Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಕ್‍ಡೌನ್‍: ಊಟ, ವಸತಿಗೆ ಪರದಾಡುವವರಿಗೆ...

ಲಾಕ್‍ಡೌನ್‍: ಊಟ, ವಸತಿಗೆ ಪರದಾಡುವವರಿಗೆ ಗೂಗಲ್ ಸಹಾಯ

ವಾರ್ತಾಭಾರತಿವಾರ್ತಾಭಾರತಿ21 April 2020 8:08 PM IST
share
ಲಾಕ್‍ಡೌನ್‍: ಊಟ, ವಸತಿಗೆ ಪರದಾಡುವವರಿಗೆ ಗೂಗಲ್ ಸಹಾಯ

ಬೆಂಗಳೂರು, ಎ.21: ಕೊರೋನ ಲಾಕ್‍ಡೌನ್‍ನಿಂದಾಗಿ ಆಹಾರಕ್ಕಾಗಿ ಪರದಾಟ ನಡೆಸುತ್ತಿದ್ದೀರಾ? ಸ್ವಯಂ ಸೇವಕರು, ಜನಪ್ರತಿನಿಧಿಗಳು ಯಾವ ಪ್ರದೇಶಗಳಲ್ಲಿ ಆಹಾರ ವಿತರಿಸುತ್ತಾರೆ ಎಂಬುದು ಗೊತ್ತಿಲ್ಲವೇ? ಎಷ್ಟು ಗಂಟೆವರೆಗೆ ವಿತರಣೆ ಕಾರ್ಯ ನಡೆಯಲಿದೆ? ಇದೀಗ ಈ ಎಲ್ಲ ಮಾಹಿತಿ ನಿಮ್ಮ ಬೆರಳ ತುದಿಯಲ್ಲಿದೆ! 

ನಿಮ್ಮ ಮೊಬೈಲ್‍ನಲ್ಲಿ ಇಂಟರ್‍ನೆಟ್ ಇದ್ದರೆ ಸಾಕು ಈ ಎಲ್ಲಾ ಮಾಹಿತಿ ತಿಳಿಯಬಹುದಾಗಿದೆ. ಗೂಗಲ್ ಕ್ಲಿಕ್ ಮಾಡಿದ ನಂತರ ಮಾಹಿತಿಗಾಗಿ ಟೈಪ್ ಮಾಡುವ ಸ್ಥಳದ ಕೆಳಗೆ 'Food shelters in <ನಗರ ಹೆಸರು>' ಅಥವಾ 'Night shelters in <ನಗರ ಹೆಸರು>' ಎಂದು ಟೈಪ್ ಮಾಡಿದರೆ 2 ಕಿ.ಮೀ ಹತ್ತಿರ ಆಹಾರ ದೊರೆಯುವ ಸ್ಥಳ, ಸಮಯ ತಿಳಿಯಬಹುದು.

ಕೊರೋನ ವೈರಸ್ ಭೀತಿ ಹಿನ್ನೆಲೆ ಸರಕಾರ ಲಾಕ್‍ಡೌನ್ ಘೋಷಿಸಿದ್ದು, ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು ಒಂದೊತ್ತಿನ ಊಟಕ್ಕಾಗಿ ಪರದಾಟ ನಡೆಸುತ್ತಿದ್ದಾರೆ. ಇವರಿಗಾಗಿ ಸ್ವಯಂ ಸೇವಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ರಾಜಕೀಯ ಪಕ್ಷಗಳು ಊಟದ ವ್ಯವಸ್ಥೆ ಕಲ್ಪಿಸುತ್ತಿವೆ. ಆದರೆ, ಇದು ಪರಿಣಾಮಕಾರಿಯಾಗಿಲ್ಲ. ಏಕೆಂದರೆ, ಯಾವ ಸಮಯದಲ್ಲಿ, ಯಾವ ಸ್ಥಳದಲ್ಲಿ ಊಟ ವಿತರಿಸುತ್ತಾರೆ ಎಂಬುದೇ ಯಾರಿಗೂ ಗೊತ್ತಿಲ್ಲ. ಇದರಿಂದಾಗಿ ಕಾರ್ಮಿಕರು ಊಟವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಸ್ಯೆ ಬಾರದಂತೆ ಗೂಗಲ್‍ನಲ್ಲಿ ಎಲ್ಲ ಮಾಹಿತಿ ಲಭ್ಯವಾಗುವಂತೆ ಅವಕಾಶ ಮಾಡಿಕೊಡಲಾಗಿದೆ.

ರಾತ್ರಿ ಆಶ್ರಯ ಕೇಂದ್ರದ ಬಗ್ಗೆಯೂ ಮಾಹಿತಿ: ಸಿಗ್ನಲ್ ಗಳಲ್ಲಿ ಮಕ್ಕಳ ಆಟದ ವಸ್ತು ಮತ್ತು ಮನೆಯ ಆಟಿಕೆ ವಸ್ತುಗಳನ್ನು ಮಾರಾಟ ಮಾಡುವವರು, ಬಡವರಿಗೆ ಆಶ್ರಯವೇ ಇಲ್ಲದಂತಾಗಿದೆ. ಕೊರೋನ ಸೋಂಕು ಹರಡುವ ಹಿನ್ನೆಲೆ ಇವರಿಗೆ ಮಾರಾಟ ವ್ಯವಸ್ಥೆ ಕಲ್ಪಿಸಿಲ್ಲ. ಅದರಲ್ಲೂ ಸಾರ್ವಜನಿಕರ ಓಡಾಟ ಬಂದ್ ಆಗಿರುವುದರಿಂದ ವ್ಯಾಪಾರ ಇಲ್ಲದಂತಾಗಿದೆ. ಇವರು ಊಟದ ಸಮಸ್ಯೆ ಮಾತ್ರವಲ್ಲದೇ ವಸತಿ ಸಮಸ್ಯೆಯೂ ಎದುರಾಗಿದೆ. ಇಂತವರಿಗಾಗಿ ರಾತ್ರಿ ಆಶ್ರಯ ಕೇಂದ್ರಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ.

ಬಡವರಿಗೆ ಮಾಹಿತಿ ಕೊರತೆ?
ಲಾಕ್‍ಡೌನ್ ಹಿನ್ನೆಲೆ ಕೂಲಿ ಕಾರ್ಮಿಕರು, ಬಡವರಿಗೆ ವಸತಿ, ಊಟಕ್ಕೆ ಸಮಸ್ಯೆ ಇರುವಾಗ ಸ್ಮಾರ್ಟ್ ಮೊಬೈಲ್ ಫೋನ್ ಇರುವುದು ಸಾಧ್ಯವೇ? ಬೆಂಗಳೂರಿನಲ್ಲಿ ಉತ್ತರ ಭಾರತದ ವಲಸಿಗರು ಇದ್ದು, ಊಟಕ್ಕೆ ಪರದಾಡುತ್ತಿದ್ದಾರೆ. ಇಂತವರು ಸ್ಮಾರ್ಟ್ ಫೋನ್‍ಗಳನ್ನು ಹೊಂದಿರುವುದು ಕಷ್ಟ ಸಾಧ್ಯವಾಗಿದೆ. ಗೂಗಲ್‍ನಲ್ಲಿ ಮಾಹಿತಿ ದೊರೆಯುತ್ತಿದ್ದರೂ, ಇದು ನಿರ್ಗತಿಕರಿಗೆ ಸದುಪಯೋಗವಾಗುವುದಿಲ್ಲ. ಹಾಗೆಯೇ ಫೋನ್ ಇದ್ದರೂ, ಮಾಹಿತಿ ಸಿಕ್ಕರೂ, ಆಹಾರ ನೀಡುವ ಸ್ಥಳಕ್ಕೆ ನಡೆದುಕೊಂಡೇ ಹೋಗಬೇಕು. ಮಾರ್ಗ ಮಧ್ಯದಲ್ಲಿ ಲಾಕ್‍ಡೌನ್ ಮತ್ತು ಸೀಲ್‍ಡೌನ್‍ನಿಂದ ತೊಂದರೆಯಾಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Working closely with @mygovindia, we are now surfacing locations of food shelters & night shelters on Google Maps, Search and Google Assistant, to help migrant workers & affected people across cities.

Please help this reach those who need it most.@PMOIndia @GoI_MeitY @rsprasad pic.twitter.com/g9LwYfikrW

— Google India (@GoogleIndia) April 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X