Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶ ಬಿಟ್ಟು ಕೊರೋನ ವೈರಸ್ ಹೋಗುವಂತೆ...

ದೇಶ ಬಿಟ್ಟು ಕೊರೋನ ವೈರಸ್ ಹೋಗುವಂತೆ ಬರಿಗಾಲಲ್ಲಿ ನಡೆಯುವ ಹರಕೆ ಹೊತ್ತ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ29 April 2020 9:59 PM IST
share
ದೇಶ ಬಿಟ್ಟು ಕೊರೋನ ವೈರಸ್ ಹೋಗುವಂತೆ ಬರಿಗಾಲಲ್ಲಿ ನಡೆಯುವ ಹರಕೆ ಹೊತ್ತ ಮಹಿಳೆ

ಮಂಗಳೂರು : ಕೊರೋನ ಸೋಂಕು ಹಾವಳಿಯಿಂದ ಜಗತ್ತೇ ತತ್ತರಿಸಿದೆ. ಈ ಸೋಂಕನ್ನು ಓಡಿಸಲು ಸರಕಾರ, ವೈದ್ಯರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದರೆ, ಇತ್ತ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕೊರೋನ ಸೋಂಕು ದೇಶ ಬಿಟ್ಟು ಓಡುವ ತನಕ ಬರಿಗಾಲಲ್ಲಿ ನಡೆಯುವ ಹರಕೆ ಹೊತ್ತಿದ್ದಾರೆ.

ಬಾಗಲಕೋಟೆ ಮೂಲದ ಬಸಮ್ಮ ಎಂಬವರೇ ಈ ವಿಶಿಷ್ಟವಾದ ಹರಕೆ ಹೊತ್ತವರು. ಬಸಮ್ಮ ಅವರು 3 ವರ್ಷಗಳ ಹಿಂದೆ ಊರು ಬಿಟ್ಟು ಗಂಡನೊಟ್ಟಿಗೆ ಮಂಗಳೂರಿಗೆ ಬಂದು ಕೂಲಿ-ನಾಲಿ ಮಾಡಿಕೊಂಡಿದ್ದವರು. ಮದ್ಯಪಾನಿಯಾಗಿದ್ದ ಪತಿಯು ಮಕ್ಕಳು ಚಿಕ್ಕವರಿರುವಾಗಲೇ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿದ್ದ ಬಸಮ್ಮ ಇದ್ದ ಕೆಲಸವನ್ನೂ ಕಳೆದುಕೊಂಡರು.

ಆಗ ತಾನು ಬಾಡಿಗೆ ಮನೆಯಲ್ಲಿದ್ದ  ಮಂಗಳೂರಿನ ಕೂಳೂರು ಸಮೀಪದ ಗುಡ್ಡೆಯಂಗಡಿಯಲ್ಲಿರುವ ಕಲ್ಲುರ್ಟಿ ದೈವದ ಮೊರೆ ಹೋಗಿದ್ದರು. ಪವಾಡವೆಂಬಂತೆ ಮರುದಿನವೇ ಕೆಲಸಕ್ಕೆ ಆಗಮಿಸುವಂತೆ ಕರೆ ಬಂದಿತ್ತು. ಆ ಬಳಿಕ ತನಗೆ ಏನೇ ಸಂಕಷ್ಟ ಬಂದೊದಗಿದರೂ ಇದೇ ಕಲ್ಲುರ್ಟಿ ದೈವಕ್ಕೆ ಹರಕೆ ಹೇಳುವ ಬಸಮ್ಮ ಇದೀಗ ಕೊರೋನಾ ಸಂಕಷ್ಟ ಕಳೆಯಲು ಕಲ್ಲುರ್ಟಿ ದೈವದ ಹೆಸರಿನಲ್ಲಿಯೇ ಹರಕೆ ಹೊತ್ತಿದ್ದಾರೆ. ಅಲ್ಲದೆ, ಶುಕ್ರವಾರವಿಡೀ ಉಪವಾಸದಿಂದಿರುವೆ ಎಂದು ಕಲ್ಲುರ್ಟಿ ದೈವಕ್ಕೆ ಮೊರೆ ಹೋಗಿದ್ದಾರೆ.

ಕೊರೋನ ಸೋಂಕು ಮಹಾಮಾರಿಯ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳನ್ನು ನೋಡುತ್ತಲೇ ತಲ್ಲಣಗೊಂಡ ಬಸಮ್ಮ ತಾನು ನಂಬಿದ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ‌. ತನ್ನ ಎಲ್ಲ ಸಂಕಷ್ಟವನ್ನು ಪರಿಹರಿಸಿರುವ ದೈವವೇ ಇದೀಗ ಕೊರೋನವನ್ನೂ ಮಣಿಸಲಿದೆ ಎನ್ನುತ್ತಾರೆ ಬಸಮ್ಮ.

'ವಿಶ್ವವನ್ನೇ ನಲುಗುವಂತೆ ಮಾಡಿರುವ ಕೊರೋನ ಸೋಂಕಿಗೆ ಕಡಿವಾಣ ಅಗತ್ಯ. ಆದಷ್ಟು ಬೇಗ ಈ ಕಾಯಿಲೆ ನಮ್ಮ ದೇಶ ಬಿಟ್ಟು ಹೋಗಲಿ ಎಂದು ಬರಿಗಾಲಲ್ಲಿ ನಡೆಯುವ ಹಾಗೂ ಶುಕ್ರವಾರ ಪೂರ್ತಿ ಉಪವಾಸದಿಂದಿರುವ ಹರಕೆ ಹೊತ್ತಿರುವೆ. ಕೊರೋನ ಸೋಂಕು ಪೂರ್ತಿ ಹೋಗುವವರೆಗೂ ಈ ಹರಕೆಯನ್ನು ನಿರಂತರವಾಗಿ ಪಾಲಿಸುತ್ತೇನೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X