Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕೋವಿಡ್-19: ಭಾರತಕ್ಕೆ ಕಾದಿದೆ ದೊಡ್ಡ...

​ಕೋವಿಡ್-19: ಭಾರತಕ್ಕೆ ಕಾದಿದೆ ದೊಡ್ಡ ಗಂಡಾಂತರ!

ವಾರ್ತಾಭಾರತಿವಾರ್ತಾಭಾರತಿ22 April 2020 9:12 AM IST
share
​ಕೋವಿಡ್-19: ಭಾರತಕ್ಕೆ ಕಾದಿದೆ ದೊಡ್ಡ ಗಂಡಾಂತರ!

ಹೊಸದಿಲ್ಲಿ, ಎ.22: ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಮೇ ಮಧ್ಯಭಾಗದ ವೇಳೆಗೆ ಗರಿಷ್ಠ ಪ್ರಮಾಣ ತಲುಪಲಿದೆ ಎಂದು ಟೈಮ್ಸ್ ನೆಟ್‌ವರ್ಕ್ ಮತ್ತು ಜಾಗತಿಕ ಸಲಹಾ ಸಂಸ್ಥೆ ಪ್ರೊಟಿವಿಟಿ ನಡೆಸಿದ ಅಧ್ಯಯನದ ವರದಿ ಎಚ್ಚರಿಸಿದೆ. ಬಳಿಕ ಕ್ರಮೇಣ ಈ ಸಂಖ್ಯೆ ಇಳಿಮುಖವಾಗಲಿದೆ ಎಂದು ಅಂದಾಜಿಸಿದೆ.

ಟೈಮ್ಸ್ ಫ್ಯಾಕ್ಟ್ ಇಂಡಿಯಾ ಔಟ್‌ಬ್ರೇಕ್ ರಿಪೋರ್ಟ್ ಮೂರು ವಿಭಿನ್ನ ಸಾಧ್ಯತೆಯನ್ನು ಅಂದಾಜಿಸಿದ್ದು, ಮೇ 22ರ ವೇಳೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರದ ಗಡಿ ದಾಟಲಿದೆ. ಕೊರೋನ ವೈರಸ್ ಸೋಂಕು ಏರಿಕೆಯನ್ನು ಅಂದಾಜಿಸಲು ಈ ಅಧ್ಯಯನ ಮೂರು ಮಾಡೆಲ್‌ಗಳನ್ನು ರೂಪಿಸಿದೆ. ವಿಭಿನ್ನ ಸ್ಥಿತಿಯಲ್ಲಿ ಹೇಗೆ ಸಾಂಕ್ರಾಮಿಕ ಅನಾವರಣಗೊಳ್ಳುತ್ತದೆ ಹಾಗೂ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವ್ಯವಸ್ಥೆ ಇದಕ್ಕೆ ಹೇಗೆ ಸ್ಪಂದಿಸುತ್ತದೆ ಎನ್ನುವುದರ ಮೇಲೆ ಅಂದಾಜಿಸಲಾಗಿದೆ.

ಶೇಕಡಾವಾರು ಮಾದರಿಯಲ್ಲಿ ಅಮೆರಿಕ, ಇಟೆಲಿಯಂಥ ದೇಶಗಳಲ್ಲಿ ಹೇಗೆ ಸಾಂಕ್ರಾಮಿಕ ಹರಡಿದೆ ಎನ್ನುವುದರ ಆಧಾರದಲ್ಲಿ ಭಾರತದ ಸಂಖ್ಯೆಯನ್ನು ಅಂದಾಜಿಸಲಾಗಿದೆ. ಟೈಮ್‌ ಸೀರಿಸ್ ಮಾದರಿಯಲ್ಲಿ ಚೀನಾ ಹಾಗೂ ದಕ್ಷಿಣ ಕೊರಿಯಾದಲ್ಲಿ ವಿವಿಧ ಕಾಲಘಟ್ಟದಲ್ಲಿ ಇದು ಹೇಗೆ ಹೆಚ್ಚಿದೆ ಎಂಬ ಅಂಕಿ ಅಂಶವನ್ನು ಆಧರಿಸಿ ಅಂದಾಜು ಮಾಡಲಾಗಿದೆ. ವೈರಸ್ ಪುನರುತ್ಪತ್ತಿ ದರದ ಆಧಾರದಲ್ಲಿ ಎಸ್‌ಇಐಆರ್ ಮಾದರಿಯಲ್ಲಿ ಅಂದಾಜಿಸಲಾಗಿದ್ದು, ಲಾಕ್‌ಡೌನ್ ಯಾವಾಗ ವಾಪಸ್ ಪಡೆಯುವುದು ಸುರಕ್ಷಿತ ಎಂಬ ಸಲಹೆ ಮಾಡಿದೆ.

ಲಾಕ್‌ಡೌನ್ ಅವಧಿಯನ್ನು ಮೇ 3ರ ನಂತರವೂ ವಿಸ್ತರಿಸಿದರೆ ವೈರಸ್ ಪುನರುತ್ಪತ್ತಿ ದರ 0.8 ಆಗಲಿದೆ. ಅಂದರೆ ಪ್ರತಿ 10 ಸೋಂಕಿತರು 8 ಮಂದಿಗೆ ಹೊಸದಾಗಿ ಸೋಂಕು ಹರಡುತ್ತಾರೆ. ಮೇ 15ರವರೆಗೆ ಲಾಕ್‌ಡೌನ್ ಮುಂದುವರಿಸಿದರೆ ಸೆಪ್ಟೆಂಬರ್ 15ರ ವೇಳೆಗೆ ಸೋಂಕಿತರ ಸಂಖ್ಯೆ ಶೂನ್ಯವನ್ನು ತಲುಪಲಿದೆ. ಮೇ 30ರವರೆಗೆ ವಿಸ್ತರಿಸಿದರೆ ಜೂನ್ ಮಧ್ಯದ ವೇಳೆಗೆ ಪ್ರಕರಣಗಳ ಸಂಖ್ಯೆ ಶೂನ್ಯವನ್ನು ತಲುಪಲಿದೆ ಎಂದು ಅಂದಾಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X