕ್ಕಾಗಿ ಅವರು ಮಹಾರಾಷ್ಟ್ರ ಸರಕಾರಕ್ಕೆ ಸ್ವಲ್ಪ ದೇಣಿಗೆ ನೀಡಿದ್ದಾರೆ.  ಗೃಹ ಸಚಿವ ಅನಿಲ್ ದೇಶಮುಖ್ ಅವರೇ ಈ ದೇಣಿಗೆ ಸ್ವೀಕರಿಸಿದ್ದರು. ಉದ್ಧವ್ ಠಾಕ್ರೆ ಅವರಿಗೆ ಧನ್ಯವಾದಗಳು. ನಿಮ್ಮ ಸಹಕಾರಕ್ಕೆ ಧನ್ಯವಾದಗಳು''.

ಆದರೆ ದುಬೆ ಅವರ ಟ್ವಿಟ್ಟರ್ ಖಾತೆ ವೆರಿಫೈಡ್ ಅಲ್ಲದೇ ಇದ್ದುದರಿಂದ ಈ ಬಗ್ಗೆ ಸರ್ಚ್ ಮಾಡಿದಾಗ ಆತ 2019 ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ್ ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿದ್ದ ಎಂದು ತಿಳಿದು ಬಂದಿತ್ತು, ಚುನಾವಣಾ ಆಯೋಗದ ವೆಬ್‍ಸೈಟ್‍ ನಲ್ಲಿ ಅಫಿಡವಿಟ್ ಪರಿಶೀಲಿಸಿದಾಗ ಅದರಲ್ಲಿ ತಂದೆಯ ಹೆಸರು ಜಟಾಶಂಕರ್ ಪರಮಾನಂದ್ ದುಬೆ ಎಂದು ಬರೆಯಲಾಗಿತ್ತು.

ಆದುದರಿಂದ ವಿನಯ್ ದುಬೆ ತಂದೆ ಹೆಸರು ಜಟಾಶಂಕರ್ ದುಬೆ ಆಗಿದೆಯೇ ಹೊರತು ಕೆಲವರು ಹೇಳುತ್ತಿರುವಂತೆ ಮೆಹಮೂದ್ ಅಲ್ಲ ಎಂಬುದು ಸ್ಪಷ್ಟ.

आज ऐरोली, नवी मुंबई येथील रिक्षा चालक श्री जटाशंकर दुबे, (वय 56) यांनी त्यांच्या जीवनभराच्या बचतीतून ₹२५,००० इतक्या रकमेचा धनादेश मुख्यमंत्री सहायता निधी covid-19 करिता माझ्याकडे सुपूर्द केला.
जनतेची अशी साथच सरकारला या #WarOnCorona मध्ये बळ देते.
खूप खूप धन्यवाद! pic.twitter.com/06RoxIDCtz

— ANIL DESHMUKH (@AnilDeshmukhNCP) April 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X