Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದ ಕೊರೋನ ಪರೀಕ್ಷೆಯ ಕಿಟ್‌ಗಳ ಆಮದು...

ಚೀನಾದ ಕೊರೋನ ಪರೀಕ್ಷೆಯ ಕಿಟ್‌ಗಳ ಆಮದು ರದ್ದು: ಕೇಂದ್ರ ಸರಕಾರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ27 April 2020 11:26 PM IST
share
ಚೀನಾದ ಕೊರೋನ ಪರೀಕ್ಷೆಯ ಕಿಟ್‌ಗಳ ಆಮದು ರದ್ದು: ಕೇಂದ್ರ ಸರಕಾರದ ಹೇಳಿಕೆ

ಹೊಸದಿಲ್ಲಿ, ಎ.27: ಕೊರೋನ ವೈರಸ್ ಸೋಂಕು ಪರೀಕ್ಷೆಗೆ ಚೀನಾದಿಂದ ಆಮದು ಮಾಡಿಕೊಳ್ಳುವ ತ್ವರಿತ ಪರೀಕ್ಷಾ ಕಿಟ್‌ಗಳ ಗುಣಮಟ್ಟದ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವ್ಯಾಪಾರಾದೇಶ(ಸರಕುಗಳ ಪೂರೈಕೆಯ ಆರ್ಡರ್)ವನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದ್ದು, ಕಿಟ್‌ಗಳ ಪೂರೈಕೆಗೆ ಇದುವರೆಗೆ ಯಾವುದೇ ಹಣ ಪಾವತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

  ಚೀನಾದಿಂದ ಆಮದು ಮಾಡಿಕೊಳ್ಳುವ ಕಿಟ್‌ಗಳಿಗೆ ಭಾರತವು ದುಪ್ಪಟ್ಟು ದರ ಪಾವತಿಸುತ್ತಿರುವ ಕಾರಣ ಕಿಟ್‌ಗಳಿಗೆ ಬೆಲೆ ನಿಗದಿಗೊಳಿಸಲಾಗುವುದು ಎಂದು ದಿಲ್ಲಿ ಹೈಕೋರ್ಟ್ ರವಿವಾರ ನಿರ್ದೇಶನ ನೀಡಿದ ಮರುದಿನವೇ ಕೇಂದ್ರ ಸರಕಾರದ ಈ ಸ್ಪಷ್ಟನೆ ಹೊರಬಿದ್ದಿದೆ. ಅಲ್ಲದೆ ಕಿಟ್‌ಗಳನ್ನು ಬಳಸದಂತೆ ನೋಡಲ್ ಏಜೆನ್ಸಿ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದೆ.

 ಚೀನಾದ ಗ್ವಾಂಗ್‌ರೊ ವುಂಡ್‌ಫೊ ಬಯೊಟೆಕ್ ಮತ್ತು ಝುಹಾಯ್ ಲಿವ್‌ರೊನ್ ಡಯಗ್ನೊಸ್ಟಿಕ್ಸ್ ಸಂಸ್ಥೆಗಳು ತಯಾರಿಸಿದ ಕಿಟ್‌ಗಳು ದೋಷಯುಕ್ತವಾಗಿರುವುದಾಗಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ವರದಿ ನೀಡಿದೆ. ಪೂರ್ಣ ಮುಂಗಡ ಪಾವತಿಸದೆ ಸರಿಯಾದ ಪ್ರಕ್ರಿಯೆ ಅನುಸರಿಸಿದ ಕಾರಣ ಸರಕಾರಕ್ಕೆ ಒಂದು ರೂಪಾಯಿಯೂ ನಷ್ಟವಾಗಿಲ್ಲ ಎಂದು ಐಸಿಎಂಆರ್ ಹೇಳಿದೆ.

ಮ್ಯಾಟ್ರಿಕ್ಸ್ ಎಂಬ ಸಂಸ್ಥೆ ಪ್ರತೀ ಕಿಟ್‌ಗೆ 245 ರೂ.ಯಂತೆ ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಂಡಿದೆ. ಆದರೆ ರಿಯಲ್ ಮೆಟಬಾಲಿಕ್ಸ್ ಮತ್ತು ಆರ್ಕ್ ಫಾರ್ಮಸ್ಯೂಟಿಕಲ್ಸ್ ಎಂಬ ವಿತರಕರು ಇದನ್ನು ಸರಕಾರಕ್ಕೆ ತಲಾ 600 ರೂ.ಯಂತೆ ಮಾರಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ, ಈ ಕಿಟ್‌ಗಳಿಗೆ 400 ರೂ. ಗರಿಷ್ಟ ಮಾರಾಟ ದರವನ್ನು ದಿಲ್ಲಿ ಹೈಕೋರ್ಟ್ ನಿಗದಿಗೊಳಿಸಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಕೊರೋನ ಪರೀಕ್ಷೆಯ ಕಿಟ್‌ಗಳಿಗೆ ಬೇಡಿಕೆ ಹೆಚ್ಚಿದ್ದ ಸಂದರ್ಭದಲ್ಲಿ, ಮತ್ತು ವಿವಿಧ ದೇಶಗಳು ಇವನ್ನು ಪಡೆಯಲು ಶಕ್ತಿ ಮೀರಿ ಪ್ರಯತ್ನಿಸಿದ್ದ ಸಂದರ್ಭದಲ್ಲಿ ಈ ಕಿಟ್‌ಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಚೀನಾದಿಂದ ನೇರವಾಗಿ ಆಮದು ಮಾಡಿಕೊಂಡಿದ್ದರೆ 100% ಹಣ ಮುಂಗಡ ಪಾವತಿಸಬೇಕಿತ್ತು. ಆದರೆ ಏಜೆನ್ಸಿಯ ಮೂಲಕ ಆಮದು ಮಾಡಿಕೊಂಡಿದ್ದರಿಂದ ಮುಂಗಡ ಪಾವತಿಸಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X