Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆನ್‌ಲೈನ್ ಚಾಂಪಿಯನ್‌ಶಿಪ್ ಶೂಟರ್‌ನ್ನು...

ಆನ್‌ಲೈನ್ ಚಾಂಪಿಯನ್‌ಶಿಪ್ ಶೂಟರ್‌ನ್ನು ಒತ್ತಡಕ್ಕೆ ಸಿಲುಕಿಸಿದೆ: ಮಾಜಿ ಶೂಟರ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ29 April 2020 11:34 AM IST
share

ಹೊಸದಿಲ್ಲಿ, ಎ.29: ಆನ್‌ಲೈನ್ ಅಂತರ್‌ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಅಗ್ರ ಶೂಟರ್‌ಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಜಾಗೃತಗೊಳಿಸಲು ಮತ್ತು ಅವರನ್ನು ಸ್ವಲ್ಪ ಒತ್ತಡಕ್ಕೆ ಸಿಲುಕಿಸಲು ಸಮರ್ಥವಾಗಿದೆ ಎಂದು ಭಾರತದ ಮಾಜಿ ಶೂಟರ್ ಶಿಮೊನ್ ಶರೀಫ್ ಹೇಳಿದ್ದಾರೆ.

ಅವರು ಕಳೆದ ಶನಿವಾರ ವರ್ಚುವಲ್ ಪಂದ್ಯಾವಳಿಯ ಎರಡನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಕಾರಣದಿಂದಾಗಿ ಜಗತ್ತು ಲಾಕ್‌ಡೌನ್ ಆಗಿದೆ. ಈ ಸಮಯದಲ್ಲಿ ಇದು ನಿಯಮಿತ ವ್ಯವಹಾರವಾಗಲಿದೆ ಎಂಬ ಆಶಾವಾದ ವ್ಯಕ್ತಪಡಿಸಿದ್ದಾರೆ.

ವಾಸ್ತವವಾಗಿ ಸಾಮಾನ್ಯ ಸ್ಥಿತಿಗೆ ಮರಳಿದಾಗಲೂ ಮತ್ತು ಕ್ರೀಡಾಕೂಟಗಳು ಹೊರಾಂಗಣದಲ್ಲಿ ಪುನರಾರಂಭಗೊಂಡಾಗಲೂ ಇದೇ ರೀತಿಯ ಪಂದ್ಯಾವಳಿಗಳನ್ನು ಆಯೋಜಿಸಬಹುದು ಎಂದು ಅವರು ಹೇಳಿದರು.ಪಂದ್ಯಾವಳಿಯ ನಂತರ ಭಾಗವಹಿಸಿದ ಶೂಟರ್‌ಗಳಾದ ದಿವ್ಯಾನ್ಶ್ ಸಿಂಗ್ ಪನ್ವಾರ್, ಮನು ಭಾಕರ್ (ಇವರು ಮೊದಲ ಆವೃತ್ತಿಯಲ್ಲೂ ಸ್ಪರ್ಧಿಸಿದ್ದರು) ಮತ್ತು ಸಂಜೀವ್ ರಜಪೂತ್ ಅವರು ಒಂದೇ ರೀತಿಯ ಒತ್ತಡವನ್ನು ಅನುಭವಿಸಿರುವುದಾಗಿ ಹೇಳಿದ್ದಾರೆ ಎಂದು ಶರೀಫ್ ಪಿಟಿಐಗೆ ತಿಳಿಸಿದರು.

ಒಲಿಂಪಿಕ್ಸ್ ಮತ್ತು ವಿಶ್ವಕಪ್ ಪದಕ ವಿಜೇತ ಗಗನ್ ನಾರಂಗ್ ಈ ಕಾರ್ಯಕ್ರಮವನ್ನು ಅನುಮೋದಿಸಿದ್ದಾರೆ.

‘‘ಮೆಹುಲಿ ಅವರಿಗೆ ಭಾಗವಹಿಸಲು ಸಾಧ್ಯವಾಗಲಿಲ್ಲ ಏಕೆಂದರೆ ಅವರ ಗುರಿ ವ್ಯವಸ್ಥೆಯನ್ನು ಇನ್ನೂ ಹೊಂದಿಸಲಾಗಿಲ್ಲ. ಆದರೆ ಅವರು ಅದನ್ನು ನೇರಪ್ರಸಾರ ವೀಕ್ಷಿಸಿದ್ದರು. ಅವರಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಜಾಗೃತಗೊಳಿಸಿತು ಮತ್ತು ಸಾಧ್ಯವಾದಷ್ಟು ಬೇಗ ಮರಳುವಂತೆ ಮಾಡಿತ್ತು’’ ಎಂದು ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶರೀಫ್ ಹೇಳಿದರು.

ಕಳೆದ ಎರಡು ವಾರಗಳಲ್ಲಿ ಯಶಸ್ಸನ್ನು ಸವಿಯುವ ಮೂಲಕ, ಇಂಡಿಯನ್ ಶೂಟಿಂಗ್.ಕಾಮ್ ಪೋರ್ಟಲ್‌ನ್ನು ನಡೆಸುತ್ತಿರುವ ಶರೀಫ್ ಆಶಾದಾಯಕವಾಗಿ ಎದುರು ನೋಡುತ್ತಿದ್ದಾರೆ. ಲಾಕ್‌ಡೌನ್ ಮತ್ತು ಕಠಿಣ ಕ್ರಮಗಳ ಹೊರತಾಗಿಯೂ ಶೂಟರ್‌ಗಳು ತಮ್ಮ ಕ್ರೀಡೆಯೊಂದಿಗೆ ಮತ್ತೆ ತೊಡಗಿಸಿಕೊಳ್ಳಲು ಸಹಾಯ ಮಾಡಲು ಸಾಧ್ಯವಾಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X