Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 384 ಕೋವಿಡ್ ಪ್ರಕರಣಗಳು...

ರಾಜ್ಯದಲ್ಲಿ 384 ಕೋವಿಡ್ ಪ್ರಕರಣಗಳು ದಾಖಲು: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ18 April 2020 7:04 PM IST
share
ರಾಜ್ಯದಲ್ಲಿ 384 ಕೋವಿಡ್ ಪ್ರಕರಣಗಳು ದಾಖಲು: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಎ.18: ರಾಜ್ಯದಲ್ಲಿ ಒಟ್ಟಾರೆ 384 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5ರ ಮಾಹಿತಿಯಂತೆ ಒಟ್ಟಾರೆ 14 ಸಾವನ್ನಪ್ಪಿದ್ದು, 104 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶನಿವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಳಿದ ಪ್ರಕರಣಗಳಲ್ಲಿ 263 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ. ಮೂರು ಜನರನ್ನು ತೀವ್ರ ನೀಗಾ ಘಟಕಗಳಲ್ಲಿ ಇರಿಸಲಾಗಿದೆ ಎಂದರು.

ನಿನ್ನೆ ಸಂಜೆ 5 ಗಂಟೆಗೆ ಹೋಲಿಸಿದಲ್ಲಿ ಇಂದು ಒಟ್ಟಾರೆ 25 ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ಈ ಪ್ರಕರಣಗಳಲ್ಲಿ ಬೆಂಗಳೂರಿನಿಂದ 3, ಮೈಸೂರು-7, ಕಲಬುರಗಿ-2, ಬಾಗಲಕೋಟೆಯಿಂದ 5 ಪ್ರಕರಣಗಳು ವರದಿಯಾಗಿವೆ. ಜಿಲ್ಲಾಡಳಿತಗಳು ಪ್ರಕರಣಗಳ ಬಗ್ಗೆ ತೀವ್ರ ನಿಗಾವಹಿಸಿ ನಿಯಂತ್ರಣ ಕ್ರಮಗಳನ್ನು ಅನುಸರಿಸುತ್ತಿವೆ ಎಂದು ಅವರು ಹೇಳಿದರು.

ರಾಜ್ಯಾದ್ಯಂತ ಒಟ್ಟು 12,413 ವ್ಯಕ್ತಿಗಳನ್ನು ನಿಗಾವಣೆಯಲ್ಲಿಡಲಾಗಿದೆ. ಪರೀಕ್ಷಿಸಲಾಗಿರುವ 19,186 ಮಾದರಿಗಳ ಪೈಕಿ 384 ಮಾದರಿಗಳು ಖಚಿತಗೊಂಡಿವೆ. ಇಲ್ಲಿಯವರೆಗೆ 41,354 ಸಂಖ್ಯೆಯ ಸಂಪರ್ಕಿತ ಆಪ್ತ ಸಮಾಲೋಚನಾ ಸೇವೆಗಳನ್ನು ಸರಕಾರ ನೀಡಿದೆ. ಕೋವಿಡ್ ನಿಯಂತ್ರಣಕ್ಕೆ ಸ್ವ-ಇಚ್ಛೆಯಿಂದ ಟೆಲಿಮೆಡಿಸಿನ್ ಮೂಲಕ ಸೇವೆ ಸಲ್ಲಿಸಲು ಬಯಸುವ ವೈದ್ಯರಿಗೆ ದೂರವಾಣಿ ಸಂಖ್ಯೆ 080-47192219ಗೆ ಮಿಸ್ಡ್‍ಕಾಲ್ ನೀಡಬೇಕು ಎಂದು ಸುರೇಶ್‍ಕುಮಾರ್ ತಿಳಿಸಿದರು.

ಜಾಗರೂಕತೆಯಿಂದ ವರದಿ ಮಾಡಿ

ಎ.16ರಂದು ಪಿ.374 ವ್ಯಕ್ತಿ ತಾವು ಜೊತೆಯಾಗಿ ಬಂದ ಪಿ.306, ಪಿ.308 ವ್ಯಕ್ತಿಗಳಿಗೆ ಸೋಂಕಿದೆಯೆಂಬ ಮಾಹಿತಿ ಮಾಧ್ಯಮಗಳಲ್ಲಿ ಗಮನಿಸಿ ಭಯದ ಕಾರಣ ಹೃದಯಾಘಾತದಿಂದ ನಿಧನ ಹೊಂದಿದ್ದು, ಮಾಧ್ಯಮಗಳು ಇಂತಹ ಅಂಶಗಳ ಬಗ್ಗೆ ಗಮನ ಹರಿಸಿ ಇನ್ನಷ್ಟು ಜಾಗರೂಕರಾಗಿ ವರದಿ ಮಾಡುವಂತೆ ಅವರು ಕೋರಿದರು. ಜನರಿಗೆ ಈ ರೋಗದ ಕುರಿತಂತೆ ಎಚ್ಚರಿಕೆಯಿರಲಿ, ಆತಂಕ ಬೇಡ ಎನ್ನುವ ಸಂದೇಶವನ್ನು ತಲುಪಿಸುವ ವಾಹಕಗಳಾಗಿ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X