Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ತಬ್ಲೀಗಿ ವಿದೇಶಿಗರ ಬಗ್ಗೆ ಮೋದಿ...

"ತಬ್ಲೀಗಿ ವಿದೇಶಿಗರ ಬಗ್ಗೆ ಮೋದಿ ಸರಕಾರಕ್ಕೆ ತಿಳಿದಿತ್ತು, ಅವರನ್ನು ತಡೆಯಬೇಕಿತ್ತು"

ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್

ವಾರ್ತಾಭಾರತಿವಾರ್ತಾಭಾರತಿ26 April 2020 11:01 PM IST
share
ತಬ್ಲೀಗಿ ವಿದೇಶಿಗರ ಬಗ್ಗೆ ಮೋದಿ ಸರಕಾರಕ್ಕೆ ತಿಳಿದಿತ್ತು, ಅವರನ್ನು ತಡೆಯಬೇಕಿತ್ತು

ರಾಯ್‌ಪುರ, ಎ.26: ತಬ್ಲೀಗಿ ಜಮಾಅತ್ ಸದಸ್ಯರಿಂದ ಕೊರೋನ ವೈರಸ್ ಸೋಂಕು ಹರಡಿದ ಪ್ರಕರಣಕ್ಕೆ ಕೇಂದ್ರ ಸರಕಾರವೇ ಹೊಣೆಯಾಗಿದೆ ಎಂದು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಆರೋಪಿಸಿದ್ದಾರೆ.

ತಬ್ಲೀಗಿ ಜಮಾಅತ್‌ನ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶದಿಂದ ಆಗಮಿಸಿದ್ದ ಸದಸ್ಯರ ವಿವರ ಮತ್ತು ಪಟ್ಟಿ ಕೇಂದ್ರ ಸರಕಾರದ ಬಳಿಯಿತ್ತು . ದಿಲ್ಲಿಯಲ್ಲಿ ವಿದೇಶದಿಂದ ಬಂದವರು ಇದ್ದಾರೆ ಎಂದು ಕೇಂದ್ರ ಸರಕಾರಕ್ಕೆ ತಿಳಿದಿತ್ತು. ಹಾಗಿದ್ದರೂ ತಬ್ಲೀಗಿ ಸದಸ್ಯರು ದೇಶದೆಲ್ಲೆಡೆ ಸಂಚರಿಸಲು ಸರಕಾರ ಅವಕಾಶ ನೀಡಬಾರದಿತ್ತು. ನಿಝಾಮುದ್ದೀನ್‌ನಲ್ಲಿ ನಡೆದಿದ್ದ ಸಮಾವೇಶದಲ್ಲಿ ಭಾರತ ಮತ್ತು ವಿದೇಶಗಳಿಂದ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ತಬ್ಲೀಗಿ ಕೇಂದ್ರ ಕಚೇರಿಯಲ್ಲಿದ್ದ ಸುಮಾರು 2,300 ಜನರನ್ನು ಅಲ್ಲಿಂದ ತೆರವುಗೊಳಿಸಿ ಕ್ವಾರಂಟೈನ್‌ನಲ್ಲಿ ಇರಿಸುವುದಕ್ಕೂ ಮೊದಲೇ ನೂರಾರು ಸದಸ್ಯರು ದೇಶದೆಲ್ಲೆಡೆ ಚದುರಿ ಹೋಗಿದ್ದರು. ಇವರಲ್ಲಿ ಕೆಲವರಿಗೆ ಕೊರೋನ ಸೋಂಕು ತಗುಲಿತ್ತು ಎಂದು ಬಾಘೇಲ್ ಹೇಳಿದ್ದಾರೆ.

107 ತಬ್ಲೀಗಿ ಸದಸ್ಯರ ಪಟ್ಟಿಯನ್ನು ಕೇಂದ್ರ ಸರಕಾರ ಛತ್ತೀಸ್‌ಗಢ ಸರಕಾರಕ್ಕೆ ನೀಡಿದೆ. ಇವರನ್ನು ಪತ್ತೆಹಚ್ಚಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇವರಲ್ಲಿ ಒಬ್ಬನ ವರದಿ ಮಾತ್ರ ಪಾಸಿಟಿವ್ ಬಂದಿದೆ. ಆದರೆ ಈತ ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣ ಹೆಚ್ಚಲು ಕಾರಣನಾಗಿದ್ದಾನೆ. ರಾಜ್ಯ ಸರಕಾರ ಸೋಂಕು ಹರಡದಂತೆ ನಿಯಂತ್ರಿಸಿದೆ. ರಾಜ್ಯದಲ್ಲಿ ಸೋಂಕು ದೃಢಪಟ್ಟ 37 ಜನರಲ್ಲಿ 32 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊರೋನ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ರಾಜ್ಯದ 23 ಜಿಲ್ಲೆಗಳು ಹಸಿರು ವಲಯದಲ್ಲಿದ್ದರೆ ಕೇವಲ 1 ಜಿಲ್ಲೆ ಮಾತ್ರ ಕೆಂಪು ವಲಯದಲ್ಲಿದೆ. ಮೇ 3ರ ಬಳಿಕ ದೇಶದಲ್ಲಿ ಲಾಕ್‌ಡೌನ್ ಕೊನೆಗೊಂಡರೂ ಛತ್ತೀಸ್‌ಗಢ ರಾಜ್ಯದ ಗಡಿಯನ್ನು ತೆರೆಯುವುದಿಲ್ಲ. ದೇಶದಲ್ಲಿ ಕೊರೋನ ಸೋಂಕು ಪ್ರಕರಣ ಶೂನ್ಯಕ್ಕೆ ಇಳಿದ ಮೇಲೆಯೇ ಗಡಿಯನ್ನು ತೆರೆಯಲಾಗುವುದು ಎಂದ ಅವರು, ಲಾಕ್‌ಡೌನ್‌ನಲ್ಲಿ ವಿನಾಯಿತಿ ನೀಡುವುದನ್ನು ರಾಜ್ಯಗಳ ನಿರ್ಧಾರಕ್ಕೆ ಬಿಡಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X