Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟ್ವಿಟರಿಗರ ಛೀಮಾರಿ: ಅರಬ್ ಮಹಿಳೆಯರ...

ಟ್ವಿಟರಿಗರ ಛೀಮಾರಿ: ಅರಬ್ ಮಹಿಳೆಯರ ಕುರಿತ ಅಸಭ್ಯ ಟ್ವೀಟ್ ಡಿಲೀಟ್ ಮಾಡಿದ ತೇಜಸ್ವಿ ಸೂರ್ಯ

ವಾರ್ತಾಭಾರತಿವಾರ್ತಾಭಾರತಿ20 April 2020 1:45 PM IST
share
ಟ್ವಿಟರಿಗರ ಛೀಮಾರಿ: ಅರಬ್ ಮಹಿಳೆಯರ ಕುರಿತ ಅಸಭ್ಯ ಟ್ವೀಟ್ ಡಿಲೀಟ್ ಮಾಡಿದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಅರಬ್ ಮಹಿಳೆಯರ ಕುರಿತಂತೆ 2015ರಲ್ಲಿ ಮಾಡಿದ್ದ ಅಸಭ್ಯಕರ ಟ್ವೀಟ್ ಒಂದು ವೈರಲ್ ಆಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾರೀ ತರಾಟೆಗೊಳಗಾದ ನಂತರ ಈಗ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

“ಶೇ.95ರಷ್ಟು ಅರಬ್ ಮಹಿಳೆಯರು ಕಳೆದ ಕೆಲ ನೂರು ವರ್ಷಗಳಿಂದ ಲೈಂಗಿಕ ಪರಾಕಾಷ್ಠೆಯನ್ನು ತಲುಪಿಲ್ಲ. ಆದರೂ ಪ್ರತಿಯೊಂದು ತಾಯಿ, ಸೆಕ್ಸ್ ಕ್ರಿಯೆಯಿಂದ ಮಕ್ಕಳನ್ನು ಹೆತ್ತಿದ್ದಾಳೆಯೇ ಹೊರತು ಪ್ರೀತಿಯಿಂದಲ್ಲ'' ಎಂದು 2015ರಲ್ಲಿ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ತೇಜಸ್ವಿ ಆ ಟ್ವೀಟ್ ಡಿಲೀಟ್ ಮಾಡಿದ್ದರೂ ಅದರ ಸ್ಕ್ರೀನ್ ಶಾಟ್ ಹರಿದಾಡುತ್ತಿದೆ.

ಯುವ ಕಾಂಗ್ರೆಸ್ಸಿನ ಶ್ರೀವತ್ಸ ಬಿ ಟ್ವೀಟ್ ಮಾಡಿ ``ತೇಜಸ್ವಿ ಸೂರ್ಯ, ಇದು ಬಹಳ ಅಗ್ಗದ ಮಾತು. ನೀವು ಬಿಜೆಪಿಯನ್ನು ಹೊಸ ವಿಧದ ರಾಜಕೀಯದತ್ತ ಮುನ್ನಡೆಸುವಿರಿ ಎಂದು ನಾನು ನಿರೀಕ್ಷಿಸುತ್ತೇನೆ'' ಎಂದು ಬರೆದಿದ್ದಾರೆ.

ಮಹಿಳೆಯೊಬ್ಬರು ಕೂಡ ತೇಜಸ್ವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. “ನಿಮ್ಮನ್ನು ಬೆಳೆಸಿದ ರೀತಿಗೆ ಪರಿತಾಪವಿದೆ. ಮುಂದೊಂದು ದಿನ ನಿಮಗೆ ವಿದೇಶಾಂಗ ಸಚಿವಾಲಯ ದೊರೆತರೂ ಅರಬ್ ದೇಶಗಳಿಗೆ ಹೋಗದಿರಿ. ಅಲ್ಲಿ ನಿಮಗೆ ಸ್ವಾಗತವಿಲ್ಲ. ಇದು ಅಲ್ಲಿ ನೆನಪಿರುತ್ತದೆ'' ಎಂದು ಅವರು ಬರೆದಿದ್ದಾರೆ.

ಮಹಿಳೆಯರಿಗೆ ಲೋಕಸಭೆಯಲ್ಲಿ ಶೇ. 33 ಮೀಸಲಾತಿ ಒದಗಿಸುವುದನ್ನು ವಿರೋಧಿಸಿ ಕೂಡ ಅವರು ಮಾಡಿದ್ದ ಟ್ವೀಟ್ ಹಿಂದೆ ಭಾರೀ ವಿವಾದಕ್ಕೀಡಾಗಿತ್ತು. ``ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಹೊರತುಪಡಿಸಿ ಮೋದಿ ಸರಕಾದ ಅಜೆಂಡಾ ಸ್ಫೂರ್ತಿದಾಯಕ. ಮಹಿಳಾ ಮೀಸಲಾತಿ ವಾಸ್ತವವಾಗುವ ದಿನದ ಬಗ್ಗೆ ಯೋಚಿಸಿದಾಗ ಭಯವಾಗುತ್ತದೆ'' ಎಂದು ಅವರು ಟ್ವೀಟ್ ಮಾಡಿದ್ದರು.

Background:2015 tweet by @Tejasvi_Surya 4 years before he became an MP.He’s quoting Tarek Fatah from 2015 @SwarajyaMag interview: “95% of Arab women have never had an orgasm last few hundred years!Every mother has produced kids as act of sex and not love.“ https://t.co/MwpH2KzwRV https://t.co/CfwamD38t6

— Rupa Subramanya (@rupasubramanya) April 19, 2020

The treatment for Bhakts & hate mongers lies in the Arab lands . Tejasvi bigot thought he can insult their women too including Indian women.I pity women in their house .@narendramodi what a disgrace this MP @Tejasvi_Surya is .Why worried about their sex & orgasm .
Pathetic ! pic.twitter.com/SFT4TkeqKm

— Dr Jwala Gurunath (@DrJwalaG) April 19, 2020

@TwitterIndia @Twitter needs to ban @Tejasvi_Surya ASAP#ban #tejaswisurya https://t.co/n6KgChDIoQ

— Prof. Prof. (@rohitvishalk) April 20, 2020

No words #tejaswisurya MP pic.twitter.com/9vAWK9E855

— Arjun Bhadana (@arjunbhadana) April 20, 2020

#tejaswisurya #Shameless
It only reflects his mindset and respect for women. People in his constituency must be ashamed to have sent him to parliament. #SuspendTejasviSurya pic.twitter.com/WC1CIRjaX2

— Mudassar (@Mudassar_Sidque) April 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X