Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಸೋಂಕಿತರಿಗೆ ಪ್ಲಾಸ್ಮಾ ದಾನಕ್ಕೆ...

ಕೊರೋನ ಸೋಂಕಿತರಿಗೆ ಪ್ಲಾಸ್ಮಾ ದಾನಕ್ಕೆ ಮುಂದಾದ ತಬ್ಲೀಗಿಗಳಿಗೆ ವ್ಯಾಪಕ ಪ್ರಶಂಸೆ

#TabligiHeroes ಟ್ವಿಟರ್ ನಲ್ಲಿ ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ27 April 2020 10:39 AM IST
share
ಕೊರೋನ ಸೋಂಕಿತರಿಗೆ ಪ್ಲಾಸ್ಮಾ ದಾನಕ್ಕೆ ಮುಂದಾದ ತಬ್ಲೀಗಿಗಳಿಗೆ ವ್ಯಾಪಕ ಪ್ರಶಂಸೆ

ಹೊಸದಿಲ್ಲಿ :  ದೇಶದಲ್ಲಿ ಕೋವಿಡ್-19 ಸೋಂಕು ವ್ಯಾಪಿಸಲು ಪ್ರಮುಖ ಕಾರಣ ಎಂಬ ಅಪವಾದ ಹೊತ್ತು ಕೆಲ ಮಾಧ್ಯಮ ಸಂಸ್ಥೆಗಳಿಂದ ಹಾಗೂ ಟ್ವಟ್ಟರಿಗರಿಂದ ಭಾರೀ ನಿಂದನೆಕ್ಕೊಳಗಾಗಿದ್ದ ತಬ್ಲೀಗಿ ಜಮಾಅತ್  ಸದಸ್ಯರು ಇದೀಗ ಅದೇ ಟ್ವಿಟ್ಟರಿಗರಿಂದ ಶ್ಲಾಘನೆಗೊಳಗಾಗಿದ್ದಾರೆ ಹಾಗೂ #TabligiHeroes ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಲು ಕಾರಣರಾಗಿದ್ದಾರೆ.

ಕೋವಿಡ್-19 ರೋಗಿಗಳ ಚಿಕಿತ್ಸೆಗೆ ನೆರವಾಗಲು ಅವರಿಗೆ ತಮ್ಮ ಪ್ಲಾಸ್ಮಾ ದಾನ ಮಾಡಲು ಕೆಲ ತಬ್ಲೀಗಿ ಜಮಾಅತ್ ಸದಸ್ಯರು ಮುಂದೆ ಬಂದಿರುವುದರಿಂದ ಅವರ ಹೃದಯ ವೈಶಾಲ್ಯತೆಗೆ ಎಲ್ಲೆಡೆಯಿಂದ  ಪ್ರಶಂಸೆ ದೊರಕಿದೆ.

ರವಿವಾರ ತಡರಾತ್ರಿಯಿಂದ ಟ್ವಿಟರ್ ನಲ್ಲಿ #TabligiHeroes ಟ್ರೆಂಡಿಂಗ್  ಆಗಿತ್ತು. ಈ ಹಿಂದೆ ಕೊರೋನ ಪಾಸಿಟಿವ್ ಆಗಿದ್ದವರು ಈಗ ಇತರ ರೋಗಿಗಳಿಗಾಗಿ ತಮ್ಮ ಪ್ಲಾಸ್ಮಾ ದಾನಕ್ಕೆ ಮುಂದೆ ಬಂದಿರುವುದು  ಎಲ್ಲರಿಗೆ ಖುಷಿ ನೀಡಿದೆ.

 ಈ ಹಿಂದೆ ತಬ್ಲೀಗಿ ಜಮಾಅತ್ ಸದಸ್ಯರಿಗೆ 'ಉಗ್ರ'ರೆಂಬ ಹಣೆಪಟ್ಟಿ ಕಟ್ಟಿದ ಹಾಗೂ ಅವರು 'ಕೊರೋನ ಜಿಹಾದ್' ನಡೆಸುತ್ತಿದ್ದಾರೆಂದು ಆರೋಪಿಸಿದ್ದ ಕೆಲ ಮಾಧ್ಯಮಗಳನ್ನು ಟ್ವಿಟ್ಟರಿಗರು ತರಾಟೆಗೆ  ತೆಗೆದುಕೊಂಡಿದ್ದಾರಲ್ಲದೆ ಇದೀಗ ಅದೇ ತಬ್ಲೀಗಿ ಜಮಾಅತ್ ಸದಸ್ಯರು ತಮ್ಮ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿರುವ ಕುರಿತಂತೆ ಕನಿಷ್ಠ ಪ್ರಚಾರ ನೀಡುತ್ತಿರುವುದೇಕೆ ಎಂದೂ ಪ್ರಶ್ನಿಸಿದ್ದಾರೆ.

ಈ ದೇಶದ ಜನತೆ ಒಗ್ಗಟ್ಟಿನಲ್ಲಿರುವಾಗ ದ್ವೇಷದ ವಾತಾವರಣವನ್ನು ಸೃಷ್ಟಿಸುವ ಯತ್ನದ ವಿರುದ್ಧವೂ ಟ್ವಿಟ್ಟರಿಗರು ಕಿಡಿಕಾರಿದ್ಧಾರೆ. ಸೋಮವಾರ ಬೆಳಗ್ಗೆ 7 ಗಂಟೆ ಹೊತ್ತಿಗೆ #TabligiHeroes ಹ್ಯಾಶ್ ಟ್ಯಾಗ್ ಸುಮಾರು ಎರಡು ಲಕ್ಷ ಟ್ವೀಟ್‍ಗಳಿಗೆ ಕಾರಣವಾಗಿತ್ತು.

Who is saying tablighi misbehaving with nurses and spitting on doctors they don't know about tablighi peoples and also don't know anything about tableegh @ArvindKejriwal@msisodia #TabligiHeroes pic.twitter.com/PAyoKzjzu3

— Ataullah (@AtaullahShekh2) April 27, 2020

When I asked why they are silent on Tablighi Jamat donating Plasma, they said this!!! #TabligiHeroes pic.twitter.com/VTS7BG7Sa0

— Salman khan (@Salmank67028751) April 27, 2020

They are real heroes of our society
They donated their plasma happily#TabligiHeroes #TabligiHeroes#TabligiHeroes pic.twitter.com/bg1zhhsTTq

— Wasim Akram (@AkramDlf) April 27, 2020

"Plasma Jéhâd" by
'SingLe SouRcE'
Is on work by #TabligiJamaat#तब्लीगी_जमात_पर_गर्व_है #TabligiHeroes #TabligiJamaat @Muslima00968165 @IndiasMuslims @HansrajMeena pic.twitter.com/HIMeSXC66W

— Sardar (@Asli_Sardar) April 27, 2020

#TabligiHeroes

No Religion of Plasma but Virus is Religious.... Indian Media pic.twitter.com/UXufbed79O

— Mohd Muzammil (@MohdMuz41594296) April 27, 2020

#TabligiHeroes waiting to donate plasma for country har jung me musalman ka khoon kamm aya hai pic.twitter.com/1qOVtF3kzk

— Ashmohammad (@Ashmoha67122589) April 27, 2020

Our fantastic 4
1-Doctor
2-Police
3-volunteer
4-Tabligi #TabligiHeroes pic.twitter.com/prDa9GjlzH

— aAmIr cHaUdHaRy (@i_m_aamir_No1) April 27, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X