Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 30...

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 30 ಸಾವಿರಕ್ಕೆ ಸನಿಹ

ವಾರ್ತಾಭಾರತಿವಾರ್ತಾಭಾರತಿ28 April 2020 9:24 AM IST
share
ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 30 ಸಾವಿರಕ್ಕೆ ಸನಿಹ

ಹೊಸದಿಲ್ಲಿ, ಎ.28: ಮಧ್ಯಪ್ರದೇಶದ ಇಂಧೋರ್‌ನಲ್ಲಿ ತಡರಾತ್ರಿ ಹಲವು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,571ಕ್ಕೇರಿದೆ. ಸೋಮವಾರ ಒಟ್ಟು 1,709 ಪ್ರಕರಣಗಳು ದೃಢಪಟ್ಟಿದ್ದು, 58 ಮಂದಿ ಜೀವ ಕಳೆದುಕೊಂಡಿದ್ದಾರೆ.

ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಕ್ರಮವಾಗಿ 522 ಹಾಗೂ 247 ಹೊಸ ಪ್ರಕರಣಗಳು ದಾಖಲಾಗಿವೆ. ಕೆಲ ನಗರಗಳಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಇಂಧೋರ್‌ನಲ್ಲಿ 196 ಹೊಸ ಪ್ರಕರಣಗಳು ದೃಢಪಟ್ಟಿವೆ. ಮುಂಬೈನಲ್ಲಿ 369 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ದಿಲ್ಲಿಯಲ್ಲಿ 190 ಪಾಸಿಟಿವ್ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,000 ದಾಟಿದೆ. ಇದುವರೆಗೆ ಸೋಂಕು ನಿಯಂತ್ರಣದಲ್ಲಿದ್ದ ಬಿಹಾರ ಹಾಗೂ ಜಾರ್ಖಂಡ್‌ನಲ್ಲಿ ದಿಢೀರನೇ ಪ್ರಕರಣಗಳು ಹೆಚ್ಚಿದ್ದು, ಒಂದೇ ದಿನ ಕ್ರಮವಾಗಿ 68 ಹಾಗೂ 20 ಪ್ರಕರಣಗಳು ವರದಿಯಾಗಿವೆ.

ಮಹಾರಾಷ್ಟ್ರದಲ್ಲಿ ಸೋಮವಾರ ಒಂದೇ ದಿನ 27 ಮಂದಿ ಕೋವಿಡ್-19 ಸೋಂಕಿತರು ಮೃತಪಟ್ಟಿದ್ದು, ಗುಜರಾತ್ (11), ರಾಜಸ್ಥಾನ (9), ಮಧ್ಯಪ್ರದೇಶ (7) ಹಾಗೂ ಪಶ್ಚಿಮ ಬಂಗಾಳ (2) ನಂತರದ ಸ್ಥಾನಗಳಲ್ಲಿವೆ. ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲೂ ತಲಾ ಒಂದು ಸಾವು ಸಂಭವಿಸಿದೆ. ದೇಶದಲ್ಲಿ ಮೃತಪಟ್ಟ ಕೊರೋನ ಸೋಂಕಿತರ ಸಂಖ್ಯೆ 937ಕ್ಕೇರಿದೆ. ದೇಶದಲ್ಲಿ ಸತತ ಮೂರನೇ ದಿನ 50ಕ್ಕೂ ಹೆಚ್ಚು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಗರಿಷ್ಠ (369) ಸಾವು ಸಂಭವಿಸಿದ್ದು, ಮುಂಬೈ ಮಹಾನಗರದಲ್ಲೇ 219 ಮಂದಿ ಜೀವ ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಮವಾರ 522 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,590ಕ್ಕೇರಿದೆ. ಅಹ್ಮದಾಬಾದ್‌ನಲ್ಲಿ ಸಾಂಕ್ರಾಮಿಕ ಸ್ಥಿತಿ ಆತಂಕಕಾರಿಯಾಗಿದ್ದು, ಒಟ್ಟು ಸೋಂಕಿತರ ಪೈಕಿ ಶೇಕಡ 4.7ರಷ್ಟು ಮಂದಿ ಮೃತಪಟ್ಟಿದ್ದಾರೆ. ಮುಂಬೈನಲ್ಲಿ ಸಾವಿನ ಪ್ರಮಾಣ 3.8% ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X