Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯೂಸುಫ್ ಅಲಿಯವರ ಲುಲು ಗ್ರೂಪ್‍ ನಲ್ಲಿ...

ಯೂಸುಫ್ ಅಲಿಯವರ ಲುಲು ಗ್ರೂಪ್‍ ನಲ್ಲಿ 7,600 ಕೋಟಿ ರೂ. ಹೂಡಿಕೆ ಮಾಡಿದ ಯುಎಇ ಸಂಸ್ಥಾಪಕರ ಪುತ್ರ

ವಾರ್ತಾಭಾರತಿವಾರ್ತಾಭಾರತಿ23 April 2020 3:42 PM IST
share
ಯೂಸುಫ್ ಅಲಿಯವರ ಲುಲು ಗ್ರೂಪ್‍ ನಲ್ಲಿ 7,600 ಕೋಟಿ ರೂ. ಹೂಡಿಕೆ ಮಾಡಿದ ಯುಎಇ ಸಂಸ್ಥಾಪಕರ ಪುತ್ರ

ಕೊಚ್ಚಿ: ಅಬುಧಾಬಿ ರಾಜ ಮನೆತನದ ಶೇಖ್ ತಹ್ನೂನ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ಒಡೆತನದ ಸಂಸ್ಥೆಯೊಂದು  ಲುಲು ಹೈಪರ್ ಮಾರ್ಕೆಟ್‍ಗಳನ್ನು ಹೊಂದಿರುವ ಲುಲು ಗ್ರೂಪ್ ನಲ್ಲಿ ಸುಮಾರು 7,600 ಕೋಟಿ ರೂ. ಹೂಡಿಕೆ ಮಾಡಿದೆ.

ಶೇಖ್ ಅಲ್ ನಹ್ಯಾನ್ ಅವರು ಸಂಯುಕ್ತ ಅರಬ್ ಸಂಸ್ಥಾನದ ಸ್ಥಾಪಕ ಶೇಖ್ ಝಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಪುತ್ರರಾಗಿದ್ದು ಸದ್ಯ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಲುಲು ಸಮೂಹದ ಭಾರತೀಯ ಘಟಕಗಳನ್ನು ಹೊರತು ಪಡಿಸಿ  ಈ ಸಂಸ್ಥೆಯ ಶೇ 20ರಷ್ಟು ಷೇರುಗಳಲ್ಲಿ ಇತರರು ಹೂಡಿಕೆ ಮಾಡುತ್ತಿರುವುದು ಇದೇ ಮೊದಲ ಬಾರಿ ಎಂದು ಹೇಳಲಾಗಿದೆ. ಲುಲು ಗ್ರೂಪ್ ಮಧ್ಯ ಪೂರ್ವ ದೇಶಗಳು, ಭಾರತ ಹಾಗೂ  ಇತರ ಈಶಾನ್ಯ ದೇಶಗಳಲ್ಲಿ  188 ಹೈಪರ್ ಮಾರ್ಕೆಟ್‍ಗಳು ಹಾಗೂ ಸೂಪರ್ ಮಾರ್ಕೆಟ್‍ಗಳನ್ನು ನಡೆಸುತ್ತಿದೆ. ಲುಲು ಗ್ರೂಪ್‍ನ ವಿವಿಧ ಹೈಪರ್ ಮಾರ್ಕೆಟ್‍ಗಳಲ್ಲಿ  30,000ಕ್ಕೂ ಅಧಿಕ ಭಾರತೀಯರಿದ್ದು ಭಾರತದ ಹೊರಗಿನ ದೇಶಗಳಲ್ಲಿ ಗರಿಷ್ಠ ಭಾರತೀಯರಿಗೆ ಉದ್ಯೋಗ ನೀಡಿದ ಏಕೈಕ ಅತಿ ದೊಡ್ಡ ಕಂಪೆನಿ ಇದೆಂದು ಪರಿಗಣಿತವಾಗಿದೆ.

ಕೇರಳದ ತ್ರಿಶ್ಶೂರು ಮೂಲದ ಎಂ.ಎ. ಯೂಸುಫ್ ಅಲಿ ಈ ಸಂಸ್ಥೆಯ ಸ್ಥಾಪಕರಾಗಿದ್ದಾರೆ. ಶಾಪಿಂಗ್ ಮಾಲ್ ಹೊರತುಪಡಿಸಿ ಅವರು ಮಧ್ಯ ಪೂರ್ವ ದೇಶಗಳು ಹಾಗೂ ಯುರೋಪ್‍ನಾದ್ಯಂತ ಐಷಾರಾಮಿ ಹೋಟೆಲ್‍ಗಳ ಒಡೆಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X