Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದ ಅಜ್ಜಾವರ ಗ್ರಾಮ ಸೀಲ್ ಡೌನ್ : 7...

ಸುಳ್ಯದ ಅಜ್ಜಾವರ ಗ್ರಾಮ ಸೀಲ್ ಡೌನ್ : 7 ಕಿ.ಮೀ ಪ್ರದೇಶ ನಿಯಂತ್ರಿತ ವಲಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 April 2020 9:42 PM IST
share

ಸುಳ್ಯ: ಎ. 20 : ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋವಿಡ್-19 ಸೊಂಕು ಹರಡುವುದರನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಂಜಾಗ್ರತ ಕ್ರಮಕೈಗೊಂಡಿದ್ದು, ವೈರಸ್ ನಿಯಂತ್ರಣದ ಸುಲಭ ಅನುಷ್ಠಾನಕ್ಕಾಗಿ ಕೊರೋನಾ ಸೋಂಕಿತರು ಪತ್ತೆಯಾಗಿರುವ ಸುಳ್ಯದ ಅಜ್ಜಾವರ ಗ್ರಾಮದ ನಿರ್ಧಿಷ್ಟ ಪ್ರದೇಶವನ್ನು ನಿಯಂತ್ರಿತ ವಲಯ ಎಂದು ಘೋಷಣೆ ಮಾಡಿ ಸೀಲ್ ಡೌನ್ ಮಾಡಲಾಗಿದೆ.

ಸುಳ್ಯ ತಾಲೂಕಿಗೆ ಸಂಬಂಧಿಸಿ ಅಜ್ಜಾವರ ನಿಯಂತ್ರಿತ ವಲಯಕ್ಕೆ ಸುಳ್ಯ ತಹಶೀಲ್ದಾರ್ ಅವರನ್ನು ಘಟಕ ನಿಯಂತ್ರಕರೆಂದು ಘೋಷಣೆ ಮಾಡಲಾಗಿದೆ. ಅಜ್ಜಾವರ ಗ್ರಾಮ ಸುಳ್ಯ ನಗರಕ್ಕೆ ಸಮೀಪ ಇರುವ ಕಾರಣ ನಗರ ವ್ಯಾಪ್ತಿಯ 5 ಕಿ.ಮೀ ಮತ್ತು ಗ್ರಾಮಾಂತರ ವಲಯದ 7 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ಸೀಲ್ ಡೌನ್ ಒಂದು ಕಿ.ಮೀ ವ್ಯಾಪ್ತಿ ಹೊಂದಿದ್ದು ಉತ್ತರಕ್ಕೆ ನೆಲ್ಯಡ್ಕದ ವರೆಗೆ, ದಕ್ಷಿಣಕ್ಕೆ ಕರ್ಲಪ್ಪಾಡಿ ಪ್ರದೇಶ, ಪೂರ್ವಕ್ಕೆ ಸುಳ್ಯಕ್ಕೆ ಬರುವ ಮೇನಾಲದವರೆಗೆ, ಪಶ್ಚಿಮಕ್ಕೆ ಅಡ್ಪಂಗಾಯದವರೆಗೆ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಎ. 20ರ ಬೆಳಿಗ್ಗೆಯಿಂದ ಸೀಲ್ ಡೌನ್ ಮಾಡಲಾಗಿದೆ. ನಿಯಂತ್ರಿತ ವಲಯದಿಂದ ಯಾರು ಕೂಡ ಯಾವುದೇ ಕಾರಣಕ್ಕೂ ಹೊರಗೆ ಹೋಗದಂತೆ ಮತ್ತು ಒಳಗೆ ಬಾರದಂತೆ ನಿಯಂತ್ರಿಸಬೇಕು.
ಅಗತ್ಯ ಸೇವೆಗಳಿಗೆ ಮತ್ತು ವೈದ್ಯಕೀಯ ತುರ್ತು ಸಂದರ್ಭಗಳಿಗೆ ಎಮರ್ಜೇನ್ಸಿ ಪಾಸ್‍ಗಳನ್ನು ಪೊಲೀಸ್ ಇಲಾಖೆ ವಿತರಣೆ ಮಾಡುತ್ತಿದೆ.

ಒಂದು ಕಿ.ಮೀ. ವ್ಯಾಪ್ತಿಯ ಮನೆಯವರು ಮನೆಯಿಂದ ಹೊರಗೆ ಬರುವ ಹಾಗಿಲ್ಲ. ಅವರಿಗೆ ಅಗತ್ಯ ವಿರುವ ಎಲ್ಲ ಸಾಮಾಗ್ರಿ, ಮೆಡಿಸಿನ್, ಕೋಳಿ, ಮೀನು ಮಾಂಸ ಮನೆಗೆ ತಲುಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ. ಹಾಲು, ತರಕಾರಿ, ಮೀನು ಬೆಳಗ್ಗೆ 8 ಗಂಟೆಯಿಂದ ಆ ವ್ಯಾಪ್ತಿಯ ಮನೆ ಮನೆಗೆ ಹೋಗಲಿದೆ. ದಿನಸಿ, ಮೆಡಿಸಿನ್, ಕೋಳಿ ಬೇಕಾದಲ್ಲಿ ತಾಲೂಕು ಆಡಳಿತ ಗೊತ್ತುಪಡಿಸಿರುವ ಅಂಗಡಿಯವರಿಗೆ ದೂರವಾಣಿ ಮೂಲಕ ತಿಳಿಸಿದರೆವತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಅದರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಂಟ್ರೋಲ್ ರೂಂ ನಂಬರ್ 08257-230330, ಅಥವಾ ಸ್ಥಳೀಯ ಗ್ರಾ.ಪಂ. ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡಿ ವಿಚಾರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X