Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ : ಬ್ಯಾರೀಸ್ ಕಲ್ಚರಲ್ ಫೋರಮ್...

ದುಬೈ : ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಅನಿವಾಸಿ ಕನ್ನಡಿಗರಿಗೆ ಆಹಾರ, ವೈದ್ಯಕೀಯ ಸಹಾಯ

ವಾರ್ತಾಭಾರತಿವಾರ್ತಾಭಾರತಿ27 April 2020 1:52 PM IST
share

ದುಬೈ :  ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವತಿಯಿಂದ ಕೊರೋನ ವೈರಸ್ ಭೀತಿಯಿಂದ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರಿಗೆ ಆಹಾರ, ವೈದ್ಯಕೀಯ ಸೇವೆಯನ್ನು ನೀಡಲಾಗುತ್ತಿದೆ.

ಬಿಸಿಎಫ್ ಅಧ್ಯಕ್ಷರಾದ ಡಾ. ಬಿಕೆ ಯೂಸುಫ್ ಅವರ ಮಾರ್ಗದರ್ಶನದಲ್ಲಿ ಇಲ್ಲಿನ ಜನ ಸಾಂದ್ರತೆಯ ಕಮರ್ಷಿಯಲ್ ಕೇಂದ್ರಗಳಾದ ದೇರಾ , ನೈಫ್, ಫ್ರೀಝ್, ಮುರಾರ್ ಮೊದಲಾದ ಪ್ರದೇಶಗಳನ್ನು ಕೇಂದ್ರವಾಗಿಟ್ಟುಕೊಂಡು ಸೇವೆ ನೀಡುತ್ತಿದ್ದಾರೆ.

ಯುಎಇಯಲ್ಲಿರುವ ಎಲ್ಲರಿಗೂ ಅಲ್ಲಿನ ಸರಕಾರ ಸಮಾನವಾದ ಮತ್ತು ಉತ್ತಮ ರೀತಿಯ ಸೇವೆ ನೀಡುತ್ತಿದ್ದು, ಅದಾಗ್ಯೂ ಹಲವಾರು ಸಂದರ್ಭಗಳಲ್ಲಿ ಸಂಪರ್ಕದ ಕೊರತೆಯಿಂದ ಸಹಾಯ ವಂಚಿತರಾದ ಹಲವು ಅನಿವಾಸಿ ಕನ್ನಡಿಗರಿಗೆ ಬಿಸಿಎಫ್ ಸಹಾಯ ನೀಡುತ್ತಿದೆ. ಕೊರೋನ ಸಂತ್ರಸ್ತರಿಗೆ ಅಗತ್ಯದ ಆಹಾರ, ಇತರ ಆರೋಗ್ಯದ ತೊಂದರೆಗಳಿರುವ ರೋಗಿಗಳಿಗೆ ಅಗತ್ಯವಾದ ಔಷಧಗಳನ್ನು ಬಿಸಿಎಫ್ ತಲುಪಿಸುತ್ತಿದೆ. ಕೊರೋನ ಪಾಸಿಟಿವ್ ಆದವರನ್ನು ಮತ್ತು ಅವರೊಂದಿಗೆ ಇರುವ ಶಂಕಿತ ಕೊರೊನ ಪೀಡಿತರನ್ನು ಕ್ವಾರಂಟೈನ್ ಗೊಳಿಸುವ ಕಾರ್ಯ ಮೊದಲಾದ ಸೇವೆಗಳನ್ನು ನೀಡಲು ದುಬೈ ಸರಕಾರದ ಅಂಗೀಕೃತ ಸಮಾಜಸೇವಾ ಸಂಸ್ಥೆಯಾಗಿ ನೇಮಕಗೊಂಡ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ (ಕೆಎಂಸಿಸಿ  ) ನೊಂದಿಗೆ ಬಿಸಿಎಫ್ ಸಹಕರಿಸುತ್ತಿದೆ.

ಯುಎಇಯಲ್ಲಿರುವ ಅನಿವಾಸಿ ಕನ್ನಡಿಗರು ತಾಯ್ನಾಡಿಗೆ ಮರಳಲು ಉತ್ಸಾಹಕರಾಗಿದ್ದು, ಈ ನಿಟ್ಟಿನಲ್ಲಿ ಭಾರತ ಕೇಂದ್ರ ಸರಕಾರ, ಕರ್ನಾಟಕ ರಾಜ್ಯ ಸರಕಾರ ಮತ್ತು ಯುಎಇ ಸರಕಾರದೊಂದಿಗೆ ಸಮಾಲೋಚಿಸಿ ಕಾರ್ಯ ಸೂಚಿಯನ್ನು ರೂಪಿಸಬೇಕೆಂದು ಬಿಸಿಎಫ್ ಒತ್ತಾಯಿಸಿದೆ.  ಯುಎಇ ಯಲ್ಲಿ ಸಂಕಷ್ಟದಲ್ಲಿರುವ ಕೊರೋನ ಸಂತ್ರಸ್ತರಿಗೆ ಇಲ್ಲಿನ ನಿಯಮಾನುಸಾರ ಒದಗಿಲ್ಪಡುವ ಸಹಾಯ ಸವಲತ್ತುಗಳು, ಕ್ವಾರಂಟೈನ್ ಸವಲತುಗಳು ತಲುಪುವಂತೆ ಯುಎಇ ಭಾರತೀಯ ದೂತಾವಾಸ,  ಸಂಬಂಧಪಟ್ಟ ಯುಎಇ ಸರಕಾರೀ ಇಲಾಖೆಯನ್ನು ಸಮಪರ್ಕಿಸಿ ಪ್ರಯತ್ನಿಸಬೇಕೆಂದು ಬಿಸಿಎಫ್ ಮನವಿ ಮಾಡಿದೆ. ಮತ್ತು ಇತರ ಕನ್ನಡ ಪರ ಸಂಘಟನೆಗಳೂ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿವೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X