Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತಾರ್ ಸಾಹಿಬ್ ಗುರುದ್ವಾರದ 8...

ಕರ್ತಾರ್ ಸಾಹಿಬ್ ಗುರುದ್ವಾರದ 8 ಗುಮ್ಮಟಗಳ ಕುಸಿತ: ಸರಿಪಡಿಸಲು ಪಾಕ್‌ಗೆ ಭಾರತ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 April 2020 10:59 PM IST
share

ಲಕ್ನೋ, ಎ.20: ಪಾಕಿಸ್ತಾನದ ನವೀಕೃತ ಕರ್ತಾರ್‌ಪುರ ಸಾಹಿಬ್ ಗುರುದ್ವಾರದ ಕನಿಷ್ಠ ಎಂಟು ಗುಮ್ಮಟಗಳು, ಬಿರುಗಾಳಿ, ಮಳೆಗೆ ಕುಸಿದುಬಿದ್ದಿರವುದನ್ನು ಭಾರತವು ಇಸ್ಲಾಮಾಬಾದ್ ಮುಂದೆ ಪ್ರಸ್ತಾವಿಸಿದೆ ಹಾಗೂ ಗುರುದ್ವಾರಕ್ಕೆ ಆಗಿರುವ ಹಾನಿಯನ್ನು ತುರ್ತಾಗಿ ಸರಿಪಡಿಸುವಂತೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ.

ಬಿರುಗಾಳಿ, ಮಳೆಯಿಂದಾಗಿ ಕುಸಿದುಬಿದ್ದಿರುವ ಗುಮ್ಮಟ ಹಾಗೂ ಗುರುದ್ವಾರದ ಕಟ್ಟಡದ ಇತರ ಭಾಗಗಳಿಗೆ ಆಗಿರುವ ಹಾನಿಯ ಛಾಯಾಚಿತ್ರಗಳು ಕಳೆದ ವಾರಾಂತ್ಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ಕಳೆದ ವರ್ಷದ ನವೆಂಬರ್‌ನಲ್ಲಿ ಭಾರತದ ಗುರುದಾಸ್‌ಪುರದಲ್ಲಿರುವ ದೇರಾಬಾಬಾ ಸಾಹೀಬ್ ಹಾಗೂ ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್ ಅನ್ನು ಸಂಪರ್ಕಿಸುವ ಕಾರಿಡಾರ್ ಅನ್ನು ಉದ್ಘಾಟಿಸಲಾಗಿತ್ತು. ಆ ಮೂಲಕ ಉಭಯದೇಶಗಳ ಜನರಿಗೆ ಈ ಎರಡೂ ಯಾತ್ರಾಸ್ಥಳಗಳನ್ನು ಸಂದರ್ಶಿಸಲು ಅವಕಾಶ ದೊರೆತಿತ್ತು.

ಕಾರಿಡಾರ್‌ನ ಉದ್ಘಾಟನೆಗೆ ಮುನ್ನ ಕರ್ತಾರ್‌ಪುರ ಸಾಹಿಬ್ ಗುರುದ್ವಾರದ ಅಭಿವೃದ್ಧಿ ಕಾಮಗಾರಿಗೆ ಕಳಪೆ ದರ್ಜೆಯ ಸಾಮಾಗ್ರಿಗಳನ್ನು ಬಳಸಿರುವುದೇ ಕಾರಣವಾಗಿರುವಬಹುದೆಂದು ಕೆಲವು ಮಾಧ್ಯಮಗಳು ಸಂದೇಹ ವ್ಯಕ್ತಪಡಿಸಿವೆ.

ಸಾಮಾನ್ಯವಾಗಿ ಸಿಮೆಂಟ್ ಹಾಗೂ ಕಬ್ಬಿಣ ಳಸಿಕೊಂಡು ಗುಮ್ಮಟಗಳನ್ನು ಬಳಸಲಾಗುತ್ತಿದೆ. ಆದರೆ ಕರ್ತಾರ್‌ಪುರ ಸಾಹಿಬ್‌ನ್ನು ಕಳೆದ ವರ್ಷದ ನವೆಂಬರ್9ನಲ್ಲಿ ಉದ್ಟಾಟಿಸಲು ಗಡುವು ನಿಗದಿಯಾಗಿದ್ದರಿಂದ ಗುರುದ್ವಾರದ ಹೊಸ ಗುಮ್ಮಟಗಳನ್ನು ತರಾತುರಿಯಿಂದ ಫೈಬರ್ ಹಾಳೆಯಿಂದಲೇ ನಿರ್ಮಿಸಲಾಗಿತ್ತು.

ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಕರ್ತಾರ್‌ಪುರ ಗುರುದ್ವಾರ್‌ಸಾಹೀಬ್‌ನ 8 ಗೋಪುರಗಳಿಗೆ ಹಾನಿಯಾಗಿ, ಕುಸಿದುಬಿದ್ದಿರುವುದನ್ನು ಪಾಕಿಸ್ತಾನಿ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ.

ಈ ಮಧ್ಯೆ ಭಾರತ ಸರಕಾರವು ಹೇಳಿಕೆಯೊಂದನ್ನು ನೀಡಿದ್ದು, ಗುರುದ್ವಾರದ ಕಟ್ಟಡಗಳಿಗೆ ಆದ ಹಾನಿಯು ಸಿಖ್ಖ್‌ಸಮುದಾಯದಲ್ಲಿ ಭಾರೀ ನೋವನ್ನುಂಟು ಮಾಡಿದೆ ಎಂದು ಹೇಳಿದೆ. ಸಿಖ್ಖ್ ಸಮುದಾಯದ ಭಾವನೆಗಳನ್ನು ಗಮನಕ್ಕೆ ತೆಗೆದುಕೊಂಡು ತಕ್ಷಣವೇ ಗುರುದ್ವಾರಕ್ಕಾದ ಹಾನಿಯನ್ನು ಸರಿಪಡಿಸಬೇಕೆಂದು ಆಗ್ರಹಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪಾಕ್, ಗಾಳಿಮಳೆಯಿಂದ ಕರ್ತಾರ್‌ಪುರ ಗುರುದ್ವಾರಕ್ಕಾದ ಹಾನಿಯನ್ನು ಕೆಲವೇ ತಾಸುಗಳಲ್ಲಿ ಸರಿಪಡಿಸಲಾಗಿದೆಯೆಂದು ಪಾಕ್ ಸರಕಾರ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X