Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್ ಡೌನ್ ಸಂದರ್ಭ ಜನರಲ್ಲಿ ತಾಳ್ಮೆ ಅತೀ...

ಲಾಕ್ ಡೌನ್ ಸಂದರ್ಭ ಜನರಲ್ಲಿ ತಾಳ್ಮೆ ಅತೀ ಮುಖ್ಯ: ಡಾ.ವಿನಯ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ20 April 2020 11:19 PM IST
share

ಚಿಕ್ಕಮಗಳೂರು, ಎ.20: ದೇಶವೆ ಲಾಕ್‍ಡೌನ್ ಆಗಿರುವ ಸಂದರ್ಭದಲ್ಲಿ ಜನರಿಗೆ ತಾಳ್ಮೆ ಅತೀ ಮುಖ್ಯ ಎಂದು ಜಿಲ್ಲಾ ಮನೋರೋಗ ತಜ್ಞ ಡಾ.ವಿನಯ್‍ಕುಮಾರ್ ಹೇಳಿದರು.

ನಗರದ ರಾಮನಹಳ್ಳಿ ಬಿಸಿಎಂ ಹಾಸ್ಟೆಲ್‍ನಲ್ಲಿ ವಲಸಿಗರು ಹಾಗೂ ಕಾರ್ಮಿರಿಗಾಗಿ ತೆರೆದಿರುವ ಪರಿಹಾರ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ತಪಾಸಣೆ ನೆಡೆಸಿ ನಂತರ ಮಾತನಾಡಿದ ಅವರು, ಪರಿಹಾರ ಕೇಂದ್ರದಲ್ಲಿರುವ 50 ಜನರಲ್ಲಿ 16 ಜನರಿಗೆ ಮಾನಸಿಕ ಚಿಕಿತ್ಸೆ ನೀಡಲಾಗಿದೆ. ಈ ಕೇಂದ್ರದಲ್ಲಿ ಹೊರಜಿಲ್ಲೆಯಿಂದ ಬಂದಿರುವ ಬಹುತೇಕ ಜನರು ನಮ್ಮನ್ನು ಯಾವಾಗ ಊರಿಗೆ ಕಳುಹಿಸುತ್ತಾರೆ ಎಂಬ ಚಿಂತೆಯಲ್ಲಿದ್ದೀರಿ. ಇಲ್ಲಿ ಸರಿಯಾಗಿ ನಿದ್ರೆ ಬರುತ್ತಿಲ್ಲ,ಊಟ ಸೇರುತ್ತಿಲ್ಲ, ಮನೆಯಲ್ಲಿ ವಯೋ ವೃದ್ದರಿದ್ದಾರೆ ಅವರನ್ನು ನೋಡಿಕೊಳ್ಳಲು ಯಾರು ಇಲ್ಲವಲ್ಲ, ಮುಂಗಾರು ಬಿತ್ತನೆ ಮಾಡಬೇಕಿದೆ ಇಂತಹ ಹಲವು ಸಮಸ್ಯೆಗಳ ಬಗ್ಗೆ ಹೇಳಿ ಕೊಂಡಿದ್ದೀರಿ ಎಂದರು.

ಸಾಮಾನ್ಯವಾಗಿ ಇಂತಹ  ಸಂದರ್ಭದಲ್ಲಿ ಮನೆಯಿಂದ ದೂರ ಬಂದು ಹೊಸ ವಾತಾವರ್ಣದಲ್ಲಿರುವ ಯಾವುದೆ ಜನರಿಗೆ ನಿದ್ರೆ ಸಮಸ್ಯೆ, ಗಾಬರಿ,ಭಯ ಆತಂಕ, ಮುಂತಾದ ಮಾನಸೀಕ ತೊಂದರೆಗಳು ಸಾಮಾನ್ಯವಾಗಿ ಕಾಡುತ್ತದೆ.ಮಾದಕ ವ್ಯಸನಕ್ಕೆ ಒಳಗಾದವರು ತಕ್ಷಣಕ್ಕೆ ನಿಲ್ಲಿಸಿದಾಗ ಕೈ ಕಾಲುಗಳು ನಡುಗುವುದು,ಊಟ ಸೇರದಿರುವುದು,ಮೂರ್ಚೆ ಬರುವುದು,ಚಿತ್ತ ವಿಕಲತೆ,ಮುಂತಾದ ಸಮಸ್ಯೆಗೆ ಒಳಗಾಗುತ್ತಾರೆ. ಕೆಲವರು ಖಿನ್ನತೆ ಮತ್ತು ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಪ್ರಯತ್ನವನ್ನು ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಜಿಲ್ಲೆಯಾಧ್ಯಂತ ತೆರೆದಿರುವ ಪರಿಹಾರ ಕೇಂದ್ರಗಳಿಗೆ ಬೇಟಿ ನೀಡಿ ಮಾನಸಿಕ ಆರೋಗ್ಯ ತಪಾಸಣೆ ನೆಡೆಸಿ ಅವಶ್ಯಕತೆ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ವೈದ್ಯಾಧಿಕಾರಿ ಡಾ.ಶ್ವೇತಾ, ಡಾ.ವೀಣಾ, ಚಿಕಿತ್ಸಾ ಮನಶಾಸ್ತ್ರಜ್ಞ ನವೀನ್‍ಕುಮಾರ್, ಎಸ್.ಎಚ್.ಜಯ್ಯಣ್ಣ, ಶುಶ್ರೂಷಕಿಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X