Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುದ್ದಿಗೋಷ್ಠಿಯಿಂದ ಸಮಯ ವ್ಯರ್ಥ ಎಂದ...

ಸುದ್ದಿಗೋಷ್ಠಿಯಿಂದ ಸಮಯ ವ್ಯರ್ಥ ಎಂದ ಟ್ರಂಪ್!

ವಾರ್ತಾಭಾರತಿವಾರ್ತಾಭಾರತಿ26 April 2020 11:45 PM IST
share
ಸುದ್ದಿಗೋಷ್ಠಿಯಿಂದ ಸಮಯ ವ್ಯರ್ಥ ಎಂದ ಟ್ರಂಪ್!

ವಾಶಿಂಗ್ಟನ್,ಎ.26: ಅಮೆರಿಕದಲ್ಲಿ ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25 ಸಾವಿರವನ್ನು ದಾಟಿದ್ದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಂಕಿನ ಹಾವಳಿ ಬಗ್ಗೆ ಪತ್ರಿಕಾ ಗೋಷ್ಛಿಗಳನ್ನು ನಡೆಸುವುದರಿಂದ ತನ್ನ ಸಮಯ ವ್ಯರ್ಥವಾಗುತ್ತದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದದ ಕಿಡಿ ಹಚ್ಚಿದ್ದಾರೆ. ಎರಡು ದಿನಗಳ ಹಿಂದೆ ಅವರು ಕೊರೋನ ವೈರಸ್ ಸೋಂಕನ್ನು ನಾಶಪಡಿಸುವುದಕ್ಕಾಗಿ ರೋಗಿಗಳಿಗೆ ಸೋಕುನಿರೋಧಕ ದ್ರಾವಣವನ್ನು ಚುಚ್ಚಬೇಕೆಂದು ಹೇಳಿಕೆ ನೀಡಿರುವದುಉ ಕೋಲಾಹಲ ಸೃಷ್ಟಿಸಿತ್ತು.

 ಇದೀಗ ಕೊರೋನಾ ವೈರಸ್ ಹಾವಳಿಯನ್ನು ನಿಭಾಯಿಸುವ ವಿಚಾರದಲ್ಲಿ ಸುದ್ದಿಗಾರರು ಕೇಳುವ ಪ್ರಶ್ನೆಗಳಿಂದ ರೋಸಿಹೋಗಿರುವ ಟ್ರಂಪ್,ೋಂಕಿನ ಕುರಿತ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಲು ತಾನು ಪ್ರತಿ ದಿನ ಸಂಜೆ ಎರಡು ಗಂಟೆಗೂ ಅಧಿಕ ಸಮಯವನ್ನು ವ್ಯರ್ಥ ಮಾಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

‘‘ ವಿಶ್ವಸನೀಯವಲ್ಲದ ಮಾಧ್ಯಮಗಳು ಕೇವಲ ದ್ವೇಷಭರಿತ ಪ್ರಶ್ನೆಗಳನ್ನು ಕೇಳುತ್ತವೆ ಮತ್ತು ಆನಂತರ ಸತ್ಯ ಅಥವಾ ವಾಸ್ತವಂಶಗಳನ್ನು ನಿಖರವಾಗಿ ವದಿ ಮಾಡಲು ನಿರಾಕರಿಸುತ್ತವೆ. ಹೀಗಾಗಿ ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವುದರ ಉದ್ದೇಶವಾದರೂ ಏನಿದೆ’’ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

 ಅವರು (ಮಾಧ್ಯಮಗಳು) ದಾಖಲೆಯ ರೇಟಿಂಗ್‌ಗಳನ್ನು ಪಡೆಯುತ್ತವೆ. ಆದರೆ ಅಮೆರಿಕದ ಜನತೆಗೆ ನಕಲಿ ಸುದ್ದಿಗಲ್ಲದೆ, ಬೇರೇನನ್ನೂ ದೊರೆೆಯುವುದಿಲ್ಲ ಎಂದು ಟ್ರಂಪ್ ಟ್ವೀಟಿಸಿದ್ದಾರೆ.

 ಗುರುವಾರದ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಅವರು ಕೋವಿಡ್-19 ಚಿಕಿತ್ಸೆಗಾಗಿ ವೈದ್ಯರು ಸೋಂಕಿತರ ದೇಹಕ್ಕೆ ಅಲ್ಟ್ರಾವಾಯೆಲೆಟ್ ಕಿರಣಗಳನ್ನು ಹಾಯಿಸಲಿದ್ದಾರೆ ಅಥವಾ ಅವರ ದೇಹಕ್ಕೆ ಮನೆ ಬಳಕೆಯ ಸೋಂಕು ನಿರೋಧಕ ದ್ರಾವಣದ ಲಸಿಕೆಗನ್ನು ಚುಚ್ಚಲಿದ್ದಾರೆಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X