Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾಷಣ ಸಾಕು-ವೇತನ ಬೇಕು ಮನೆಯಿಂದಲೇ ಚಳವಳಿ...

ಭಾಷಣ ಸಾಕು-ವೇತನ ಬೇಕು ಮನೆಯಿಂದಲೇ ಚಳವಳಿ ಆರಂಭ

ವಾರ್ತಾಭಾರತಿವಾರ್ತಾಭಾರತಿ21 April 2020 11:57 PM IST
share

ಕಲಬುರಗಿ, ಎ.21: ಕೇಂದ್ರ ಸರಕಾರದ ನಿರ್ಲಕ್ಷ್ಯದಿಂದಾಗಿಯೇ ಕೊರೋನ ಸೋಂಕು ದೇಶವ್ಯಾಪಿ ಹರಡಿ, ಹಲವು ರೀತಿಯ ಸಾವು ನೋವುಗಳಿಗೆ ಕಾರಣವಾಗಿದೆ ಎಂದು ಕರ್ನಾಟಕ ಪ್ರಾಂತರೈತ ಸಂಘ ಹಾಗೂ ಸಿಐಟಿಯು ಆರೋಪಿಸಿದೆ.

ಸಿಐಟಿಯು-ಕನಾಟಕ ಪ್ರಾಂತರೈತ ಸಂಘ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಭಾಷಣ ಸಾಕು-ವೇತನ ಬೇಕು, ಉದ್ಯೋಗ ಉಳಿಸಿ-ಆರ್ಥಿಕತೆ ರಕ್ಷಿಸಿ ಹಾಗೂ ಆಹಾರ ಒದಗಿಸಿ-ಬದುಕು ಉಳಿಸಿ ಎಂಬ ಘೋಷ ವಾಕ್ಯದೊಂದಿಗೆ ಮನೆಯಿಂದಲೇ ಚಳವಳಿ ಆರಂಭಿಸಿದ್ದು, ಸಂಘಟನೆಯ ಮುಖಂಡರು, ಕಾರ್ಯಕರ್ತರು ಭಿತ್ತಿಪತ್ರಗಳನ್ನು ಹಿಡಿದು ಮೂಲಭೂತ ಅಗತ್ಯಗಳ ಸುಧಾರಣೆಗಾಗಿ ಹಕ್ಕೊತ್ತಾಯ ಮಾಡುತ್ತಿದ್ದಾರೆ.

ದೇಶದಲ್ಲಿ ಕೊರೋನ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಕೇರಳ ಸರಕಾರ ಜನವರಿಯಿಂದಲೇ ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬಂದವರಿಗೆ ಉಷ್ಣಾಂಶ ತಪಾಸಣೆ ಮತ್ತು ಕೋವಿಡ್-19ರ ಲಕ್ಷಣಗಳ ತಪಾಸಣೆ ನಡೆಸಿ ಶಂಕಿತರನ್ನು ಪತ್ಯೇಕ ವಾಸ ಮಾಡುವಂತೆ ಆದೇಶಿಸಲಾಯಿತು. ಆದರೆ, ಇದೇ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿ ಚುನಾವಣೆ, ನಮಸ್ತೆ ಟ್ರಂಪ್ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮಗ್ನರಾಗಿದ್ದರು. ಇದರಿಂದಾಗಿಯೇ ಕೋವಿಡ್-19 ಮಹಾಮಾರಿ ದೇಶವ್ಯಾಪಿ ಹರಡಿತು ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ಪ್ರಾಂತರೈತ ಸಂಘದ ಮುಖಂಡ ಮಾರುತಿ ಮಾನ್ಪಡೆ ಆರೋಪಿಸಿದ್ದಾರೆ.

ಕೇರಳ ಮಾದರಿಯಾಗಲಿ: ಕೇರಳ ಸರಕಾರವು ಎಂಬತ್ತೇಳು ಲಕ್ಷ ಕುಟುಂಬಗಳಿಗೆ ದಿನ ಬಳಕೆಯ ದಿನಸಿಗಳನ್ನು 4ಕೆಜಿ ಬೇಳೆ, 40ಕೆಜಿ ಅಕ್ಕಿ, ಜಿರಿಗೆ, ಸಾಸವೆ, ಹಲ್ಲುಜ್ಜುವ ಪೇಸ್ಟ್, ಬ್ರೆಷ್ ಸೇರಿದಂತೆ ಎಲ್ಲ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಗಳು ಸೇರಿ ಮನೆ ಮನೆಗೆ ನೀಡಿ ಜನತೆಯಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಕರ್ನಾಟಕವನ್ನು ಒಳಗೊಂಡಂತೆ ದೇಶದ ಇತರೆ ರಾಜ್ಯಗಳಲ್ಲಿ ಮೂಲಭೂತ ಅಗತ್ಯಗಳನ್ನು ಮನೆ ಮನೆಗೆ ಕಳುಹಿಸುವಂತಹ ಕೆಲಸವಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯಗಳು:
-ಕೆಲಸದ ಅವಧಿಯನ್ನು ಯಾವುದೇ ಸ್ವರೂಪದಲ್ಲಿ 8ರಿಂದ 12ಗಂಟೆಗೆ ಹೆಚ್ಚಿಸಬಾರದು.
-ಕೂಡಲೇ ವಲಸೆ ಕಾರ್ಮಿಕರಿಗೆ ಒಳ್ಳೆಯ ವಸತಿ ಮತ್ತು ಆಹಾರಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು.
-ಕೊರೋನ ತಡೆಗಟ್ಟಲು ಮುಂದಾಳುಗಳಾಗಿ ಕೆಲಸ ಮಾಡುತ್ತಿರುವ ಆರೋಗ್ಯ ಮತ್ತು ಅಗತ್ಯ ಸೇವಾ ಕಾರ್ಯಕರ್ತರಿಗೆ ಕೂಡಲೇ ರಕ್ಷಣಾ ಪರಿಕರಗಳನ್ನು ಒದಗಿಸಬೇಕು. ಹಾಗೂ ಅವರ ವೇತನದ ಒಂದು ಪಟ್ಟು ಹೆಚ್ಚು ನೀಡಬೇಕು.
-ಗುತ್ತಿಗೆ, ಹೊರಗುತ್ತಿಗೆಗೆ ದುಡಿಯುತ್ತಿರುವ ಕಾರ್ಮಿಕ ಮತ್ತು ನೌಕರರನ್ನು ಕೆಲಸದಿಂದ ತೆಗೆಯಬಾರದು.
-ಎಲ್ಲ ವರ್ಗದ ಕಾರ್ಮಿಕರ ವೇತನ ಖಾತರಿ ಪಡಿಸಬೇಕು.
-ವೇತನ ಕಡಿತ ಮಾಡುವ ಕಂಪೆನಿಯ ಮೇಲೆ ಕಾನೂನು ಕ್ರಮ ಜರುಗಿಸಬೇಕು.
-ಆದಾಯರಹಿತ ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ತಿಂಗಳಿಗೆ 7500 ರೂ. ಅವರ ಬ್ಯಾಂಕ್ ಖಾತೆಗಳಿಗೆ 3 ತಿಂಗಳ ಅವಧಿಗೆ ವರ್ಗಾಯಿಸಬೇಕು.
-ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡಬೇಕು. ಉದ್ಯೋಗಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X