Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ 400 ಗಡಿದಾಟಿದ ಕೊರೋನ...

ರಾಜ್ಯದಲ್ಲಿ 400 ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಸೋಮವಾರ 18 ಹೊಸ ಪ್ರಕರಣಗಳು ದೃಢ

ವಾರ್ತಾಭಾರತಿವಾರ್ತಾಭಾರತಿ20 April 2020 5:41 PM IST
share
ರಾಜ್ಯದಲ್ಲಿ 400 ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಬೆಂಗಳೂರು, ಎ.20: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದ್ದು, ಸೋಮವಾರ 18 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 408 ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಸೋಂಕಿತರಲ್ಲಿ 16 ಜನರು ಮರಣ ಹೊಂದಿದ್ದು, 112 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 280 ಸಕ್ರಿಯ ರೋಗಿಗಗಳಲ್ಲಿ 278 ಜನರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರನ್ನು ಐಸಿಯುನಲ್ಲಿಡಲಾಗಿದೆ.

ಸೋಂಕಿತರ ವಿವರ:

ರೋಗಿ 391: ಕಲಬುರಗಿ ಜಿಲ್ಲೆಯ 17 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 175 ರ ಸಂಪರ್ಕಿತರಾಗಿದ್ದಾರೆ.
ರೋಗಿ 392: ಕಲಬುರಗಿ ಜಿಲ್ಲೆಯ 13 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 393: ಕಲಬುರಗಿ ಜಿಲ್ಲೆಯ 30 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 394: ಕಲಬುರಗಿ ಜಿಲ್ಲೆಯ 50 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 175 ರ ಸಂಪರ್ಕಿತರಾಗಿದ್ದಾರೆ.
ರೋಗಿ 395: ಕಲಬುರಗಿ ಜಿಲ್ಲೆಯ 19 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 396: ಗದಗ ಜಿಲ್ಲೆಯ 24 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 370ರ ದ್ವಿತೀಯ ಸಂಪರ್ಕದಲ್ಲಿದ್ದರು.
ರೋಗಿ 397: ವಿಜಯಪುರ ಜಿಲ್ಲೆಯ 7 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 398: ವಿಜಯಪುರ ಜಿಲ್ಲೆಯ 36 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 399: ವಿಜಯಪುರ ಜಿಲ್ಲೆಯ 27 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 400: ವಿಜಯಪುರ ಜಿಲ್ಲೆಯ 25 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 401: ವಿಜಯಪುರ ಜಿಲ್ಲೆಯ 21 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 402: ವಿಜಯಪುರ ಜಿಲ್ಲೆಯ 28 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 403: ವಿಜಯಪುರ ಜಿಲ್ಲೆಯ 47 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 404: ವಿಜಯಪುರ ಜಿಲ್ಲೆಯ 10 ವರ್ಷದ ಬಾಲಕರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 405: ವಿಜಯಪುರ ಜಿಲ್ಲೆಯ 34 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 228 ಸಂಪರ್ಕಿತರಾಗಿದ್ದಾರೆ.
ರೋಗಿ 406: ವಿಜಯಪುರ ಜಿಲ್ಲೆಯ 38 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 407: ವಿಜಯಪುರ ಜಿಲ್ಲೆಯ 14 ವರ್ಷದ ಬಾಲಕರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 408: ಬೀದರ್ ಜಿಲ್ಲೆಯ 27 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 117 ಸಂಪರ್ಕಿತರಾಗಿದ್ದಾರೆ.
ಕೋವಿಡ್-19 ನಿಯಂತ್ರಣದಡಿ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಎಲ್ಲ ಕ್ರಮಗಳನ್ನು ಎ.21 ರವರೆಗೂ ಮುಂದುವರಿಸಲು ಆದೇಶಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 19 ವಲಯಗಳನ್ನು ಕೋವಿಡ್-19 ಕನ್‍ಟೈನ್‍ಮೆಂಟ್ ಜೋನ್‍ಗಳೆಂದು ಗುರುತಿಸಲಾಗಿದೆ.

ಇ ಕಾಮರ್ಸ್ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಸರಪಳಿಯ ಸುಗಮ ಚಲನೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಕೇಂದ್ರ ಸರಕಾರವು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X