Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್ ಪಿಡುಗಿನ ಮಧ್ಯೆ...

ಕೊರೋನ ವೈರಸ್ ಪಿಡುಗಿನ ಮಧ್ಯೆ ಕಂಪನಿಗಳಿಗೆ ರಕ್ಷಣೆ ನೀಡಲು ಎಫ್‌ಡಿಐ ನೀತಿಯಲ್ಲಿ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ18 April 2020 9:45 PM IST
share
ಕೊರೋನ ವೈರಸ್ ಪಿಡುಗಿನ ಮಧ್ಯೆ ಕಂಪನಿಗಳಿಗೆ ರಕ್ಷಣೆ ನೀಡಲು ಎಫ್‌ಡಿಐ ನೀತಿಯಲ್ಲಿ ಪರಿಷ್ಕರಣೆ

 ಹೊಸದಿಲ್ಲಿ,ಎ.18: ಭಾರತದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಯಾವುದೇ ರಾಷ್ಟ್ರದಲ್ಲಿಯ ಕಂಪನಿಗಳು ಭಾರತದಲ್ಲಿ ಹೂಡಿಕೆಗಳನ್ನು ಮಾಡಲು ಸ್ವಯಂಚಾಲಿತ ಮಾರ್ಗವನ್ನು ಅನುಸರಿಸುವಂತಿಲ್ಲ ಮತ್ತು ಇದಕ್ಕಾಗಿ ಸರಕಾರದ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಶನಿವಾರ ನೆರೆಯ ರಾಷ್ಟ್ರಗಳಿಗಾಗಿ ತನ್ನ ಪರಿಷ್ಕೃತ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನೀತಿಯಲ್ಲಿ ತಿಳಿಸಿದೆ.

 ಭಾರತದಲ್ಲಿ ಎಫ್‌ಡಿಐಗೆ ಎರಡು ವಿಧಗಳಲ್ಲಿ ಅವಕಾಶ ನೀಡಲಾಗುತ್ತಿತ್ತು. ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಕಂಪನಿಗಳು ಸರಕಾರದ ಅನುಮತಿಯನ್ನು ಪಡೆದುಕೊಂಡು ಹೂಡಿಕೆಯನ್ನು ಮಾಡಬೇಕಿದ್ದರೆ,ಚೀನಾ ಸೇರಿದಂತೆ ಇತರ ನೆರೆಯ ದೇಶಗಳ ಕಂಪನಿಗಳು ಸ್ವಯಂಚಾಲಿತ ವಿಧಾನದಲ್ಲಿ ಅಂದರೆ ಸರಕಾರದ ಅನುಮತಿ ಪಡೆದುಕೊಳ್ಳದೆ ಹೂಡಿಕೆಯನ್ನು ಮಾಡಬಹುದಿತ್ತು.

ಪರಿಷ್ಕೃತ ನೀತಿಯು ಕೊರೋನ ವೈರಸ್ ಪಿಡುಗಿನಿಂದಾಗಿ ಭಾರತೀಯ ಕಂಪನಿಗಳ ಅವಕಾಶವಾದಿ ಸ್ವಾಧೀನವನ್ನು ತಡೆಯುವುದು ಪರಿಷ್ಕೃತ ಎಫ್‌ಡಿಐ ನೀತಿಯ ಉದ್ದೇಶವಾಗಿದೆ ಎಂದು ಸಚಿವಾಲಯವು ತಿಳಿಸಿದೆ.

ಯಾವುದೇ ನೆರೆಯ ದೇಶ,ವಿಶೇಷವಾಗಿ ಚೀನಾ ಕೋವಿಡ್-19ರ ಬಿಕ್ಕಟ್ಟಿನ ಅನುಚಿತ ಲಾಭ ಪಡೆಯದಂತೆ ನೋಡಿಕೊಳ್ಳಲು ಎಫ್‌ಡಿಐ ನೀತಿಯನ್ನು ಪರಿಷ್ಕರಿಸಲು ಸರಕಾರವು ನಿರ್ಧರಿಸಿದೆ ಎಂದು ಸಚಿವಾಲಯದಲ್ಲಿನ ಮೂಲಗಳು ತಿಳಿಸಿದವು.

 ಯಾವುದೇ ನೆರೆಯ ದೇಶಕ್ಕೆ ಲಾಭವನ್ನುಂಟು ಮಾಡುವ ಎಫ್‌ಡಿಐ ಒಪ್ಪಂದದಲ್ಲಿ ಮಾಲಿಕತ್ವದ ವರ್ಗಾವಣೆಗೂ ಸರಕಾರದ ಅನುಮತಿಯನ್ನು ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಸಚಿವಾಲಯವು ಹೇಳಿದೆ.

ಚೀನಾದ ಪೀಪಲ್ಸ್ ಬ್ಯಾಂಕ್ ಆಫ್ ಚೀನಾದಿಂದ ಇತ್ತೀಚಿಗೆ ಎಚ್‌ಡಿಡಿಎಫ್‌ಸಿಯ ಶೇ.1.01 ಶೇರುಗಳ ಖರೀದಿಗೆ ಪರಿಷ್ಕೃತ ನೀತಿಯು ಅನ್ವಯವಾಗುವುದಿಲ್ಲ. ಶೇರುಗಳ ಖರೀದಿ ಪ್ರಮಾಣ ಶೇ.10ಮತ್ತು ಅದಕ್ಕಿಂತ ಹೆಚ್ಚಿದ್ದರೆ ನೀತಿಯು ಅನ್ವಯಗೊಳ್ಳುತ್ತದೆ ಎಂದು ಸಚಿವಾಲಯದಲ್ಲಿನ ಮೂಲಗಳು ತಿಳಿಸಿದವು.

ರಕ್ಷಣೆ,ದೂರಸಂಪರ್ಕ ಮತ್ತು ಔಷಧಿ ಸೇರಿದಂತೆ 17 ಕ್ಷೇತ್ರಗಳಲ್ಲಿ ನಿಗದಿತ ಶೇಕಡಾವಾರು ಮಿತಿಗಿಂತ ಹೆಚ್ಚಾಗಿ ಹೂಡಿಕೆ ಮಾಡಲು ಬಯಸುವ ವಿದೇಶಿ ಕಂಪನಿಗಳು ಸರಕಾರದ ಅನುಮತಿಯನ್ನು ಪಡೆದುಕೊಳ್ಳುವುದು ಅಗತ್ಯವಾಗಿದೆ.

ಕೊರೋನ ವೈರಸ್ ಬಿಕ್ಕಟ್ಟಿನಿಂದ ದುರ್ಬಲಗೊಂಡಿರುವ ಭಾರತೀಯ ಕಂಪನಿಗಳಿಗೆ ಸಂಭಾವ್ಯ ಬೆದರಿಕೆಗಳ ಬಗ್ಗೆ ತನ್ನ ಎ.12ರ ಎಚ್ಚರಿಕೆಯನ್ನು ಪರಿಗಣಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರಕಾರಕ್ಕೆ ಕೃತಜ್ಞತೆ ವ್ಯಕ್ತಪಡಿಸಿ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X