Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹ್ಯಾಪಿ ಲಾಕ್ ಡೌನ್!?: ಕಂಗನಾ ರಾಣವತ್...

ಹ್ಯಾಪಿ ಲಾಕ್ ಡೌನ್!?: ಕಂಗನಾ ರಾಣವತ್ ಹೊಸ ಶುಭಾಶಯ

ಟ್ವಿಟರನ್ನು ಮುಚ್ಚಲು ಕೇಂದ್ರ ಸರಕಾರಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 April 2020 8:44 PM IST
share
ಹ್ಯಾಪಿ ಲಾಕ್ ಡೌನ್!?: ಕಂಗನಾ ರಾಣವತ್ ಹೊಸ ಶುಭಾಶಯ

ದ್ವೇಷ ಕಾರುವ ಟ್ವೀಟ್ ಮಾಡಿದ್ದ ತನ್ನ ಸಹೋದರಿ ರಂಗೋಲಿ ಚಾಂಡೆಲ್ ಅವರನ್ನು ಬಾಲಿವುಡ್ ನಟಿ ಕಂಗನಾ ರಾಣವತ್ ಸಮರ್ಥಿಸಿಕೊಂಡಿದ್ದಾರೆ. ಈ ದ್ವೇಷದ ಟ್ವೀಟ್ ಕಾರಣದಿಂದಾಗಿ ರಂಗೋಲಿಯ ಖಾತೆಯನ್ನು ಈಗಾಗಲೇ ಟ್ವಿಟರ್ ಡಿಲಿಟ್ ಮಾಡಿದೆ.

ಇಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಟ್ವಿಟರ್ ಖಾತೆಯ ಮೂಲಕ ವಿಡಿಯೋದಲ್ಲಿ ಮಾತನಾಡಿದ ಕಂಗನಾ, ರಂಗೋಲಿ ವಿರುದ್ಧ ದೂರು ನೀಡಿದ ಜ್ಯುವೆಲ್ಲರಿ ಡಿಸೈನರ್ ಫರಾ ಅಲಿ ಖಾನ್ ಮತ್ತು ರೀಮಾ ಕಾಗ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ನನ್ನ ಸಹೋದರಿ ರಂಗೋಲಿ ಟ್ವೀಟ್ ಮಾಡಿ ವೈದ್ಯರ ಮೇಲೆ ದಾಳಿ ನಡೆಸುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದರು. ಆದರೆ ಫರಾ ಅಲಿ ಖಾನ್ ಮತ್ತು ರೀಮಾ ಕಾಗ್ತಿ ರಂಗೋಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದರು. ಇಂತಹ ಟ್ವೀಟ್ ನಿಮಗೆ ಸಿಕ್ಕಲ್ಲಿ ನಾನು ಮತ್ತು ರಂಗೋಲಿ ಇಬ್ಬರೂ ಕ್ಷಮೆ ಯಾಚಿಸುತ್ತೇವೆ. ಎಲ್ಲಾ ಮುಸ್ಲಿಮರು ಭಯೋತ್ಪಾದಕರು ಎಂದು ನಾವು ನಂಬುವುದಿಲ್ಲ ಅಥವಾ ಎಲ್ಲಾ ಮುಸ್ಲಿಮರು ವೈದ್ಯರ ಮೇಲೆ ದಾಳಿ ನಡೆಸುತ್ತಾರೆ ಎಂದು ನಾವು ಹೇಳುತ್ತಿಲ್ಲ” ಎಂದು ಕಂಗನಾ ಹೇಳಿದರು.

ಇದೇ ಸಂದರ್ಭ ಅವರು, "ಭಾರತೀಯರಿಂದ ಕೋಟ್ಯಾಂತರ ರೂ. ಹಣ ಗಳಿಸಿ ನಮ್ಮ ಪ್ರತಿಷ್ಠೆಗೆ ಹಾನಿ ಮಾಡುವ ಟ್ವಿಟರನ್ನು ಮುಚ್ಚಬೇಕು" ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

“ಜನರು ಪ್ರಧಾನಿ ವಿರುದ್ಧ, ಗೃಹ ಸಚಿವರು, ಆರೆಸ್ಸೆಸ್ ವಿರುದ್ಧ ದಾಳಿ ನಡೆಸಬಹುದು. ಅವರನ್ನು ಉಗ್ರರು ಎಂದು ಕರೆಯಬಹುದು. ಆದರೆ ನೈಜ ಉಗ್ರರನ್ನು ಉಗ್ರರು ಎಂದು ಕರೆಯುವಂತಿಲ್ಲ” ಎಂದವರು ಹೇಳಿದರು.

“ದೌರ್ಜನ್ಯಕ್ಕೊಳಗಾಗುವ ರಾಷ್ಟ್ರವಾದಿಗಳನ್ನು ರಕ್ಷಿಸಬೇಕು" ಎಂದು ಆಗ್ರಹಿಸಿದ ಅವರು, ‘ಹ್ಯಾಪಿ ಲಾಕ್ ಡೌನ್’ ಎಂದು ನಗುತ್ತಾ ಮಾತುಗಳನ್ನು ಮುಗಿಸಿದರು.

#KanganaRanaut addresses the controversy around #RangoliChandel's tweet pic.twitter.com/BqnG4gJt38

— ETimes (@etimes) April 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X