Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ಠಾಣೆಯಲ್ಲಿ ಸಿಆರ್ ಪಿಎಫ್...

ಬೆಳಗಾವಿ ಠಾಣೆಯಲ್ಲಿ ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ಸರಪಳಿಯಲ್ಲಿ ಬಂಧಿ: ಭಾರೀ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 April 2020 3:34 PM IST
share
ಬೆಳಗಾವಿ ಠಾಣೆಯಲ್ಲಿ ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ಸರಪಳಿಯಲ್ಲಿ ಬಂಧಿ: ಭಾರೀ ಆಕ್ರೋಶ

ಬೆಂಗಳೂರು: ಯಾವುದೇ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುತ್ತಿದ್ದ ರಜೆಯ ಮೇಲಿದ್ದ ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ಒಬ್ಬರು ತಮ್ಮನ್ನು ಪ್ರಶ್ನಿಸಿದ ಪೊಲೀಸರನ್ನು ನಿಂದಿಸಿದ್ದಾರೆಂದು ಆರೋಪಿಸಿ ಅವರನ್ನು ಬೆಳಗಾವಿ ಪೊಲೀಸ್ ಠಾಣೆಯಲ್ಲಿ ಸರಪಳಿಯಲ್ಲಿ ಬಂಧಿಸಿಟ್ಟ ವೀಡಿಯೋವೊಂದು ಭಾರೀ ವಿವಾದ ಸೃಷ್ಟಿಸಿದೆ.

ಟ್ವಿಟರಿಗರೊಬ್ಬರು ಪೋಸ್ಟ್ ಮಾಡಿದ್ದ ಈ ವೀಡಿಯೋದಲ್ಲಿ ಕಮಾಂಡೋ ಸಚಿನ್ ಸುನಿಲ್ ಸಾವಂತ್ ಸರಪಳಿಯಿಂದ ಬಂಧಿಸಲ್ಪಟ್ಟಿದ್ದು ಕಾಣಿಸುತ್ತದೆ.

ಈ ವಿಚಾರವನ್ನು ರಾಜ್ಯ ಪೊಲೀಸ್ ಮುಖ್ಯಸ್ಥರ ಜತೆ ಚರ್ಚಿಸಲಾಗಿದೆ. ಅವರ ಜಾಮೀನು ಅರ್ಜಿ ನ್ಯಾಯಾಲಯದ ಮುಂದೆ ಮಂಗಳವಾರ ಬರಲಿದೆ. ನಂತರ  ಸೂಕ್ತ ತನಿಖೆ ನಡೆಸಲಾಗುವುದು ಎಂದು ಡಿಐಜಿ ಹಾಗೂ ಸಿಆರ್ ಪಿಎಫ್ ವಕ್ತಾರ ಎಂ  ದಿನಕರನ್ ಹೇಳಿದ್ದಾರೆ.

ಎಪ್ರಿಲ್ 11ರ ತನಕ ರಜೆಯಲ್ಲಿದ್ದ ಸಚಿನ್ ಸುನಿಲ್ ಸಾವಂತ್ ಲಾಕ್ ಡೌನ್ ವಿಸ್ತರಣೆಗೊಂಡ ಹಿನ್ನೆಲೆಯಲ್ಲಿ ತಮ್ಮ ರಜೆಯನ್ನೂ ವಿಸ್ತರಿಸಿದ್ದರು. ಈ ಸಂದರ್ಭ ಅವರು ಎಪ್ರಿಲ್ 23ರಂದು ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆನ್ನಲಾಗಿದೆ. ನಂತರ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದ ಸಂದರ್ಭ ಅಸಭ್ಯ ವರ್ತನೆ ತೋರಿದ್ದಕ್ಕಾಗಿ ಸರಪಳಿಯಲ್ಲಿ ಬಂಧಿಸಲಾಗಿತ್ತೆನ್ನಲಾಗಿದೆ.

ಅವರಿಗೆ ಲಾಠಿಯಲ್ಲಿ ಹೊಡೆಯಲಾಗಿತ್ತು ಹಾಗು ಕೈಕೋಳ ತೊಡಿಸಲಾಗಿತ್ತು ಎಂದು ಅವರ ಕುಟುಂಬ ಆರೋಪಿಸಿದೆ. ಸಚಿನ್ ಅವರ ಕಮಾಂಡೋ ಘಟಕ 207 ಕೋಬ್ರಾ ನಕ್ಸಲ್ ನಿಗ್ರಹ ಚಟುವಟಿಕೆಗಳಲ್ಲಿ ತೊಡಗಿತ್ತು. ಅವರನ್ನು ಅವರ ತಂಡದಿಂದ ವಜಾಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X