Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 445...

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆ

ಗುರುವಾರ 18 ಹೊಸ ಪ್ರಕರಣಗಳು ದೃಢ

ವಾರ್ತಾಭಾರತಿವಾರ್ತಾಭಾರತಿ23 April 2020 7:25 PM IST
share
ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆ

ಬೆಂಗಳೂರು, ಎ.23: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದ್ದು, ಅವುಗಳ ಪೈಕಿ 17 ಮಂದಿ ಮೃತಪಟ್ಟಿದ್ದು, 145 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟಾರೆ ಸೋಂಕಿತರಲ್ಲಿ ಸಕ್ರಿಯ ಪ್ರಕರಣಗಳ ಪೈಕಿ 283 ವ್ಯಕ್ತಿಗಳಲ್ಲಿ 278 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯವು ಸ್ಥಿರವಾಗಿರುತ್ತದೆ. ಐದು ಮಂದಿಯನ್ನು ಐಸಿಯುನಲ್ಲಿಡಲಾಗಿದೆ.

ಸೋಂಕಿತರ ವಿವರ:
ರೋಗಿ 428: ವಿಜಯಪುರ ಜಿಲ್ಲೆಯ 32 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 429: ವಿಜಯಪುರ ಜಿಲ್ಲೆಯ 25 ವರ್ಷದ ಮಹಿಳೆಯಾಗಿದ್ದು, ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ರೋಗಿ 430: ಹುಬ್ಬಳ್ಳಿ-ಧಾರವಾಡ ಜಿಲ್ಲೆಯ 30 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 236 ಸಂಪರ್ಕಿತರಾಗಿದ್ದಾರೆ.
ರೋಗಿ 431: ಹುಬ್ಬಳ್ಳಿ-ಧಾರವಾಡ ಜಿಲ್ಲೆಯ 13 ವರ್ಷದ ಬಾಲಕಿಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 236 ಸಂಪರ್ಕಿತರಾಗಿದ್ದಾರೆ.
ರೋಗಿ 432: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 78 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 390 ರ ಸಂಪರ್ಕಿತರಾಗಿದ್ದಾರೆ.
ರೋಗಿ 433: ಬೆಂಗಳೂರು ನಗರ ಜಿಲ್ಲೆಯ 30 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 434: ಬೆಂಗಳೂರು ನಗರ ಜಿಲ್ಲೆಯ 30 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 435: ಬೆಂಗಳೂರು ನಗರ ಜಿಲ್ಲೆಯ 22 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 436: ಬೆಂಗಳೂರು ನಗರ ಜಿಲ್ಲೆಯ 40 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 437: ಬೆಂಗಳೂರು ನಗರ ಜಿಲ್ಲೆಯ 30 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 438: ಬೆಂಗಳೂರು ನಗರ ಜಿಲ್ಲೆಯ 25 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 439: ಬೆಂಗಳೂರು ನಗರಜಿಲ್ಲೆಯ 37 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 440: ಬೆಂಗಳೂರು ನಗರಜಿಲ್ಲೆಯ 43 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 441: ಬೆಂಗಳೂರು ನಗರ ಜಿಲ್ಲೆಯ 24 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 419 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 442: ಮಂಡ್ಯ ಜಿಲ್ಲೆಯ 47 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 171 ಮತ್ತು 371 ಸಂಪರ್ಕಿತರಾಗಿದ್ದಾರೆ.
ರೋಗಿ 443: ಮಂಡ್ಯ ಜಿಲ್ಲೆಯ ಮಳವಳ್ಳಿಯ 28 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 179 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 444: ಬೆಂಗಳೂರು ನಗರ ಜಿಲ್ಲೆಯ 41 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 252 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.
ರೋಗಿ 445: ಕಲಬುರಗಿ ಜಿಲ್ಲೆಯ 32 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿರುವ ರೋಗಿ 413 ರ ಸಂಪರ್ಕಿತ ವ್ಯಕ್ತಿಯಾಗಿದ್ದಾರೆ.

ಆರೋಗ್ಯ ಸೇವೆ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಮತ್ತು ಇತ್ಯಾದಿ ಘಾತಕ ಚಟುವಟಿಕೆಯಲ್ಲಿ ತೊಡಗಿದ ವ್ಯಕ್ತಿಗಳಿಗೆ ಕನಿಷ್ಟ 3 ತಿಂಗಳಿನಿಂದ 5 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಟ 50 ಸಾವಿರದಿಂದ 2 ಲಕ್ಷದವರೆಗಿನ ದಂಡವನ್ನು ನಿಗದಿಪಡಿಸಲಾಗಿದೆ.

ರಾಜ್ಯಾದ್ಯಂತ ಎಲ್ಲ ಔಷಧ ವಿತರಕರು ಔಷಧಿಗಳನ್ನು ಖರೀದಿಸುವ ಗ್ರಾಹಕರುಗಳ ವಿವರವನ್ನು ನಿರ್ವಹಣೆ ಮಾಡುವುದು ಕಡ್ಡಾಯವಾಗಿರುತ್ತದೆ.

ಬೆಂಗಳೂರಿನ ಎಲ್ಲ ಮಾಧ್ಯಮ ಹಾಗೂ ಪತ್ರಕರ್ತರನ್ನು ಕೋವಿಡ್ 19 ತಪಾಸಣೆ ಹಾಗೂ ಪರೀಕ್ಷೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಬೋಧಕ ಹಾಗೂ ಬೋಧಕೇತರ ಶಿಕ್ಷಕರುಗಳ ವೇತನವನ್ನು ತಡೆ ಹಿಡಿಯಬಾರದು. ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಬಾರದು. ವಿದ್ಯಾರ್ಥಿಗಳು ಕಂತಿನ ರೂಪದಲ್ಲಿ ಶುಲ್ಕಗಳನ್ನು ಕಟ್ಟಲು ಅನುಮೋದಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X