Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಫ್ಯಾಕ್ಟ್ ಚೆಕ್: ಹಿಟ್ ಆ್ಯಂಡ್ ರನ್...

ಫ್ಯಾಕ್ಟ್ ಚೆಕ್: ಹಿಟ್ ಆ್ಯಂಡ್ ರನ್ ಘಟನೆಗೆ ಕೋಮು ಬಣ್ಣ ನೀಡಿದ ಜಾಲತಾಣಿಗರು

ಜಿಗ್ನೇಶ್ ಪಟೇಲ್, altnews.inಜಿಗ್ನೇಶ್ ಪಟೇಲ್, altnews.in30 April 2020 6:35 PM IST
share
ಫ್ಯಾಕ್ಟ್ ಚೆಕ್: ಹಿಟ್ ಆ್ಯಂಡ್ ರನ್ ಘಟನೆಗೆ ಕೋಮು ಬಣ್ಣ ನೀಡಿದ ಜಾಲತಾಣಿಗರು

ಹೊಸದಿಲ್ಲಿ: ಕಾರೊಂದು ಹಠಾತ್ತನೆ ರಸ್ತೆ ಬದಿಗೆ ತಿರುಗಿ ಪಾದಚಾರಿಗಳಿಬ್ಬರನ್ನು ಸಾಯಿಸಿದ ವೀಡಿಯೋವೊಂದು ವೈರಲ್ ಆಗಿದೆ. ಕಾರಿನ ಚಾಲಕ ಮುಸ್ಲಿಂ ಮಹಿಳೆ ಮತ್ತಾಕೆಯ ಅಪ್ರಾಪ್ತೆ ಪುತ್ರಿಯನ್ನು ಉದ್ದೇಶಪೂರ್ವಕವಾಗಿ ಕೊಂದಿದ್ದಾನೆಂಬ ಸಂದೇಶವೂ ಈ ವೀಡಿಯೋ ಜತೆ ಹರಿದಾಡುತ್ತಿದೆ. ದೇಶದಲ್ಲಿ ಇಸ್ಲಾಮೋಫೋಬಿಯ ಅಥವಾ ಇಸ್ಲಾಂ ಕುರಿತಾದ ದ್ವೇಷ ಭಾವನೆ ಹೆಚ್ಚಾಗುತ್ತಿದೆ ಎಂಬುದನ್ನು ಈ ಘಟನೆ ಸಾಬೀತು ಪಡಿಸುತ್ತದೆ ಎಂದು ಹಲವು ಸಾಮಾಜಿಕ ಜಾಲತಾಣಿಗರು ಹೇಳಿಕೊಂಡಿದ್ದಾರೆ.

ಮಾರ್ಚ್ 27ರಂದು ಯೂತ್ ಟಿವಿ ನ್ಯೂಸ್ ಎಂಬ ಫೇಸ್ ಬುಕ್ ಪುಟ ಈ ವೀಡಿಯೋ ಪೋಸ್ಟ್ ಮಾಡಿ ಹೀಗೆ ಬರೆದಿತ್ತು. “ಈ ವೀಡಿಯೋ ಉತ್ತರ ಪ್ರದೇಶದ್ದು. ಆಲ್ಟೋ ಕಾರಿನ ಚಾಲಕ ಮುಸ್ಲಿಂ ಮಹಿಳೆ ಮತ್ತಾಕೆಯ ಅಪ್ರಾಪ್ತೆ ಬಾಲಕಿಯನ್ನು ಉದ್ದೇಶಪೂರ್ವಕವಾಗಿ ಹೆಚ್ಚುತ್ತಿರುವ ಇಸ್ಲಾಮೋಫೋಬಿಯಾದಿಂದ ಸಾಯಿಸಿರಬಹುದು.'' ಈ ಪೋಸ್ಟ್ ಅನ್ನು  2,800ಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ. ಫೇಸ್ ಬುಕ್ ಪೇಜ್ ನ್ಯೂಸ್ ಐಡಲ್ ಕೂಡ ಇದೇ ವೀಡಿಯೋ ಶೇರ್ ಮಾಡಿ ಹಿಂದಿಯಲ್ಲಿ ವಿವರಣೆ ನೀಡಿತ್ತು.

ಆದರೆ ಇದು ಸುಳ್ಳೆಂದು altnews.in ಕಂಡು ಹಿಡಿದಿದೆ. ಈ ಘಟನೆಯ ಸಂತ್ರಸ್ತರು ಹಿಂದು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಎಪ್ರಿಲ್ 26, 2020ರಂದು ಉತ್ತರ ಪ್ರದೇಶದ ಬಲ್ಲಿಯ ಜಿಲ್ಲೆಯ ರಸ್ರಾ ಪಟ್ಟಣದಲ್ಲಿ ಈ ಹಿಟ್ ಎಂಡ್ ರನ್ ಘಟನೆ ನಡೆದಿತ್ತು. ಮನೆಗೆ ಮರಳುತ್ತಿದ್ದ ಉಷಾ ದೇವಿ ಹಾಗೂ ಆಕೆಯ 12 ವರ್ಷದ ಪುತ್ರಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದರು ಎಂದು ಬಲ್ಲಿಯಾ ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂಬ ಮಾಹಿತಿಯೂ ದೊರಕಿದೆ.

This incident in Rasra area of Ballia district in UP doesn't seem to be just an accident. A woman and her minor daughter was killed in the accident. Would request @uppolice to deeply look into this matter. @Benarasiyaa @shaileshNBT
See the Alto car

Disturbing visuals: pic.twitter.com/ELNvjVQ0hz

— Kanwardeep singh (@KanwardeepsTOI) April 26, 2020

pic.twitter.com/WBIpCDOm9A

— Ballia Police (@balliapolice) April 28, 2020
share
ಜಿಗ್ನೇಶ್ ಪಟೇಲ್, altnews.in
ಜಿಗ್ನೇಶ್ ಪಟೇಲ್, altnews.in
Next Story
X