Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಫ್ಯಾಕ್ಟ್ ಚೆಕ್: ಕೊರೋನ ಹರಡಲು...

ಫ್ಯಾಕ್ಟ್ ಚೆಕ್: ಕೊರೋನ ಹರಡಲು ಮುಸ್ಲಿಮರು ನೋಟುಗಳನ್ನು ಎಸೆಯುತ್ತಿದ್ದಾರೆ ಎನ್ನುವ ವಿಡಿಯೋ ಸುಳ್ಳು

ಈ ಬಗ್ಗೆ ಪೊಲೀಸರು ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ20 April 2020 5:40 PM IST
share
ಫ್ಯಾಕ್ಟ್ ಚೆಕ್: ಕೊರೋನ ಹರಡಲು ಮುಸ್ಲಿಮರು ನೋಟುಗಳನ್ನು ಎಸೆಯುತ್ತಿದ್ದಾರೆ ಎನ್ನುವ ವಿಡಿಯೋ ಸುಳ್ಳು

ರಸ್ತೆಯಲ್ಲಿ ಬಿದ್ದಿರುವ ನೋಟುಗಳನ್ನು ಪೊಲೀಸರು ಕೋಲುಗಳ ಮೂಲಕ ಹೆಕ್ಕಿ ಚೀಲವೊಂದಕ್ಕೆ ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ಕೊರೋನ ವೈರಸ್ ಹರಡಲು ಮುಸ್ಲಿಮರು ಎಸಗಿರುವ ಕೃತ್ಯ ಎಂದು ಆರೋಪಿಸಲಾಗುತ್ತಿದೆ.

“ಕೊರೋನವೈರಸ್ ಹರಡಲು ಅವರು ಹೊಸ ದಾರಿ ಕಂಡುಕೊಂಡಿದ್ದಾರೆ. ಮುಸ್ಲಿಂ ವ್ಯಕ್ತಿಯೊಬ್ಬ 100, 200 ಮತ್ತು 500 ರೂ.ಗಳ ನೋಟುಗಳನ್ನು ರಸ್ತೆಗೆ ಎಸೆದು , ಅದನ್ನು ಹೆಕ್ಕುವವರಿಗೆ ಕೊರೋನ ಹರಡುವಂತೆ ಮಾಡುವುದನ್ನು ಈ ಪ್ರದೇಶದ ವ್ಯಕ್ತಿಯೊಬ್ಬರು ನೋಡಿದ್ದಾರೆ. ಪೊಲೀಸರನ್ನು ಕರೆಯಲಾಗಿದೆ ಮತ್ತು ಅದನ್ನು ಪೊಲೀಸರು ಹೆಕ್ಕಿದ್ದಾರೆ” ಎಂದು  @SortedEagle ಟ್ವಿಟರ್ ಹ್ಯಾಂಡಲ್ ಮಾಡಿದ್ದ ಟ್ವೀಟ್ 1,200 ಬಾರಿ ರಿಟ್ವೀಟ್ ಆಗಿದೆ.

ಇದೇ ರೀತಿಯ ಆರೋಪಗಳ ಜೊತೆ ಫೇಸ್ಬುಕ್ ನಲ್ಲೂ ಈ ವಿಡಿಯೋ ವೈರಲ್ ಆಗಿದೆ.

ವಾಸ್ತವವೇನು?

ಈ ಬಗ್ಗೆ altnews.in ಫ್ಯಾಕ್ಟ್ ಚೆಕ್ ನಡೆಸಿದ್ದು, ಘಟನೆ ಇಂದೋರ್ ನ ಖಾತಿಪುರ-ಗೋರಿ ನಗರ್ ರಸ್ತೆಯಲ್ಲಿ ನಡೆದಿತ್ತು ಎನ್ನುವುದು ದೃಢಪಟ್ಟಿದೆ. ಈ ಬಗ್ಗೆ ಹಿರಾ ನಗರ್ ಪೊಲೀಸ್ ಠಾಣೆಯನ್ನು altnews.in ಸಂಪರ್ಕಿಸಿದ್ದು, ಅಧಿಕಾರಿ ರಾಜೀವ್ ಭದುರಿಯಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಯಾವುದೇ ವ್ಯಕ್ತಿ ಅಥವಾ ಮುಸ್ಲಿಂ ಈ ನೋಟುಗಳನ್ನು ಎಸೆದಿಲ್ಲ ಎನ್ನುವುದು ಸ್ಪಷ್ಟಗೊಂಡಿದೆ. ಇಂಡೇನ್ ಗ್ಯಾಸ್ ಡೆಲಿವರಿ ಬಾಯ್ ಒಬ್ಬನ ಜೇಬಿನಿಂದ ಈ ನೋಟುಗಳು ಬಿದ್ದಿತ್ತು. ಈ ಡೆಲಿವರಿ ಬಾಯ್ ಹೆಸರು ನರೇಂದ್ರ ಯಾದವ್ ಮತ್ತು ಈತ ಇಲ್ಲಿನ ಗೌರಿ ನಗರ್ ನಿವಾಸಿ. ನಾವು ಈ ಬಗ್ಗೆ ಸಿಸಿಟಿವಿ ಪರೀಕ್ಷಿಸಿದ್ದು, ಇದು ಆತನ ಜೇಬಿನಿಂದ ಬಿದ್ದ ನೋಟುಗಳು ಎನ್ನುವುದು ಖಚಿತಗೊಂಡಿದೆ” ಎಂದವರು ಹೇಳಿದ್ದಾರೆ.

Someone had thrown 100 , 200 and 500 Currency notes in most affected Khatipur area.. Video from Indore . pic.twitter.com/syZWlfqD3D

— vandana sharma (@Reflections_vs) April 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X