Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ 3 ರಾಜ್ಯಗಳಲ್ಲಿ ದೇಶದ 48 ಶೇ.ದಷ್ಟು...

ಈ 3 ರಾಜ್ಯಗಳಲ್ಲಿ ದೇಶದ 48 ಶೇ.ದಷ್ಟು ಕೊರೋನ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ23 April 2020 9:03 PM IST
share
ಈ 3 ರಾಜ್ಯಗಳಲ್ಲಿ ದೇಶದ 48 ಶೇ.ದಷ್ಟು ಕೊರೋನ ಪ್ರಕರಣಗಳು

ಹೊಸದಿಲ್ಲಿ, ಎ.23: ದೇಶದ ಕೊರೋನ ಸೋಂಕಿತ ಪ್ರಕರಣದಲ್ಲಿ ಶೇ.48ರಷ್ಟು ಪ್ರಕರಣ ಮಹಾರಾಷ್ಟ್ರ, ಗುಜರಾತ್ ಮತ್ತು ದಿಲ್ಲಿ ರಾಜ್ಯಗಳಲ್ಲೇ ದಾಖಲಾಗಿದೆ. ಇದರಲ್ಲಿ ಮಹಾರಾಷ್ಟ್ರ ರಾಜ್ಯದಲ್ಲೇ 5,500ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಗುರುವಾರ ಮಧ್ಯಾಹ್ನದವರೆಗಿನ ವರದಿಯಂತೆ, ದೇಶದ 32 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ 430 ಜಿಲ್ಲೆಗಳಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣ ದಾಖಲಾಗಿದ್ದರೆ, 6 ಪ್ರಮುಖ ನಗರಗಳಾದ ಮುಂಬೈ, ದಿಲ್ಲಿ, ಅಹ್ಮದಾಬಾದ್, ಇಂದೋರ್, ಪುಣೆ ಮತ್ತು ಜೈಪುರದಲ್ಲಿ ತಲಾ 500ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಈ ಪಟ್ಟಿಯಲ್ಲಿ 3000ಕ್ಕೂ ಹೆಚ್ಚು ಪ್ರಕರಣಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದ್ದು, ದಿಲ್ಲಿ 2000ಕ್ಕೂ ಹೆಚ್ಚು, ಅಹ್ಮದಾಬಾದ್ 1000ಕ್ಕೂ ಹೆಚ್ಚು ಪ್ರಕರಣದೊಂದಿಗೆ ಆ ಬಳಿಕದ ಸ್ಥಾನದಲ್ಲಿವೆ.

ದೇಶದ ಒಟ್ಟು ಪ್ರಕರಣದ 60% ಪ್ರಕರಣ ಮಹಾರಾಷ್ಟ್ರ, ಗುಜರಾತ್, ದಿಲ್ಲಿ, ರಾಜಸ್ತಾನ , ಮಧ್ಯಪ್ರದೇಶ, ಉತ್ತರಪ್ರದೇಶ ಮತ್ತು ತಮಿಳುನಾಡು- ಈ ಏಳು ರಾಜ್ಯಗಳಲ್ಲೇ ದಾಖಲಾಗಿದೆ.

ದೇಶದಲ್ಲಿ ಕೊರೋನ ಸೋಂಕು ಪ್ರಕರಣ ಹೆಚ್ಚುತ್ತಿರುವಂತೆಯೇ, ಸೋಂಕಿನಿಂದ ಗುಣಮುಖರಾಗುತ್ತಿರುವ ಪ್ರಕರಣಗಳೂ ಹೆಚ್ಚುತ್ತಿದೆ. ಗುಣಮುಖರಾಗುವ ಪ್ರಮಾಣ ಕಳೆದ ವಾರ 9.99% ಇದ್ದರೆ ಮಂಗಳವಾರ 17.48%ಕ್ಕೆ ತಲುಪಿದೆ. ಜನಸಾಂದ್ರತೆಯಿರುವ ಪ್ರದೇಶದಲ್ಲಿ ಸೋಂಕಿನ ಪ್ರಕರಣ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದ್ದರೂ, ಕೊರೋನ ವೈರಸ್‌ನ ಅಸಮ ಹರಡುವಿಕೆಯಿಂದ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಗುರುತಿಸಲು ಅನುಕೂಲವಾಗಿದ್ದು ಅತೀ ಹೆಚ್ಚು ಬಾಧಿತ ಪ್ರದೇಶಗಳಿಗೆ ಅಧಿಕ ಗಮನ ಹರಿಸಲು ಮತ್ತು ಹಸಿರು ವಲಯದ ಪ್ರದೇಶಗಳಲ್ಲಿ ಲಾಕ್‌ಡೌನ್ ಸಡಿಲಿಸಲು ಸಾಧ್ಯವಾಗಿದೆ ಎಂದು ಸರಕಾರ ತಿಳಿಸಿದೆ.

ಈ ವರ್ಷ ಭಾರತದ ಆರ್ಥಿಕತೆ ಕೇವಲ 1.9% ದರದಲ್ಲಿ ಅಭಿವೃದ್ಧಿಯಾಗಲಿದೆ ಮತ್ತು ಕೊರೋನ ಸೋಂಕನ್ನು ಈ ವರ್ಷ ಯಶಸ್ವಿಯಾಗಿ ನಿಗ್ರಹಿಸಲು ಸಾಧ್ಯವಾದಲ್ಲಿ ಮುಂದಿನ ವರ್ಷ ಭಾರತದ ಆರ್ಥಿಕತೆ 7.4% ದರದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ಮುನ್ಸೂಚನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X