Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2020-21ನೆ ಶೈಕ್ಷಣಿಕ ವರ್ಷ :...

2020-21ನೆ ಶೈಕ್ಷಣಿಕ ವರ್ಷ : ದ.ಕ.ಜಿಲ್ಲೆಯ 1626 ವಿದ್ಯಾರ್ಥಿಗಳು ಬ್ಯಾರಿ ಭಾಷೆ ಕಲಿಯಲು ಆಸಕ್ತಿ

ವಾರ್ತಾಭಾರತಿವಾರ್ತಾಭಾರತಿ29 April 2020 9:26 PM IST
share

ಮಂಗಳೂರು, ಎ.29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನಿರಂತರ ಪ್ರಯತ್ನದ ಫಲವಾಗಿಯೂ 2020-21ನೆ ಶೈಕ್ಷಣಿಕ ವರ್ಷದಲ್ಲಿ ದ.ಕ.ಜಿಲ್ಲೆಯ 5 ಶೈಕ್ಷಣಿಕ ವಲಯಗಳ 6ರಿಂದ 10ನೆ ತರಗತಿವರೆಗಿನ 1626 ವಿದ್ಯಾರ್ಥಿಗಳು ‘ಬ್ಯಾರಿ’ಯನ್ನು ತೃತೀಯ ಭಾಷೆಯಾಗಿ ಕಲಿಯಲು ಆಸಕ್ತಿ ತೋರಿದ್ದಾರೆ.

ಆ ಪೈಕಿ ಬಂಟ್ವಾಳದಲ್ಲಿ ಅತೀ ಹೆಚ್ಚು ಅಂದರೆ 1,131 ಮಕ್ಕಳು ಆಸಕ್ತಿ ತೋರಿದರೆ, ಮಂಗಳೂರು ದಕ್ಷಿಣ ವಲಯದಲಲಿ 70 ಮಕ್ಕಳು ಆಸಕ್ತಿ ತೋರಿದ್ದಾರೆ. ಬೆಳ್ತಂಗಡಿ ಮತು ಸುಳ್ಯದಲ್ಲಿ ಯಾರೂ ಅರ್ಜಿ ಸಲ್ಲಿಸಿಲ್ಲ. ಮಂಗಳೂರು ದಕ್ಷಿಣ ವಲಯದಲ್ಲಿ 6ನೆ ತರಗತಿಯಲ್ಲಿ 23, 7ರಲ್ಲಿ 27, 8ರಲ್ಲಿ 20 ಸಹಿತ ಒಟ್ಟು 70 ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ.

ಮಂಗಳೂರು ಉತ್ತರ ವಲಯದಲ್ಲಿ 6ನೆ ತರಗತಿಯಲ್ಲಿ 16, 7ರಲ್ಲಿ 15, 8ರಲ್ಲಿ 64, 9ರಲ್ಲಿ 27, 10ರಲ್ಲಿ 17 ಸಹಿತ 139 ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಬಂಟ್ಬಾಳ ವಲಯದಲ್ಲಿ 6ನೆ ತರಗತಿಯಲ್ಲಿ 336, 7ರಲ್ಲಿ 356, 8ರಲ್ಲಿ 304, 9ರಲ್ಲಿ 82, 10ರಲ್ಲಿ 53 ಸಹಿತ 1,131 ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರು ವಲಯದಲ್ಲಿ 6ನೆ ತರಗತಿಯಲ್ಲಿ 36, 7ರಲ್ಲಿ 36, 8ರಲ್ಲಿ 40 ಸಹಿತ 112 ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಮೂಡುಬಿದಿರೆ ವಲಯದಲ್ಲಿ 6ನೆ ತರಗತಿಯಲ್ಲಿ 32, 7ರಲ್ಲಿ 34, 8ರಲ್ಲಿ 38, 9ರಲ್ಲಿ 34, 10ರಲ್ಲಿ 36 ಸಹಿತ 174 ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. 5 ಶೈಕ್ಷಣಿಕ ವಲಯದ 6ನೆ ತರಗತಿಯಲ್ಲಿ 443, 7ರಲ್ಲಿ 468, 8ರಲ್ಲಿ 468, 9ರಲ್ಲಿ 143, 10ರಲ್ಲಿ 106 ಮಕ್ಕಳು ಕಲಿಕೆಗೆ ಆಸಕ್ತಿ ತೋರಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಬ್ಯಾರಿ ಭಾಷೆಯನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಕಲಿಯಲು ಅವಕಾಶ ಕೋರಿ ಸರಕಾರಕ್ಕೆ ನಿರಂತರ ಪತ್ರ ಬರೆದು ಕೋರಲಾಗಿತ್ತು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಸಲಹೆಯಂತೆ ಈಗಾಗಲೆ ಪಠ್ಯಪುಸ್ತಕ ರಚನಾ ಸಮಿತಿಯನ್ನೂ ರಚಿಸಲಾಗಿತ್ತು. ಅಲ್ಲದೆ ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಈ ಬಗ್ಗೆ ಸುತ್ತೋಲೆ ಹೊರಡಿಸಿ 7 ಶೈಕ್ಷಣಿಕ ವಲಯಗಳ ಅಧೀನದ ಶಾಲೆಗಳಲ್ಲಿ ಬ್ಯಾರಿ ಭಾಷೆ ಕಲಿಕೆಗೆ ಆಸಕ್ತಿಯಿರುವ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X