Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಝಮೀರ್ ಅಹ್ಮದ್ ರನ್ನು ಕ್ವಾರಂಟೈನ್...

ಝಮೀರ್ ಅಹ್ಮದ್ ರನ್ನು ಕ್ವಾರಂಟೈನ್ ಮಾಡಬೇಕೆಂಬ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ22 April 2020 5:22 PM IST
share
ಝಮೀರ್ ಅಹ್ಮದ್ ರನ್ನು ಕ್ವಾರಂಟೈನ್ ಮಾಡಬೇಕೆಂಬ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು, ಎ.22:  ಬಡವರಿಗೆ ನೀಡಬೇಕಾದ ಅಕ್ಕಿಯನ್ನು ಕೇಂದ್ರ ಸರಕಾರ ಸ್ಯಾನಿಟೈಸ್ ಗೆ ಬಳಸಿಕೊಳ್ಳುವುದು ಸರಿಯಲ್ಲ. ಸರಕಾರದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿಯಿದ್ದರೆ ಬಡವರಿಗೆ ಉಚಿತವಾಗಿ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಬಿಟಿಎಂ ಲೇಔಟ್ ಸುತ್ತಮುತ್ತಲಿನ ಕೂಲಿ ಕಾರ್ಮಿಕರು ಹಾಗೂ ನಿಗರ್ತಿಕರಿಗೆ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಉಚಿತವಾಗಿ ಆರಂಭಿಸಿರುವ ದಾಸೋಹ ಕೇಂದ್ರಕ್ಕೆ ಭೇಟಿ ಕೊಟ್ಟು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಲವು ಜನತೆ ಹಸಿವಿನಿಂದ ಸಾಯುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಕೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲಿ ಟೀಕಿಸಿದರು.

ಈಗಾಗಲೇ ಸ್ಯಾನಿಟೈಸ್ ತಯಾರಿಕೆಗೆ ಬೇರೆ ಬೇರೆ ರೀತಿಯ ಕಚ್ಚಾ ಪದಾರ್ಥಗಳಿವೆ. ಇಲ್ಲಿಯವರೆಗೂ ಅದನ್ನೇ ಬಳಸಿ ಸ್ಯಾನಿಟೈಸ್ ತಯಾರಿಸಲಾಗಿದೆ. ಆದರೆ, ಕೇಂದ್ರ ಸರಕಾರ ದಿಢೀರನೆ ಅಕ್ಕಿಯನ್ನು ಸ್ಯಾನಿಟೈಸರ್ ಬಳಸುವುದಕ್ಕೆ ಮುಂದಾಗಿರುವುದನ್ನು ಕೂಡಲೇ ನಿಲ್ಲಿಸಿ, ಆ ಅಕ್ಕಿಯನ್ನು ಬಡವರಿಗೆ ಉಚಿತವಾಗಿ ನೀಡಲಿ ಎಂದು ಅವರು ಹೇಳಿದರು.

ಬೆಂಗಳೂರು ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮಂದಿ ಕೂಲಿ ಕಾರ್ಮಿಕರಿದ್ದಾರೆ. ಹೀಗಾಗಿ ಬಿಟಿಎಂ ಲೇಔಟ್‍ನಲ್ಲಿ ರಾಮಲಿಂಗಾರೆಡ್ಡಿ ದಿನನಿತ್ಯ 48 ಸಾವಿರಕ್ಕೂ ಹೆಚ್ಚು ಜನರಿಗೆ ದಿನನಿತ್ಯ ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಿದ್ದಾರೆಂದು ಅವರು ಶ್ಲಾಘನೆ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ಬೆಂಗಳೂರಿನಾದ್ಯಂತ ಕೇವಲ ಒಂದು ಲಕ್ಷ ಆಹಾರ ಪ್ಯಾಕೆಟ್‍ಗಳನ್ನು ಒದಗಿಸುತ್ತಿದೆ. ಅದರಲ್ಲೂ ಬಿಜೆಪಿ ಜನಪ್ರತಿನಿಧಿಗಳಿರುವ ಕಡೆಗಳಲ್ಲಿ ಹೆಚ್ಚು ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಈ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದರು.

ಈಶ್ವರಪ್ಪನದು ಕೊರೋನದಲ್ಲೂ ರಾಜಕೀಯ

ಪಾದರಾಯಪುರ ಘಟನೆಯನ್ನು ಬಳಸಿಕೊಂಡು ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ಮಾಡಲು ಹೊರಟಿದ್ದಾರೆ. ಇಲ್ಲಿ ನಡೆದಿರುವ ಘಟನೆಯನ್ನು ಯಾರೂ ಸಮರ್ಥಿಸುತ್ತಿಲ್ಲ. ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ. ಅದಕ್ಕೆ ಜಾತಿ, ಧರ್ಮ ಬಣ್ಣಗಳನ್ನು ಕಟ್ಟಲು ಹೋಗುವುದು ಸರಿಯಲ್ಲ. ಶಾಸಕ ಝಮೀರ್ ಅಹ್ಮದ್ ಖಾನ್‍ರನ್ನು ಕ್ವಾರಂಟೈನ್ ಮಾಡಬೇಕು ಎನ್ನುವುದು ಬೇಜವಾಬ್ದಾರಿ ಹೇಳಿಕೆ. ರೋಗ ಲಕ್ಷಣಗಳಿದ್ದರೆ ಕ್ವಾರಂಟೈನ್ ಮಾಡುವುದು ಸರಿ. ಆದರೆ, ಕೊರೋನ ಲಕ್ಷಣಗಳೇ ಇಲ್ಲದವರನ್ನ ಕ್ವಾರಂಟೈನ್ ಮಾಡಿ ಎನ್ನುವುದು ರಾಜಕೀಯ ಹೇಳಿಕೆಯಷ್ಟೆ.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X