Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸ್ವದೇಶಕ್ಕೆ ವಾಪಸಾಗಲು ಬಯಸುವವರ...

ಸ್ವದೇಶಕ್ಕೆ ವಾಪಸಾಗಲು ಬಯಸುವವರ ಆನ್‍ಲೈನ್ ರಿಜಿಸ್ಟ್ರೇಶನ್ ಆರಂಭಿಸಿದ ಯುಎಇಯ ಭಾರತೀಯ ರಾಯಭಾರ ಕಚೇರಿ

ವಾರ್ತಾಭಾರತಿವಾರ್ತಾಭಾರತಿ30 April 2020 4:26 PM IST
share
ಸ್ವದೇಶಕ್ಕೆ ವಾಪಸಾಗಲು ಬಯಸುವವರ ಆನ್‍ಲೈನ್ ರಿಜಿಸ್ಟ್ರೇಶನ್ ಆರಂಭಿಸಿದ ಯುಎಇಯ ಭಾರತೀಯ ರಾಯಭಾರ ಕಚೇರಿ

ದುಬೈ: ಕೋವಿಡ್-19 ಸೋಂಕು ವ್ಯಾಪಿಸುವುದನ್ನು ತಡೆಗಟ್ಟಲು ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಹೇರಲಾಗಿರುವ ಲಾಕ್ ಡೌನ್‍ನಿಂದಾಗಿ ಅತಂತ್ರರಾಗಿರುವ ಹಾಗೂ ಸ್ವದೇಶಕ್ಕೆ ವಾಪಸಾಗಲು ಬಯಸುವ ಭಾರತೀಯ ವಲಸಿಗರಿಗೆ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸುವ ಸೌಲಭ್ಯವನ್ನು ಅಲ್ಲಿನ ಭಾರತೀಯ ಹೈಕಮಿಷನ್ ಕಚೇರಿಗಳು ಒದಗಿಸಿವೆ. ಈ ಕುರಿತಂತೆ ಅಬುಧಾಬಿಯಲ್ಲಿರುವ ಭಾರತೀಯ ದೂತಾವಾಸವು ಬುಧವಾರ ರಾತ್ರಿ ಮಾಹಿತಿ ನೀಡಿದ್ದು ದುಬೈಯಲ್ಲಿನ ಭಾರತೀಯ ಕಾನ್ಸುಲೇಟ್ ವೆಬ್ ಸೈಟ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.

ಈ ಉದ್ದೇಶದಿಂದ ಅಬುಧಾಬಿಯಲ್ಲಿನ ಭಾರತೀಯ ದೂತಾವಾಸ ಕಚೇರಿ ಹಾಗೂ ದುಬೈಯಲ್ಲಿನ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಡಾಟಾಬೇಸ್ ಆರಂಭಿಸಿದ್ದು ಈಗಿನ ಕೋವಿಡ್-19 ಸನ್ನಿವೇಶದಲ್ಲಿ ಭಾರತಕ್ಕೆ ವಾಪಸಾಗಲು ಇಚ್ಛಿಸುವವರು ನೋಂದಣಿ ಮಾಡಬೇಕು.  ಮಾಹಿತಿಗಳನ್ನು www.indianembassyuae.gov.in ಅಥವಾ  www.cgidubai.gov.in ವೆಬ್ ಸೈಟ್ ಗಳಲ್ಲಿ ಈ ಲಿಂಕ್- 'Register in Database of Indians to Travel Back to India under COVID-19 situation’ ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ಇಂಡಿಯಾ ಇನ್ ದುಬೈ ಟ್ವೀಟ್ ಮಾಡಿದೆ.

ಆದರೆ ಇದಾದ ಕೆಲವೇ ನಿಮಿಷಗಳಲ್ಲಿ ದೂತಾವಾಸ ಕಚೇರಿ ಲಿಂಕ್ ಅನ್ನು 'ತಾಂತ್ರಿಕ ಕಾರಣಗಳ' ನೆಪವೊಡ್ಡಿ ಡಿಲೀಟ್ ಮಾಡಿತ್ತು. ಜನರಿಗೆ ಆ ಲಿಂಕ್ ಮೂಲಕ ನೋಂದಣಿ ಮಾಡಲು ಕಷ್ಟವಾಗಿತ್ತು ಎಂಬ ಕಾರಣ ನೀಡಲಾಗಿತ್ತು.

ಆದರೆ ಗುರುವಾರ ಮತ್ತೆ ಈ ಲಿಂಕ್ ಪೋಸ್ಟ್ ಮಾಡಲಾಗಿದೆ. ಆದರೆ ಬಹಳಷ್ಟು ಜನರು ಬಳಸುತ್ತಿರುವುದರಿಂದ ಪೇಜ್ ಲೋಡ್ ಆಗಲು ಸಮಯ ತಗಲಬಹುದೆಂದೂ ಎಚ್ಚರಿಸಿದೆ.

ಈ ನೋಂದಣಿ ಕೇವಲ ಮಾಹಿತಿ ಸಂಗ್ರಹಕ್ಕಾಗಿ, ಇದನ್ನು ಬಳಸಿ ಭಾರತ ಸರಕಾರಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಲಿದೆ ಎನ್ನಲಾಗಿದೆ. ಏಕಕಾಲಕ್ಕೆ ಒಬ್ಬ ವ್ಯಕ್ತಿಯ ಹೆಸರು ಮಾತ್ರ ನೋಂದಾಯಿಸಬಹುದಾಗಿದ್ದು, ಕುಟುಂಬಗಳು ಪ್ರತಿ ಸದಸ್ಯರಿಗೆ ಪ್ರತ್ಯೇಕ ಫಾರ್ಮ್ ಭರಿಸಬೇಕಿದೆ. ಕಂಪೆನಿಗಳು ಪ್ರತಿ ಉದ್ಯೋಗಿಗೆ ಪ್ರತ್ಯೇಕ ಫಾರ್ಮ್ ಭರಿಸಬೇಕಿದೆ.

ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ವಿದೇಶಗಳಲ್ಲಿರುವ ಭಾರತೀಯರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಯೋಚಿಸಲಾಗುವುದು ಎಂದು ಎಪ್ರಿಲ್ 10ರಂದು ಸರಕಾರ ಹೇಳಿತ್ತು. ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಅಂದಾಜು 34.2 ಲಕ್ಷ ಭಾರತೀಯರಿದ್ದು ದೇಶದ ಜನಸಂಖ್ಯೆಯಲ್ಲಿ ಶೇ. 30ರಷ್ಟು ಪಾಲು ಅವರದ್ದಾಗಿದೆ.

1/2 Registration in database of Indian nationals wishing to travel back to India under Covid 19 situations pic.twitter.com/0iN3w311Rh

— India in Dubai (@cgidubai) April 29, 2020

2/2) People wishing to register may follow the link https://t.co/BqTnl786qA, pls bear with us if it takes some time for the page to load due to high traffic.

— India in Dubai (@cgidubai) April 29, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X