Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ಗಂಟೆ ಕಾದರೂ ಕೊರೋನ ಸೋಂಕಿತ...

2 ಗಂಟೆ ಕಾದರೂ ಕೊರೋನ ಸೋಂಕಿತ ವ್ಯಕ್ತಿಯನ್ನು ದಾಖಲಿಸಲು ನಿರಾಕರಿಸಿದ ಆಸ್ಪತ್ರೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ23 April 2020 5:25 PM IST
share
2 ಗಂಟೆ ಕಾದರೂ ಕೊರೋನ ಸೋಂಕಿತ ವ್ಯಕ್ತಿಯನ್ನು ದಾಖಲಿಸಲು ನಿರಾಕರಿಸಿದ ಆಸ್ಪತ್ರೆ: ಆರೋಪ

ಹೊಸದಿಲ್ಲಿ:  ತುರ್ತು ಚಿಕಿತ್ಸೆಗಾಗಿ ತಾನು ಲೋಕ್ ನಾಯಕ್ ಆಸ್ಪತ್ರೆಗೆ ದಾಖಲಾಗಲು ಬಯಸಿದ್ದರೂ ಆಸ್ಪತ್ರೆ ಅನುಮತಿ ನೀಡಿರಲಿಲ್ಲ ಎಂದು ದಿಲ್ಲಿಯ ಕೋವಿಡ್-19 ರೋಗಿಯೊಬ್ಬರು ಆರೋಪಿಸಿದ್ದಾರೆ.

ಲೋಕ್ ನಾಯಕ್ ಆಸ್ಪತ್ರೆ ಕೊರೋನ ರೋಗಿಗಳಿಗೆ ದಿಲ್ಲಿ ಸರಕಾರ ಮೀಸಲಿರಿಸಿರುವ ಅತಿ ದೊಡ್ಡ ಆಸ್ಪತ್ರೆಯಾಗಿದೆ.

ಚೂರಿವಾಲನ್ ಎಂಬ ಪ್ರದೇಶದ ನಿವಾಸಿ ನಸೀಂ ಪ್ರಕಾರ ಅವರು ಹಾಗೂ ಕುಟುಂಬ ಸದಸ್ಯರು ಕೊರೋನ ಪರೀಕ್ಷೆಯನ್ನು ಖಾಸಗಿ ಲ್ಯಾಬ್ ಮುಖಾಂತರ ನಡೆಸಿದ್ದು, ವರದಿ ಪಾಸಿಟಿವ್ ಬಂದ ನಂತರ ಲೋಕ್ ನಾಯಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಅಲ್ಲಿ ನಸೀಂ, ಪುತ್ರ, ಸೋದರಳಿಯ ಹಾಗೂ ಸಹೋದರ  ಹೊರಗೆ ಎರಡು ಗಂಟೆಗಳ ಕಾಲ ನಿಂತರೂ ಅಲ್ಲಿನ ಸಿಬ್ಬಂದಿಗಳ್ಯಾರೂ ಅವರ ಗೋಳು ಕೇಳಿಲ್ಲ. “ನಾವು ಮನೆಯಿಂದ ಆಸ್ಪತ್ರೆ ತನಕ ನಡೆದುಕೊಂಡೇ ಬಂದಿದ್ದೇವೆ. ನಾವು ದಾಖಲಾದ ನಂತರ ನಮ್ಮ ಕುಟುಂಬದ ಎರಡು ತಿಂಗಳ ಮಗು ಸಹಿತ ಇತರ ಕೊರೋನ ಪಾಸಿಟಿವ್ ಮಂದಿಯನ್ನು ಕರೆತರಬಹುದು ಎಂದು ಅಂದುಕೊಂಡಿದ್ದೆವು'' ಎಂದು ನಸೀಂ ಹೇಳಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ  ಡಾ ಜೆ ಸಿ ಪಾಸ್ಸಿ, “ಆ ಕುಟುಂಬದ ಹಸುಳೆ ಸಹಿತ ಮೂರು ಮಂದಿಯನ್ನು ದಾಖಲಿಸಿದ್ದೇವೆ” ಎಂದಿದ್ದಾರಲ್ಲದೆ ತಮ್ಮ ಆಸ್ಪತ್ರೆ ಕೆಟಗರಿ-3ಕ್ಕೆ ಸೇರಿರುವ ಕೋವಿಡ್-19 ರೋಗಿಗಳನ್ನು ಮಾತ್ರ ಅನುಮತಿ ನೀಡುತ್ತದೆ. ಬಹಳ ಅಸೌಖ್ಯದಿಂದಿರುವವರು ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಬೇಕಾದವರು ಹಾಗೂ ವೆಂಟಿಲೇಟರ್ ಬೇಕಾದವರನ್ನು ಮಾತ್ರ ಇಲ್ಲಿ ದಾಖಲಿಸಲಾಗುತ್ತದೆ, ಇತರರು ಇತರ ಕೋವಿಡ್-ಕೇರ್ ಸೆಂಟರ್‍ಗಳಿಗೆ ತೆರಳಬೇಕು  ಎಂದು  ಹೇಳಿದ್ದಾರೆ.

Harsh reality of delhi govt and govt hospitas... this is how patients are treated.. @ArvindKejriwal @narendramodi clear fasicm between hindus nd Muslims.. nd politician tweet with positive response that patients are recovering and corona virul does not see any hindu or muslim. https://t.co/V4M5P3yiUT

— Rebecca Naseem (@RebeccaNaseem) April 22, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X