Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ:...

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ28 April 2020 1:34 PM IST
share
ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಲಕ್ನೋ: ಮುಸ್ಲಿಂ ಮಾರಾಟಗಾರರಿಂದ ಯಾರೂ ತರಕಾರಿಗಳನ್ನು ಖರೀದಿಸಬಾರದೆಂದು ಹೇಳುವ ಮೂಲಕ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯ ಬರ್ಹಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್  ತಿವಾರಿ ವಿವಾದಕ್ಕೀಡಾಗಿದ್ದಾರೆ. ಈ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಒಂದು ವಿಷಯ ನೆನಪಿಡಿ. ನಾನು ಎಲ್ಲರಿಗೂ ಬಹಿರಂಗವಾಗಿ ಹೇಳುತ್ತಿದ್ದೇನೆ. ಯಾರು ಕೂಡ ಮುಸ್ಲಿಮರಿಂದ ತರಕಾರಿಗಳನ್ನು ಖರೀದಿಸಬಾರದು'' ಎಂದು ತಿವಾರಿ ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸುತ್ತದೆ.

ಬರ್ಹಜ್ ನಗರಪಾಲಿಕಾ ಕಚೇರಿಗೆ ತಾವು ಕಳೆದ ವಾರ ಹೋಗಿದ್ದ ಸಂದರ್ಭ ಅಲ್ಲಿ ಸರಕಾರಿ ಅಧಿಕಾರಿಗಳು ಸಹಿತ ಇತರರನ್ನುದ್ದೇಶಿಸಿ ತಾವು ಮೇಲಿನ ಮಾತುಗಳನ್ನು ಹೇಳಿದ್ದಾಗಿ ಶಾಸಕ ಹೇಳಿಕೊಂಡಿದ್ದಾರೆ.

“ಕೊರೋನ ವೈರಸ್ ಹರಡುವ ಉದ್ದೇಶದಿಂದ ಒಂದು ಕೋಮಿನ ಜನರು  ತರಕಾರಿಗಳಿಗೆ ತಮ್ಮ ಉಗುಳನ್ನು ತಾಗಿಸಿ ಅವುಗಳಿಗೆ ಸೋಂಕು ಹತ್ತಿಸಿ ಮಾರಾಟ ಮಾಡುತ್ತಿದ್ದಾರೆಂಬ ದೂರುಗಳನ್ನು  ಕೇಳಿ ಈ ಮಾತುಗಳನ್ನು ಹೇಳಿದ್ದೇನೆ'' ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ತಾವು ಕೇವಲ ಸಲಹೆ ನೀಡಿದ್ದು ಮಾತ್ರ, ಅವುಗಳನ್ನು ಪಾಲಿಸುವುದು ಬಿಡುವುದು ಜನರಿಗೆ ಬಿಟ್ಟಿದ್ದು ಎಂದೂ ಅವರು ಹೇಳಿದ್ದಾರೆ. “ದೇಶದಲ್ಲಿ ಜಮಾತ್ ಸದಸ್ಯರು ಏನು ಮಾಡಿದ್ದಾರೆಂಬುದನ್ನು ಎಲ್ಲರೂ ನೋಡಿದ್ದಾರೆ'' ಎಂದು ದಿಲ್ಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲೀಗಿ ಜಮಾತ್ ಸಮಾವೇಶವನ್ನು ಉಲ್ಲೇಖಿಸಿ ಅವರು ಹೇಳಿದರು.

ತಮ್ಮ ಪಕ್ಷ ಇಂತಹ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ, ತಿವಾರಿ ಯಾವ ಸನ್ನಿವೇಶದಲ್ಲಿ ಇಂತಹ ಹೇಳಿಕೆ ನೀಡಿದ್ದಾರೆಂಬುದನ್ನು ಪರಿಶೀಲಿಸಲಾಗುವುದು ಎಂದು ರಾಜ್ಯ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ತಿಳಿಸಿದ್ದಾರೆ.

#BJPStopHatredFightCorona #BJP #Mla Suresh Tiwari from #UP is seen instructing people not to buy vegetables from Muslim People #communalhatred #pandemicdesign #Islamophobic during #StopCOVIDIslamophobia @narendramodi teach ur men to stop doing this 1st they don’t seem 2understand https://t.co/tCnH6dlIaO

— Nagma (@nagma_morarji) April 27, 2020

Thread ... This is Suresh Tiwari , a @BJP4UP MLA from east UP . A video of him asking for a boycott of Muslim vegetable vendors in #lockdown is viral. Today, when asked, the MLA said he had done nothing wrong and that he was only reacting to complaints of spitting .... pic.twitter.com/OgtCiR97il

— Alok Pandey (@alok_pandey) April 28, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X