Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 24 ಗಂಟೆಗಳಲ್ಲಿ ಕೋವಿಡ್-19...

24 ಗಂಟೆಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಶೇ.6ರಷ್ಟು ಏರಿಕೆ

ಇದು ಮಾರ್ಚ್‌ನಿಂದ ಒಂದು ದಿನದ ಕನಿಷ್ಠ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ25 April 2020 11:13 PM IST
share
24 ಗಂಟೆಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಶೇ.6ರಷ್ಟು ಏರಿಕೆ

ಹೊಸದಿಲ್ಲಿ,ಎ.25: ಶುಕ್ರವಾರ ಬೆಳಿಗ್ಗೆ ಎಂಟು ಗಂಟೆಯಿಂದ ಆರಂಭಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಶೇ.6ರಷ್ಟು ಏರಿಕೆಯಾಗಿದೆ. ಇದು ಕಳೆದ ತಿಂಗಳು ಭಾರತದಲ್ಲಿ ಪಾಸಿಟಿವ್ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ 100 ದಾಟಿದ ಬಳಿಕ ಒಂದು ದಿನದಲ್ಲಿ ದಾಖಲಾಗಿರುವ ಕನಿಷ್ಠ ಪ್ರಮಾಣದ ಹೆಚ್ಚಳವಾಗಿದೆ. ಶನಿವಾರ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಚಿವರ ತಂಡದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.

ಸದ್ಯ ದೇಶದಲ್ಲಿ ಕೊರೋನ ವೈರಸ್ ಸಾವುಗಳ ಪ್ರಮಾಣ ಶೇ.3.1ರಷ್ಟು ಮತ್ತು ಚೇತರಿಕೆ ಪ್ರಮಾಣ ಶೇ.20ಕ್ಕಿಂತ ಹೆಚ್ಚಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಇದು ಉತ್ತಮವಾಗಿದೆ ಮತ್ತು ಇದನ್ನು ಲಾಕ್‌ ಡೌನ್, ಕ್ಲಸ್ಟರ್ ಮ್ಯಾನೇಜ್‌ಮೆಂಟ್ ಮತ್ತು ನಿಯಂತ್ರಣ ಕಾರ್ಯತಂತ್ರದ ಧನಾತ್ಮಕ ಪರಿಣಾಮ ಎಂದು ಪರಿಗಣಿಸಬಹುದು ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

ಶನಿವಾರ ಬೆಳಿಗ್ಗೆ ಸರಕಾರದ ಅಂಕಿಅಂಶಗಳಂತೆ ಕಳೆದ 24 ಗಂಟೆಗಳಲ್ಲಿ 1,429 ಕೊರೋನ ವೈರಸ್ ಪ್ರಕರಣಗಳು ವರದಿಯಾಗಿದ್ದು,ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 24,506ಕ್ಕೇರಿತ್ತು. ಶುಕ್ರವಾರ ಸಂಜೆಯವರೆಗಿನ 24 ಗಂಟೆಗಳ ಅವಧಿಯಲ್ಲಿ 1,752 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗೆ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಶುಕ್ರವಾರ ಸಂಜೆ ಪ್ರಕರಣಗಳ ವೃದ್ಧಿ ದರ ಶೇ.7.48 ಇದ್ದರೆ ಶನಿವಾರ ಬೆಳಿಗ್ಗೆ ಅದು ಶೇ.5.8ಕ್ಕೆ ಇಳಿಕೆಯಾಗಿದೆ.

ಪ್ರಕರಣಗಳು ದ್ವಿಗುಣಗೊಳ್ಳುವ ಅವಧಿ ಶುಕ್ರವಾರ ಸಂಜೆ 10 ದಿನಗಳಿದ್ದುದು ಶನಿವಾರ ಬೆಳಿಗ್ಗೆ 9.1 ದಿನಗಳಾಗಿದೆ. ಲಾಕ್‌ಡೌನ್‌ಗೆ ಮುನ್ನ ಇದು 3.4 ದಿನಗಳಾಗಿತ್ತು. ಕಳೆದ ವಾರದ ಶೇ.9.99ಕ್ಕೆ ಹೋಲಿಸಿದರೆ ಶನಿವಾರ ಬೆಳಿಗ್ಗೆ ಇದ್ದಂತೆ ಚೇತರಿಕೆಯ ಪ್ರಮಾಣ ಶೇ.20.66ರಷ್ಟಿದೆ ಎಂದು ಅಧಿಕಾರಿಗಳು ಸಚಿವರ ತಂಡಕ್ಕೆ ಮಾಹಿತಿ ನೀಡಿದರು.

ದೇಶಾದ್ಯಂತ ಕೋವಿಡ್-19 ಆಸ್ಪತ್ರೆಗಳ ವಿವರಗಳನ್ನು ಪಡೆದುಕೊಂಡ ಸಚಿವರ ತಂಡವು ಪರೀಕ್ಷಾ ಕಾರ್ಯತಂತ್ರಗಳು ಮತ್ತು ಟೆಸ್ಟಿಂಗ್ ಕಿಟ್‌ಗಳ ಲಭ್ಯತೆ ಹಾಗೂ ಹಾಟ್‌ಸ್ಪಾಟ್‌ಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಪುನರ್‌ಪರಿಶೀಲನೆಯನ್ನೂ ನಡೆಸಿತು.

ದೇಶಾದ್ಯಂತದ ಸುಮಾರು ಶೇ.50ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಗುಜರಾತ ಮತ್ತು ದಿಲ್ಲಿಗಳಲ್ಲಿ ದಾಖಲಾಗಿವೆ. ಈ ಮೂರು ರಾಜ್ಯಗಳು ಹಾಗೂ ಮಧ್ಯಪ್ರದೇಶ,ರಾಜಸ್ಥಾನ,ತಮಿಳುನಾಡು ಮತ್ತು ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳಲ್ಲಿ ದೇಶದಲ್ಲಿಯ ಒಟ್ಟು ಪ್ರಕರಣಗಳ ಪೈಕಿ ಸುಮಾರು ಶೇ.80ರಷ್ಟು ಪ್ರಕರಣಗಳು ವರದಿಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X