Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ...

ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ನೀರು, ಬಿಸ್ಕೆಟ್ ಎಸೆಯುತ್ತಿರುವ ವಿಡಿಯೋ ವೈರಲ್: ಭಾರೀ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 April 2020 9:25 AM IST
share
ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ನೀರು, ಬಿಸ್ಕೆಟ್ ಎಸೆಯುತ್ತಿರುವ ವಿಡಿಯೋ ವೈರಲ್: ಭಾರೀ ಆಕ್ರೋಶ

ಲಕ್ನೋ : ಉತ್ತರ ಪ್ರದೇಶದ ಆಗ್ರಾದಲ್ಲಿ ಬೀಗ ಜಡಿದ ಗೇಟುಗಳ ಒಳಗಿನ ಕ್ವಾರಂಟೈನ್ ಕೇಂದ್ರಗಳಲ್ಲಿ ಚಹಾ, ಬಿಸ್ಕೆಟ್ ಹಾಗೂ ನೀರಿನಂಥ ಅಗತ್ಯ ವಸ್ತುಗಳಿಗೂ ಜನ ಹಪಹಪಿಸುತ್ತಿರುವ ವೀಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.

25 ಸೆಕೆಂಡ್‍ಗಳ ಎರಡು ವೀಡಿಯೊಗಳ ಪೈಕಿ ಒಂದರಲ್ಲಿ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಧರಿಸಿದ ವ್ಯಕ್ತಿ ಬಿಸ್ಕೆಟ್ ಪ್ಯಾಕೆಟ್‍ಗಳನ್ನು ಗೇಟಿನ ಸಮೀಪ ಎಸೆಯುತ್ತಿರುವ ಹಾಗೂ ಅದಕ್ಕಾಗಿ ಗೇಟಿನ ಒಳಗಿನಿಂದ ಕೈಚಾಚುತ್ತಿರುವ ದೃಶ್ಯವಿದೆ.

ಗೇಟಿನ ಹೊರಗೆ ನೀರಿನ ಬಾಟಲಿಗಳನ್ನು ಕೂಡಾ ಇಡಲಾಗಿದ್ದು, ಅದಕ್ಕಾಗಿಯೂ ಒಳಗಿನಿಂದ ಕೈಚಾಚುತ್ತಿರುವುದು ಕಂಡುಬರುತ್ತದೆ. ಕ್ವಾರಂಟೈನ್‍ನಲ್ಲಿ ಇದ್ದವರ ನಡುವೆ ಸಾಮಾಜಿಕ ಅಂತರ ಕಾಪಾಡುವುದು ಅಗತ್ಯವಾಗಿದ್ದು, ಈ ಅಂಶವೇ ಕೇಂದ್ರದಲ್ಲಿ ಇಲ್ಲದಿರುವುದು ದೃಶ್ಯಾ ವಳಿಯಿಂದ ಕಂಡುಬರುತ್ತದೆ. ಗೇಟಿನ ಹಿಂದೆ ಕ್ವಾರಂಟೈನ್‍ನಲ್ಲಿರುವ ಜನ ಗುಂಪು ಸೇರಿರುವುದು ಕಾಣಿಸುತ್ತಿದೆ.

“ಪ್ರತ್ಯೇಕವಾಗಿ ಇರುವ ಜನರ ಸ್ಥಿತಿ ಇದು. ನಮಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಇದುವರೆಗೂ ನಡೆದಿಲ್ಲ. ಆಹಾರ ಮತ್ತು ನೀರಿಗೂ ಸರಿಯಾದ ವ್ಯವಸ್ಥೆ ಇಲ್ಲ. ಪ್ರತಿಯೊಬ್ಬರನ್ನೂ ನಿರ್ಲಕ್ಷಿಸಲಾಗುತ್ತಿದೆ” ಎಂದು ಮಹಿಳೆ ಹೇಳುತ್ತಿರುವುದು ಮತ್ತೊಂದು ವೀಡಿಯೊ ತುಣುಕಿನಲ್ಲಿ ಕೇಳಿಸುತ್ತಿದೆ. ಚಹಾ ಕಪ್‍ಗಳನ್ನು ಕೂಡಾ ಗೇಟಿನ ಹೊರಗಡೆ ಇಟ್ಟಿರುವುದು ಕಂಡುಬರುತ್ತದೆ.

This is a #Covid_19india quarantine centre in Agra , UP . These visuals depict a scramble for essential supplies from behind the locked gates . Social distancing , and even basic human dignity seem to be out of the picture here .... agra has the maximum Covid + cases in UP ... pic.twitter.com/O1FxdQn6tS

— Alok Pandey (@alok_pandey) April 26, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X