Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಫ್ಯಾಕ್ಟ್ ಚೆಕ್: ಪಾಲ್ಘರ್ ನಂತರ ಪಂಜಾಬ್...

ಫ್ಯಾಕ್ಟ್ ಚೆಕ್: ಪಾಲ್ಘರ್ ನಂತರ ಪಂಜಾಬ್ ಸಾಧುವಿನ ಮೇಲಿನ ದಾಳಿಗೆ ಕೋಮುದ್ವೇಷದ ಬಣ್ಣ ಹಚ್ಚುವ ಯತ್ನ

‘ಇದು ಕೋಮು ಘಟನೆಯಲ್ಲ’ ಎಂದ ಸ್ವಾಮಿ ಪುಷ್ಪೇಂದ್ರ

ವಾರ್ತಾಭಾರತಿವಾರ್ತಾಭಾರತಿ28 April 2020 5:02 PM IST
share
ಫ್ಯಾಕ್ಟ್ ಚೆಕ್: ಪಾಲ್ಘರ್ ನಂತರ ಪಂಜಾಬ್ ಸಾಧುವಿನ ಮೇಲಿನ ದಾಳಿಗೆ ಕೋಮುದ್ವೇಷದ ಬಣ್ಣ ಹಚ್ಚುವ ಯತ್ನ

ಹೊಸದಿಲ್ಲಿ: ಪಂಜಾಬ್ ರಾಜ್ಯದ ಹೋಶಿಯಾರ್‍ಪುರ್ ಎಂಬಲ್ಲಿ ಗಾಯಗೊಂಡಿರುವ ಸಾಧುವೊಬ್ಬರು ಚಿಕಿತ್ಸೆ ಪಡೆಯುತ್ತಿರುವ  ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವರ ಮೇಲೆ ‘ಶಾಂತಿಯುತರು’ ಆಶ್ರಮದಲ್ಲಿ ಬರ್ಬರ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗುತ್ತಿದೆ. ಈ ಮೂಲಕ ಪಾಲ್ಘರ್ ನಂತರ ಮತ್ತೊಂದು ಘಟನೆಗೂ ಕೋಮುಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿವೆ.

ಸಾಧುವಿನ ವೀಡಿಯೋ ಜತೆಗಿನ ಪೋಸ್ಟ್‍ ನಲ್ಲಿ ಹೀಗೆಂದು ಬರೆಯಲಾಗಿದೆ. “ಪಾಲ್ಘರ್ ಘಟನೆಯ ನಂತರ ಇನ್ನೊಬ್ಬ ಸಾಧು ಮೇಲೆ ಪಂಜಾಬ್‍ನ ಹೋಶಿಯಾರ್‍ಪುರ್ ಎಂಬಲ್ಲಿ ಶಾಂತಿಯುತರಿಂದ ದಾಳಿ ನಡೆದಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಈ ಸಾಧುಗಳ ಮೇಲೆ ಏಕೆ ದಾಳಿ ನಡೆಯುತ್ತಿದೆ?''. ಫೇಸ್ ಬುಕ್‍ನಲ್ಲಿ ಈ ವೀಡಿಯೋ ಹಾಗೂ ಪೋಸ್ಟ್ ವ್ಯಾಪಕವಾಗಿ ಶೇರ್ ಆಗಿದೆ.

ಯಾವುದು ನಿಜ ?

ಪೊಲೀಸರು ಹಾಗೂ ಸ್ವತಃ ಆ ಸಾಧು ಕೂಡ ಈ ಘಟನೆಗೆ ಮತೀಯ ಅಥವಾ ರಾಜಕೀಯ ಬಣ್ಣವಿಲ್ಲ ಎಂದಿದ್ದಾರೆ. ಇದೊಂದು ಕಳ್ಳತನದ ಪ್ರಕರಣ. ತಾನು ಪ್ರತಿರೋಧ ತೋರಿದ್ದರಿಂದ ದಾಳಿ ನಡೆಸಲಾಯಿತು ಎಂದು ಸ್ವತಃ ಸಾಧುವೇ ಸ್ಪಷ್ಟೀಕರಣ ನೀಡಿದ್ದಾರೆ.

ಈ ಕುರಿತಂತೆ ಸಾಧು ನೀಡಿದ ಮಾಹಿತಿ ಹೋಶಿಯಾರ್‍ಪುರ್ ಪೊಲೀಸರ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ‍ನಲ್ಲಿದೆ. “ಕೆಲ ಡ್ರಗ್ಸ್ ವ್ಯಸನಿಗಳು ಎರಡು ದಿನಗಳ ಹಿಂದೆ ನನ್ನ ಮೇಲೆ ದಾಳಿ ನಡೆಸಿ ಹಣದ ಬೇಡಿಕೆಯಿರಿಸಿದ್ದರು. ನಾನು ಪ್ರತಿರೋಧ ತೋರಿದ್ದರಿಂದ  ಹಲ್ಲೆ ನಡೆಯಿತು. ಅವರ ಮುಖದ ಮೇಲಿದ್ದ ಬಟ್ಟೆ ಸರಿಸಲು ಯತ್ನಿಸಿ ಅವರಿಗೆ ಗುದ್ದಿದೆ. ಅದಕ್ಕಾಗಿ ಅವರು ಚೂರಿಯಿಂದ ದಾಳಿ ನಡೆಸಿದರು. ಇದು ರಾಜಕೀಯ ಪ್ರೇರಿತ ಘಟನೆ ಎಂದು ನನಗನಿಸುವುದಿಲ್ಲ. ಇಬ್ಬರು ಹುಡುಗರಿದ್ದರು ಹಣ ಕದ್ದು ಇಬ್ಬರೂ ಓಡಿ ಹೋದರು. ಪೊಲೀಸರು ಈ ಪ್ರಕರಣದಲ್ಲಿ ನನಗೆ ಬಹಳ ಸಹಕರಿಸಿದರು'' ಎಂದು ಸ್ವಾಮಿ ಪುಷ್ಪೇಂದ್ರ ಹೇಳಿರುವುದು ಟ್ವೀಟ್ ನಲ್ಲಿದೆ.

ಈ ಪ್ರಕರಣ ಕುರಿತಂತೆ  ನಾಲ್ಕು ಮಂದಿಯನ್ನು  ಬಂಧಿಸಲಾಗಿದೆ. ಘಟನೆಯಲ್ಲಿ ಯಾವುದೇ ಕೋಮು ಬಣ್ಣ ಅಥವಾ ರಾಜಕೀಯ ಉದ್ದೇಶವಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

Swami Pushpendra of Hoshiarpur's video message, explaining what happened the day before. It was a case of robbery for which we have already filed a FIR and are already investigating to book the culprits. Urge all to act responsibly and not engage in rumours. @PunjabPoliceInd pic.twitter.com/DKd9SMqEQY

— Hoshiarpur Police (@PP_Hoshiarpur) April 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X