Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮನ್ನು ವಾಪಾಸು ಕರೆಸಿಕೊಳ್ಳಿ :...

ನಮ್ಮನ್ನು ವಾಪಾಸು ಕರೆಸಿಕೊಳ್ಳಿ : ಮಲೇಷಿಯಾದಲ್ಲಿರುವ ಮಂಗಳೂರಿನ ವಿದ್ಯಾರ್ಥಿಗಳ ಭಿನ್ನಹ

ವಾರ್ತಾಭಾರತಿವಾರ್ತಾಭಾರತಿ28 April 2020 8:57 PM IST
share
ನಮ್ಮನ್ನು ವಾಪಾಸು ಕರೆಸಿಕೊಳ್ಳಿ : ಮಲೇಷಿಯಾದಲ್ಲಿರುವ ಮಂಗಳೂರಿನ ವಿದ್ಯಾರ್ಥಿಗಳ ಭಿನ್ನಹ

ಮಂಗಳೂರು : ಕೊರೋನ ವೈರಸ್ ಸೋಂಕಿನಿಂದಾಗಿ ಹೊರ ನಾಡು, ಮಾತ್ರವಲ್ಲದೆ, ಹೊರ ದೇಶಗಳಲ್ಲಿ ಅತಂತ್ರರಾಗಿರುವ ಕನ್ನಡಿಗರು ತಾಯ್ನಡಿಗೆ ಮರಳಲು ಹಾತೊರೆಯುತ್ತಿದ್ದಾರೆ. ಈ ನಡುವೆಯೇ ಹೊರ ದೇಶಗಳಲ್ಲಿನ ವಿದ್ಯಾರ್ಥಿಗಳು ಕೂಡಾ ಜನಪ್ರತಿನಿಧಿಗಳಿಗೆ ತಮ್ಮನ್ನು ಕರೆಸಿಕೊಳ್ಳುವಂತೆ ವೀಡಿಯೋ ಮೂಲಕ ಸಂದೇಶ ಕಳುಹಿಸಿ ಭಿನ್ನವಿಸಿಕೊಳ್ಳುತ್ತಿದ್ದಾರೆ.

ಇಂಟರ್ನ್‌ಶಿಪ್‌ಗಾಗಿ ಮಲೇಶಿಯಾದಲ್ಲಿರುವ ನವೀನ್ ಮಲ್ಯ ಹಾಗೂ ಮಹಿಮಾ ಗುಪ್ತ ಎಂಬ ವೈದ್ಯಕೀಯ ವಿದ್ಯಾರ್ಥಿಗಳಿಬ್ಬರು ಮಾನಸಿಕ ವಾಗಿಯೂ ತಾವು ಜರ್ಝರಿತವಾಗಿದ್ದು, ಭಾರತಕ್ಕೆ ತಮ್ಮನ್ನು ಕರೆಸಿಕೊಳ್ಳುವಂತೆ ವೀಡಿಯೊ ಮೂಲಕ ವಿನಂತಿಸಿದ್ದಾರೆ.

ಮಂಗಳೂರಿನ ಕೆಎಂಸಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ನವೀನ್ ಮಲ್ಯ ಮತ್ತು ಮಹಿಮಾ ಗುಪ್ತ ಅವರು ಒಂದು ತಿಂಗಳ ಸರ್ಜಿಕಲ್ ಇಂಟರ್ನ್‌ಶಿಪ್‌ಗಾಗಿ ಮಲೇಶಿಯಾದ ವೈದ್ಯಕೀಯ ಕಾಲೇಜಿಗೆ ಮಾ. 12ರಂದು ತೆರಳಿದ್ದರು. ಮಾ. 17ರಿಂದ ಮಲೇಶಿಯಾದಲ್ಲಿ ಲಾಕ್‌ಡೌನ್ ಆಗಿರುವುದರಿಂದ ಅವರು ಅಲ್ಲಿ ಇಂಟರ್ನ್‌ಶಿಪ್ ಮಾಡಲಾಗದೇ, ತಾಯ್ನಿಡಿಗೆ ವಾಪಸು ಬರಲಾದೆ ತೊಂದರೆ ಅನುಭವಿಸುತ್ತಿದ್ದಾರೆ.

‘‘ಲಾಕ್‌ಡೌನ್ ಆಗಿ ಒಂದೂವರೆ ತಿಂಗಳಾಗುತ್ತಾ ಬಂತು. ನಮಗೆ ಇಲ್ಲಿ ತುಂಬಾ ಕಷ್ಟವಾಗುತ್ತಿದೆ. ಮಾನಸಿಕವಾಗಿ ಮಾತ್ರವಲ್ಲದೆ, ಆರ್ಥಿಕವಾಗಿಯೂ ಕಷ್ಟವಾಗಿದ್ದು, ಇಲ್ಲಿ ಬಾಡಿಗೆ ದರ ನೀಡಲು ಕೂಡಾ ಹೊರೆಯಾಗುತ್ತಿದೆ. ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಸರಕಾರ ಯೋಚಿಸುತ್ತಿದೆ. ನಮ್ಮನ್ನೂ ವಾಪಾಸು ಕರೆಸುವಂತೆ ನಾವು ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಮಾಡುತ್ತಿದ್ದೇವೆ. ಇದರ ಜತೆಯಲ್ಲೇ ಹಲವಾರು ಕನ್ನಡಿಗರು ಇಲ್ಲಿದ್ದಾರೆ. ಅವರಿಗೂ ಸಹಾಯ ಮಾಡಿ’’ ಎಂದು ನವೀನ್ ಮಲ್ಯ ಹಾಗೂ ಮಹಿಮಾ ಗುಪ್ತಾ ವೀಡಿಯೊ ಮೂಲಕ ಭಿನ್ನವಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X